• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಗತಿಪಥದತ್ತ ಚಿದಾನಂದ ಕೋರೆ ಸಕ್ಕರೆ ಕಾರ್ಖಾನೆ: ಮಲ್ಲಿಕಾರ್ಜುನ ಕೋರೆ

Oct 13 2024, 01:01 AM IST
ಚಿಕ್ಕೋಡಿ: ಕಾರ್ಖಾನೆಯ ಮಾರ್ಗದರ್ಶಕರು, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆಯವರ ನೇತೃತ್ವ ,ಅಮಿತ ಕೋರೆಯವರ ಮುಂದಾಳತ್ವ ಹಾಗೂ ಆಡಳಿತ ಮಂಡಳಿಯ ಸೂಕ್ತ ನಿರ್ಣಯದಿಂದ ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಪ್ರಗತಿಪಥದಲ್ಲಿ ಮುನ್ನಡೆದಿದೆ ಕಾರ್ಖಾನೆಯ ಚೇರಮನ್ ಮಲ್ಲಿಕಾರ್ಜುನ ಕೋರೆ ಹೇಳಿದರು.

ರನ್ನ ಸಕ್ಕರೆ ಕಾರ್ಖಾನೆ ಉಳಿಸಲು ಶತಪ್ರಯತ್ನ

Sep 25 2024, 12:55 AM IST
ತಿಮ್ಮಾಪುರ ಗ್ರಾಮದಲ್ಲಿರುವ ಜಿಲ್ಲೆಯ ಏಕೈಕ ಸಹಕಾರಿ ರಂಗದ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಉಳಿಸಿ ಬೆಳೆಸಲು ಪ್ರಾಮಾಣಿಕ ಕೆಲಸ ಮಾಡುತ್ತೇನೆ. ಪ್ರಸಕ್ತ ಹಂಗಾಮಿನಲ್ಲಿ ಕಾರ್ಖಾನೆ ಪ್ರಾರಂಭಿಸಲು ಶತಪ್ರಯತ್ನ ಮಾಡುವೆ ಎಂದು ಮಾಜಿ ಸಚಿವ ಹಾಗೂ ಬೀಳಗಿ ಶುಗರ್ಸ್ ಅಧ್ಯಕ್ಷ ಎಸ್.ಆರ್.ಪಾಟೀಲ ಭರವಸೆ ನೀಡಿದರು.

₹6.31 ಕೋಟಿ ಲಾಭದಲ್ಲಿ ಶ್ರೀ ಧನಲಕ್ಷ್ರೀ ಸಕ್ಕರೆ ಕಾರ್ಖಾನೆ

Sep 25 2024, 12:53 AM IST
ರಾಜ್ಯದಲ್ಲಿ ಬಹುತೇಕ ಸಹಕಾರಿ ರಂಗದ ಸಕ್ಕರೆ ಕಾರ್ಖಾನೆಗಳು ನಷ್ಟ ಅನುಭವಿಸಿ ಸಾಲದ ಸುಳಿಯಲ್ಲಿ ನರಳುತ್ತಿವೆ. ಆದರೆ, ಶ್ರೀ ಧನಲಕ್ಷ್ಮೀ ಸಕ್ಕರೆ ಕಾರ್ಖಾನೆ ಸಾಲಮುಕ್ತವಾಗಿ ಪ್ರತಿವರ್ಷ ₹ 6.31 ಕೋಟಿ ಲಾಭದಲ್ಲಿದೆ ಎಂದು ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ ಹೇಳಿದರು.

ರೈತರ ಹಿತ ಕಾಯಲು ಸಂಗಮ ಸಕ್ಕರೆ ಕಾರ್ಖಾನೆ ಬದ್ಧ: ರಾಜೇಂದ್ರ ಪಾಟೀಲ

Sep 24 2024, 01:51 AM IST
ಹಲವಾರು ಏರುಪೇರುಗಳ ನಡುವೆಯೂ ಕಾರ್ಖಾನೆ ಆರಂಭಿಸಿ ಕಬ್ಬು ಬೆಳೆಗಾರರ ಹಿತಾಸಕ್ತಿ ಕಾಪಾಡಿಕೊಂಡು ಶ್ರೀ ಸಂಗಮ ಸಕ್ಕರೆ ಕಾರ್ಖಾನೆ ಮುನ್ನಡೆದಿದೆ ಎಂದು ಶ್ರೀ ಸಂಗಮ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ರಾಜೇಂದ್ರ ಪಾಟೀಲ ಹೇಳಿದರು.

ಅಬಕಾರಿ ಸಚಿವರ ಸಕ್ಕರೆ ಕಾರ್ಖಾನೆ ವಿರುದ್ಧ ರೈತರ ಬೃಹತ್ ಧರಣಿ

Sep 24 2024, 01:51 AM IST
ಲಿಂಗಸುಗೂರು ಪಟ್ಟಣದ ಸಹಾಯಕ ಆಯುಕ್ತರ ಕಚೇರಿ ಮುಂದೆ ಕರ್ನಾಟಕ ರೈತ ಸಂಘ(ಎಐಕೆಕೆಎಸ್)ದಿಂದ ಧರಣಿ ನಡೆಸಿದರು.

ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆ ಲೀಜ್‌ ನೀಡಲು ಒಪ್ಪಿಗೆ

Sep 24 2024, 01:51 AM IST
ಹುಕ್ಕೇರಿ ತಾಲೂಕಿನ ಸಂಕೇಶ್ವರ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರಖಾನೆಯನ್ನು ಗುತ್ತಿಗೆ (ಲೀಸ್) ಆಧಾರದ ಮೇಲೆ ನೀಡಲು ಆಡಳಿತ ಮಂಡಳಿಗೆ ಅಧಿಕಾರ ನೀಡಲಾಯಿತು. ರಮೇಶ ಕತ್ತಿ

ಕಾರ್ಖಾನೆ ಅವ್ಯವಹಾರ ತನಿಖೆ ಬಗ್ಗೆ ಸಭೆಯಲ್ಲಿ ನಿರ್ಧಾರ:ಮೋಹನ ಹಿರೇಮಠ

Sep 23 2024, 01:30 AM IST
ಕಿತ್ತೂರು ತಾಲೂಕಿನ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಹಿಂದಿನ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವೀರೇಶ ಹುಲಿಕಟ್ಟಿ ಅವ್ಯವಹಾರ ನಡೆಸಿದ್ದಾರೆಂದು ಕೆಲ ರೈತರು ಆರೋಪಿಸುತ್ತಿದ್ದು, ಪ್ರಕರಣದ ಕುರಿತು ತನಿಖೆ ನಡೆಸುವ ನಿಟ್ಟಿನಲ್ಲಿ ಸೆ.25ರಂದು ನಡೆಯುವ ವಾರ್ಷಿಕ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಮೋಹನ ಹಿರೇಮಠ ಹೇಳಿದರು.

ಹಿರಣ್ಯಕೇಶಿ ಕಾರ್ಖಾನೆ ಲೀಜ್‌ಗೆ ವಿರೋಧ

Sep 20 2024, 01:31 AM IST
ಹುಕ್ಕೇರಿಈ ಭಾಗದ ರೈತರ ಕಲ್ಪವೃಕ್ಷ ಎನಿಸಿರುವ ಹುಕ್ಕೇರಿ ತಾಲೂಕಿನ ಸಂಕೇಶ್ವರ ಹಿರಣ್ಯಕೇಶಿ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಆಡಳಿತ ಮಂಡಳಿ ಲೀಜ್ ಮೇಲೆ ನೀಡಲು ಮುಂದಾಗಿದೆ ಎಂದು ಮಾಜಿ ಸಚಿವ ಎ.ಬಿ. ಪಾಟೀಲ, ಶಶಿಕಾಂತ ನಾಯಿಕ ಆರೋಪಿಸಿದರು.

ಚಾಮುಂಡೇಶ್ವರಿ ಕಾರ್ಖಾನೆ ಕಬ್ಬಿನ ತೂಕದಲ್ಲಿ ವ್ಯತ್ಯಾಸವಿಲ್ಲ: ಆರ್.ಮಣಿ ಸ್ಪಷ್ಟನೆ

Sep 18 2024, 01:47 AM IST
ಕಾರ್ಖಾನೆ ಆಡಳಿತ ಮಂಡಳಿ ಮತ್ತು ರೈತರ ನಡುವೆ ಉತ್ತಮ ಸಂಬಂಧ ಇದ್ದು, ಅದಕ್ಕೆ ಧಕ್ಕೆ ತರಲು ಕೆಲವು ಕಿಡಿಗೇಡಿಗಳು ಕಬ್ಬಿನ ತೂಕದಲ್ಲಿ ಮೊಸ ಮಾಡುತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ವ್ಯಕ್ತಿಗಳಿಗೆ ಶೋಭೆ ತರುವಂತದ್ದಲ್ಲ.

ಕಾರ್ಖಾನೆ ಸಿಬ್ಬಂದಿಗೆ ಕ್ಷಯರೋಗದ ಅರಿವು, ತಪಾಸಣೆ ಕಾರ್ಯಕ್ರಮ

Aug 30 2024, 01:10 AM IST
ಕ್ಷಯರೋಗದ ಲಕ್ಷಣಗಳು, ಹರಡುವ ಬಗ್ಗೆ, ಉಚಿತ ಪರೀಕ್ಷೆ, ಚಿಕಿತ್ಸೆ ಹಾಗೂ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ. 2025ಕ್ಕೆ ಕ್ಷಯ ಮುಕ್ತ ಭಾರತ ಮಾಡುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಮತ್ತು ಸಹಭಾಗಿತ್ವ ಅಗತ್ಯ.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 23
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved