ಕಾರ್ಖಾನೆ ವಿರುದ್ಧ ಜಾಗೃತಿಗಾಗಿ ಅಧ್ಯಯನ ಶಿಬಿರ
Mar 22 2025, 02:05 AM ISTಮಾ. ೨೩ರಂದು ಹುತಾತ್ಮ ರತ್ನ ಭಗತ್ಸಿಂಗ್ (ರಾಜಗುರು, ಸುಖದೇವ್) ರನ್ನು ಗಲ್ಲಿಗೇರಿಸಿದ ದಿನದಂದು ಶಿಬಿರ ಪ್ರಾರಂಭವಾಗುತ್ತಿದೆ. ಎರಡು ದಿನದ ಶಿಬಿರದಲ್ಲಿ ಅನೇಕ ವಿಷಯ ತಜ್ಞರು, ಪರಿಸರವಾದಿಗಳು, ಚಿಂತಕರು, ಹೋರಾಟಗಾರರು, ಕಾರ್ಖಾನೆ, ಉದ್ಯೋಗ, ಅಭಿವೃದ್ಧಿ, ಕೃಷಿ, ಪರಿಸರ ಮಾಲಿನ್ಯ, ಜನಹೋರಾಟಗಳು ಇಂತಹ ವಿಚಾರಗಳ ಕುರಿತು ಚರ್ಚಿಸಲಿದ್ದಾರೆ.