• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭದ್ರಾವತಿ ಕಾರ್ಖಾನೆ, ಎಚ್ ಎಂಟಿ ಕಾರ್ಖಾನೆ ಪುನಶ್ಚೇತನ ನನ್ನ ಗುರಿ: ಎಚ್.ಡಿ.ಕುಮಾರಸ್ವಾಮಿ

Jul 22 2024, 01:20 AM IST
ಸಚಿವನಾಗಿ ಒಂದೂವರೆ ತಿಂಗಳಾಗಿದೆ. ಅಷ್ಟರಲ್ಲಿಯೇ ಕುಮಾರಸ್ವಾಮಿ ಕರ್ನಾಟಕಕ್ಕೆ ಏಕೆ ಬರುತ್ತಾನೆ. ಮಂಡ್ಯ ಜಿಲ್ಲೆಗೆ ಏಕೆ ಹೋಗುತ್ತಾನೆ ಎಂದು ವಿರೋಧಿಗಳು ಪ್ರಶ್ನಿಸುತ್ತಿದ್ದಾರೆ. ರಾಜ್ಯಕ್ಕೆ ಏಕೆ ಬಂದ ಎಂದು ಕೇಳುವವರಿಗೆ ನನ್ನ ಜನರ ಕಷ್ಟಸುಖ ಕೇಳುವುದು ಬೇಡವೇ.

ಕಾರ್ಖಾನೆ ವಿರುದ್ಧ ದನಿಯೆತ್ತಿದವರಿಗೆ ಬೆದರಿಕೆ: ರಘುನಾಥಪುರ ಗ್ರಾಮಸ್ಥರ ದೂರು

Jul 16 2024, 12:39 AM IST
ಕಾರ್ಖಾನೆಯ ವಿರುದ್ಧ ಧ್ವನಿ ಎತ್ತಿದವರ ವಿರುದ್ಧ ರಘುನಾಥಪುರ ಗ್ರಾಮದಲ್ಲಿ ಅವಹೇಳನಕಾರಿಯಾಗಿ ಮಾತನಾಡುವುದು ಮತ್ತು ಗೊಂದಲದ ವಾತಾವರಣ ಸೃಷ್ಟಿ ಮಾಡುವ ಪ್ರಯತ್ನ ನಡೆಸಿದ್ದು, ಇದರಿಂದ ರಕ್ಷಣೆ ಕೋರಿ ದೊಡ್ಡಬಳ್ಳಾಪುರ ತಾಲೂಕು ಕಾನೂನು ಸೇವಾ ಸಮಿತಿಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

18 ರಂದು ಬಣ್ಣಾರಿ ಕಾರ್ಖಾನೆ ಎದುರು ರೈತರ ಜಾಗೃತಿ ಹೋರಾಟ

Jul 16 2024, 12:38 AM IST
2022- 23ನೇ ಸಾಲಿನ ವರ್ಷದ ಕಬ್ಬಿನ ಎಫ್.ಆರ್.ಪಿ ನಿಗದಿ ಮಾಡಿರುವ ಹೆಚ್ಚುವರಿ ದರ 150 ರೂ. ಕೊಡಬೇಕು

ಕಾರ್ಖಾನೆ ಪ್ರಾರಂಭಕ್ಕೆ ಆಗ್ರಹಿಸಿ ರೈತ ಸಂಘಗಳ ಧರಣಿ

Jul 16 2024, 12:34 AM IST
ಕುಂತೂರು ಕಾರ್ಖಾನೆ ಪ್ರಾರಂಭ ಹಾಗೂ ರೈತರು, ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರೈತ ಸಂಘ, ವಿವಿಧ ಸಂಘಟನೆಗಳ ವತಿಯಿಂದ ಸೋಮವಾರ ಕಾರ್ಖಾನೆ ಒಳ ಪ್ರವೇಶಿಸಿ ಪ್ರತಿಭಟಿಸಿದರು.

ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಉಳಿಸಲು ಪ್ರಯತ್ನ

Jul 15 2024, 01:46 AM IST
ಕನ್ನಡಪ್ರಭ ವಾರ್ತೆ ವಿಜಯಪುರ: ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಉಳಿಸಿ, ಈ ವರ್ಷದ ಹಂಗಾಮಿನಲ್ಲಿ ಕಬ್ಬು ನುರಿಸಲು ಶಕ್ತಿಮೀರಿ ಪ್ರಯತ್ನಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಭರವಸೆ ನೀಡಿದರು.

ಕೋರಮಂಡಲ್ ಸಕ್ಕರೆ ಕಾರ್ಖಾನೆ ಬಾಯ್ಲರ್ ಪೂಜೆ

Jul 13 2024, 01:32 AM IST
ಜಿಲ್ಲೆ, ಹೊರ ಜಿಲ್ಲೆಯ ರೈತರ ಕಬ್ಬು ನುರಿಯಲಾಗಿದೆ. ಪ್ರಸಕ್ತ ಸಾಲಿನಲ್ಲಿ ಕನಿಷ್ಠ 5 ಲಕ್ಷ ಟನ್‌ ಕಬ್ಬು ನುರಿಯುವ ಗುರಿ ಇದೆ. ಪ್ರತಿನಿತ್ಯ 4 ಸಾವಿರ ಟನ್‌ ಕಬ್ಬು ನುರಿಯುವ ಸಾಮರ್ಥ್ಯವಿದೆ. ಈಗ ತಾಲೂಕಿನಲ್ಲಿ 13.5 ಸಾವಿರ ಎಕರೆಕಬ್ಬು ಬೆಳೆ ಇದ್ದು, 4 ರಿಂದ 4.5 ಲಕ್ಷ ಟನ್ ಕಬ್ಬಿನ ಲಭ್ಯವಿದೆ. 3.5 ಲಕ್ಷ ಟನ್ ಕಬ್ಬಿನ ಕೊರತೆಯಾಗಲಿದೆ.

ಮಂಡ್ಯದಲ್ಲಿ ಹೊಸ ಸಕ್ಕರೆ ಕಾರ್ಖಾನೆ ಬೇಡ, ‘ಮೈಷುಗರ್‌ಗೆ ಆಧುನಿಕ ಸ್ಪರ್ಶ ಕೊಡಿ’

Jul 12 2024, 01:40 AM IST

ಮೈಸೂರು ಸಕ್ಕರೆ ಕಾರ್ಖಾನೆಗೆ ಆಧುನಿಕ ಸ್ಪರ್ಶ ಕೊಡಿ. ಹೊಸ ಕಾರ್ಖಾನೆ ಪ್ರಸ್ತಾಪವನ್ನು ಕೈಬಿಡುವಂತೆ ರೈತ ಪ್ರತಿನಿಧಿಗಳು ಸರ್ವಾನುಮತದಿಂದ ಕೈಗೊಂಡ ನಿರ್ಣಯಕ್ಕೆ ಒಮ್ಮತದ ಬೆಂಬಲ ವ್ಯಕ್ತವಾಯಿತು.

ಮುನ್ನೆಲೆಗೆ ಬಂತು ಮಂಡ್ಯದಲ್ಲಿ ‘ಹೊಸ ಸಕ್ಕರೆ ಕಾರ್ಖಾನೆ’ ಸ್ಥಾಪನೆ ವಿಚಾರ

Jul 11 2024, 01:31 AM IST
ಹೊಸ ಕಾರ್ಖಾನೆಯನ್ನು ಎಲ್ಲಿ ಸ್ಥಾಪನೆ ಮಾಡಬೇಕೆಂಬ ವಿಷಯವನ್ನು ಚರ್ಚೆಗೆ ತೆಗೆದುಕೊಳ್ಳುವ ಮುನ್ನ ಕಾರ್ಖಾನೆಗೆ ಸಿಗಬಹುದಾದ ಕಬ್ಬಿನ ಪ್ರಮಾಣ, ಕಬ್ಬು ಅರೆಯುವ ಸಾಮರ್ಥ್ಯ, ಸಹ ವಿದ್ಯುತ್ ಘಟಕ ಆರಂಭಗೊಳ್ಳುವುದಕ್ಕೆ ಪೂರಕವಾಗಿ ಕಬ್ಬು ಸಿಗಲಿದೆಯೇ ಎಂಬ ಬಗ್ಗೆ ಚರ್ಚೆ ನಡೆಯಲಿರುವುದಾಗಿ ತಿಳಿದುಬಂದಿದೆ.

ಶಿವಸಾಗರ ಸಕ್ಕರೆ ಕಾರ್ಖಾನೆ ಎದುರು ರೈತರ ಪ್ರತಿಭಟನೆ

Jul 09 2024, 12:58 AM IST
ತಾಲೂಕಿನ ಶಿವಸಾಗರ ಸಕ್ಕರೆ ಕಾರ್ಖಾನೆಯನ್ನು ಬೇರೆಯವರಿಗೆ ಮಾರಾಟ ಮಾಡಿರುವ ಕ್ರಮ ಖಂಡಿಸಿ ರೈತರು ಧರಣಿ ಮುಂದುವರಿಸಿದ್ದು, ಸೋಮವಾರವೂ ಧರಣಿ ನಡೆಸಿದರು. ಕಾರ್ಖಾನೆಗೆ ಷೇರು ನೀಡಿದ ಷೇರುದಾರರಿಗೆ ನ್ಯಾಯ ಒದಗಿಸಿಕೊಡಬೇಕು. ಕಬ್ಬು ಪೂರೈಕೆ ಮಾಡಿದ ರೈತರಿಗೆ ಬಾಕಿ ಬಿಲ್‌ಪಾವತಿ ಮಾಡಬೇಕು. ಸುಮಾರು ವರ್ಷಗಳಿಂದ ಸೇವೆ ಸಲ್ಲಿಸಿದ ಸಿಬ್ಬಂದಿಯನ್ನು ಮರು ನೇಮಕ ಮಾಡಿಕೊಳ್ಳಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು.

ಮಂಡ್ಯ ಜಿಲ್ಲೆಯ ಆಯ್ದ ಸ್ಥಳಗಳಲ್ಲಿ ಗಾರ್ಮೆಂಟ್ಸ್ ಕಾರ್ಖಾನೆ ಆರಂಭಿಸಲು ಕೇಂದ್ರ ಸಚಿವ ಕುಮಾರಸ್ವಾಮಿ ಚಿಂತನೆ

Jul 09 2024, 12:46 AM IST
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ರಾಜಕಾರಣವೇ ಬೇಡ ಎನ್ನುವ ಮನಸ್ಥಿತಿಗೆ ಬಂದಿದೆ. ಆದರೆ, 2024ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಪರವಾಗಿ ಕ್ಷೇತ್ರದ ಮತದಾರರು ನನ್ನ ಮನವಿಯಂತೆ ಮತ ನೀಡಿದರು. ಇದು ನನ್ನೆಲ್ಲ ನೋವನ್ನು ಮರೆಸಿತು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 18
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved