• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಕಿ ಅವಘಡ: ಧಗಧಗನೆ ಉರಿದ ಇ-ಪರಿಸರ ಕಾರ್ಖಾನೆ

May 23 2024, 01:07 AM IST
ದಾಬಸ್‌ಪೇಟೆ: ಸೋಂಪುರ ಕೈಗಾರಿಕಾ ಪ್ರದೇಶದಲ್ಲಿರುವ ಎಲೆಕ್ಟ್ರಾನಿಕ್ ತ್ಯಾಜ್ಯ ನಿರ್ವಹಣೆಯ, ಇ ಪರಿಸರ ಕಾರ್ಖಾನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಕೋಟ್ಯಂತರ ಮೌಲ್ಯದ ಇ-ತ್ಯಾಜ್ಯ ವಸ್ತುಗಳು ಬೆಂಕಿಗಾಹುತಿಯಾಗಿದೆ.

ನದಿಗೆ ಕಲ್ಮಷನೀರು, ಕಾರ್ಖಾನೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

May 22 2024, 12:45 AM IST
ತುಂಗಭದ್ರಾ ನದಿಗೆ ರಾಸಾಯನಿಕ ಕಲ್ಮಷಯುಕ್ತ ನೀರನ್ನು ಹರಿಬಿಟ್ಟಿರುವ ಕಂಪನಿಯ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಂಘದ ನೇತೃತ್ವದಲ್ಲಿ ನೂರಾರು ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು.

ಜಿಂದಾಲ್‌ ಕಾರ್ಖಾನೆ ಸಾವು; ನ್ಯಾಯಾಂಗ ತನಿಖೆಯಾಗಲಿ

May 18 2024, 12:30 AM IST
ಜಿಂದಾಲ್ ವ್ಯಾಪ್ತಿಯಲ್ಲಿ ಸಂಭವಿಸುವ ಅಪಘಾತ, ಸಾವು ಪ್ರಕರಣಗಳನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿದಲ್ಲಿ ಮಾತ್ರ ಜಿಂದಾಲ್‌ನ ಸ್ಟೀಲ್ ಕಾರ್ಖಾನೆಯ ನಿಜಬಣ್ಣ ಬಯಲಾಗುತ್ತದೆ.

ತ.ನಾಡು ಪಟಾಕಿ ಕಾರ್ಖಾನೆ ಸ್ಫೋಟಕ್ಕೆ 5 ಮಹಿಳೆಯರು ಸೇರಿ 8 ಮಂದಿ ದುರ್ಮರಣ

May 10 2024, 01:38 AM IST
: ತಮಿಳುನಾಡಿನ ಶಿವಕಾಶಿ ಸಮೀಪ ಪಟಾಕಿ ಕಾರ್ಖಾನೆಯಲ್ಲಿ ಗುರುವಾರ ಭೀಕರ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಐವರು ಮಹಿಳೆಯರು ಸೇರಿ ಎಂಟು ಜನರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಪರಿಸರ ಮಾಲಿನ್ಯ: ಇಂಡೇನಾ ಕಾರ್ಖಾನೆ ವಿರುದ್ಧ ಪ್ರತಿಭಟನೆ

May 05 2024, 02:03 AM IST
ದೊಡ್ಡಬಳ್ಳಾಪುರ: ಕಾರ್ಖಾನೆಯಿಂದ ಬರುವ ತ್ಯಾಜ್ಯ ಅನಿಲ ದುರ್ವಾಸನೆಯಿಂದ ಕೂಡಿದ್ದು, ಜನರ ಆರೋಗ್ಯದ ಮೇಲೆ ದುಷ್ಟಪರಿಣಾಮ ಬಿರುತ್ತಿದೆ. ಇಂಡೇನಾ ಕಾರ್ಖಾನೆ ಗ್ರಾಮದ ನೈಸರ್ಗಿಕ ಪರಿಸ್ಥಿತಿ ಮೇಲೆ ಮಾರಕ ಪರಿಣಾಮ ಬೀರುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ ಕೃಷ್ಣಪ್ರಸಾದ್ ಆರೋಪಿಸಿದರು.

ಗಂಡುಮಗ ನಾನು, ಭದ್ರಾ ಸಕ್ಕರೆ ಕಾರ್ಖಾನೆ ನುಂಗೋಕೆ ಬಿಡಲ್ಲ: ಎಚ್.ಎಸ್.ಶಿವಶಂಕರ

May 02 2024, 01:35 AM IST
ಪಂಚಮಸಾಲಿ ಸಮಾಜದವರ ಆಸ್ತಿಯಾದ ಬಾತಿಯ ಭದ್ರಾ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಕಬಳಿಸಲು ಕೆಲವರು ಹೊರಟಿದ್ದು, ನಾನು ಗಂಡು ಮಗ ಅಂತಹದ್ದಕ್ಕೆಲ್ಲಾ ಬಿಟ್ಟಿಲ್ಲ ಎಂದು ಹರಿಹರದ ಮಾಜಿ ಶಾಸಕ, ಪಂಚಮಸಾಲಿ ಸಮಾಜದ ಹಿರಿಯ ಮುಖಂಡ ಎಚ್.ಎಸ್.ಶಿವಶಂಕರ ದಾವಣಗೆರೆಯಲ್ಲಿ ಗುಡುಗಿದ್ದಾರೆ.

ಶ್ರೀರಾಮ ಸಕ್ಕರೆ ಕಾರ್ಖಾನೆ ಮಾರಾಟಕ್ಕೆ ಕಾಂಗ್ರೆಸ್ ಸರ್ಕಾರ ಹುನ್ನಾರ: ಸಾ.ರಾ.ಮಹೇಶ್

Apr 24 2024, 02:24 AM IST
15 ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ಪುನರಾರಂಭ ಮಾಡಲಾಗಿತ್ತು, ಆನಂತರ ಕೆಲವು ತಾಂತ್ರಿಕ ಕಾರಣಗಳಿಂದ ಅದು ಮತ್ತೆ ಕಬ್ಬು ಅರೆಯುವ ಕಾರ್ಯ ಸ್ಥಗಿತಗೊಳಿಸಿದಾಗ ಎರಡು ವರ್ಷಗಳ ಹಿಂದೆ ನಾನು ಮತ್ತೆ ಆರಂಭ ಮಾಡಿಸಿದ್ದೆ, ಆದರೆ ಈಗ ಮತ್ತೆ ಕಾರ್ಖಾನೆ ನಿಂತು ಹೋಗಿದ್ದು, ಈಗಿನವರು ಏನು ಮಾಡುತ್ತಿದ್ದಾರೆ..?

ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆ ನೌಕರರಿಂದ ಮತದಾನ ಜಾಗೃತಿ

Apr 14 2024, 01:45 AM IST
ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕೊಪ್ಪಳ ತಾಲೂಕಿನ ಗಿಣಿಗೇರಾ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಗಿಣಿಗೇರಾ ಗ್ರಾಮದ ಹತ್ತಿರ ಇರುವ ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆ ನೌಕರರು, ಕಾರ್ಮಿಕರು ಮತದಾನ ಜಾಗೃತಿ ಜಾಥಾ ನಡೆಸಿದರು.

ಕಾರ್ಖಾನೆ ತ್ಯಾಜ್ಯದಿಂದ ಮುಕ್ತಿ ನೀಡುವಂತೆ ಲೋಕಾಯುಕ್ತ ಮೊರೆ

Apr 09 2024, 12:49 AM IST
ಕಾರ್ಖಾನೆ ತ್ಯಾಜ್ಯದಿಂದ ಸುಸ್ತಾಗಿರುವ ತಾಲೂಕಿನ ಹಿರೇಬಗನಾಳ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ಈಗ ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ.

ಶಿವಕುಮಾರ ಸಕ್ಕರೆ ಕಾರ್ಖಾನೆ ಬಂದ್‌ ಮಾಡಿಸಿದ್ದು ಸಚಿವ ಪಾಟೀಲ

Apr 01 2024, 12:49 AM IST
ಇಂಡಿ: ತಾಲೂಕಿನ ಹಿರೇಬೇವನೂರ ಗ್ರಾಮದಲ್ಲಿರುವ ಜ್ಞಾನಯೋಗಿ ಶಿವಕುಮಾರ ಸಕ್ಕರೆ ಕಾರ್ಖಾನೆ ಬಂದ್‌ ಮಾಡಿಸಿದ ಪುಣ್ಯಾತ್ಮ ಯಾರಾದರೂ ಇದ್ದರೆ ಅದು ಸಚಿವ ಶಿವಾನಂದ ಪಾಟೀಲ. ಅಂತಹ ಪುಣ್ಯಾತ್ಮನನ್ನು ಹುಲಿ...ಹುಲಿ ಎಂದು ಕೊಂಡಾಡುತ್ತಿರಿ. ಆಳಂದ ತಾಲೂಕಿನಲ್ಲಿ ಆರಂಭಿಸಿದ ಆ ಕಾರ್ಖಾನೆಯೂ ಬಂದ್‌ ಮಾಡಿಸಲು ಹೊರಟಿದ್ದಾರೆ. ನನ್ನ ಮೇಲೂ ಕೇಸ್‌ ಹಾಕಿಸಿದ್ದಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸಚಿವ ಶಿವಾನಂದ ಪಾಟೀಲ ಮೇಲೆ ಹರಿಹಾಯ್ದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • 18
  • next >

More Trending News

Top Stories
ಗಾಜಾ ಮಾದರಿ ಟೆಹ್ರಾನ್‌ ಧ್ವಂಸಕ್ಕೆ ಇಸ್ರೇಲ್‌ ಸಿದ್ಧತೆ : ಎಚ್ಚರಿಕೆ
ಕದನ ವಿರಾಮವಲ್ಲ, ಅದಕ್ಕಿಂತ ದೊಡ್ಡದು ಬೇರೆ ಕಾದಿದೆ: ಅಮೆರಿಕ ಅಧ್ಯಕ್ಷ ಟ್ರಂಪ್‌ ಎಚ್ಚರಿಕೆ
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved