• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೃಣಾಲ್‌ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಯಾದವಾಡ ಗ್ರಾಮಸ್ಥರ ವಿರೋಧ

Mar 27 2025, 01:07 AM IST
ಗ್ರಾಮದ 50ಕ್ಕೂ ಹೆಚ್ಚು ಜನರು ಟ್ರ್ಯಾಕ್ಟರ್‌ಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಪ್ರತಿಭಟನೆ ಮೂಲಕ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ವಿರೋಧ ವ್ಯಕ್ತಪಡಿಸಿದರು.

ಬಿಎಸ್‌ಪಿಎಲ್ ಕಾರ್ಖಾನೆ ಆರಂಭಕ್ಕೆ ಅನುಮತಿ ಬೇಡ

Mar 22 2025, 02:06 AM IST
ನಮ್ಮ ಗ್ರಾಮದ ಸುತ್ತಮುತ್ತಲು ಅನೇಕ ಉಕ್ಕು, ಕಬ್ಬಿಣ ಕಾರ್ಖಾನೆಗಳಿದ್ದು ಸ್ಪಾಂಜ್‌ ಉತ್ಪಾದನಾ ಘಟಕಗಳಿದ್ದು ಇವು ಹೊರಸೂಸುವ ಹೊಗೆಯಿಂದ ಕಪ್ಪು ಧೂಳು, ಹೊಗೆಯಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದೆ.

ಕಾರ್ಖಾನೆ ವಿರುದ್ಧ ಜಾಗೃತಿಗಾಗಿ ಅಧ್ಯಯನ ಶಿಬಿರ

Mar 22 2025, 02:05 AM IST
ಮಾ. ೨೩ರಂದು ಹುತಾತ್ಮ ರತ್ನ ಭಗತ್‌ಸಿಂಗ್ (ರಾಜಗುರು, ಸುಖದೇವ್) ರನ್ನು ಗಲ್ಲಿಗೇರಿಸಿದ ದಿನದಂದು ಶಿಬಿರ ಪ್ರಾರಂಭವಾಗುತ್ತಿದೆ. ಎರಡು ದಿನದ ಶಿಬಿರದಲ್ಲಿ ಅನೇಕ ವಿಷಯ ತಜ್ಞರು, ಪರಿಸರವಾದಿಗಳು, ಚಿಂತಕರು, ಹೋರಾಟಗಾರರು, ಕಾರ್ಖಾನೆ, ಉದ್ಯೋಗ, ಅಭಿವೃದ್ಧಿ, ಕೃಷಿ, ಪರಿಸರ ಮಾಲಿನ್ಯ, ಜನಹೋರಾಟಗಳು ಇಂತಹ ವಿಚಾರಗಳ ಕುರಿತು ಚರ್ಚಿಸಲಿದ್ದಾರೆ.

ಕೊಪ್ಪಳ ಬಳಿ ಕಾರ್ಖಾನೆ ಸ್ಥಾಪನೆಗೆ ಶಾಸಕ ಶರಣಗೌಡ ಕಂದಕೂರು ವಿರೋಧ

Mar 20 2025, 01:17 AM IST
ಸರ್ಕಾರ ಎಂದರೇ ತಾಯಿ ಇದ್ದಂತೆ, ತಾಯಿ ಹಾಲು ಕೊಟ್ಟರು ಮಗು ಕುಡಿಯುತ್ತದೆ. ವಿಷ ಕೊಟ್ಟರು ಕುಡಿಯುತ್ತದೆ. ನೀವು ಏನಾದರೂ ಕೊಡಿ ಎಂದು ಗವಿಸಿದ್ಧೇಶ್ವರ ಶ್ರೀಗಳು ಹೇಳಿ ಕಣ್ಣೀರು ಹಾಕಿದ್ದಾರೆ. ಇಂಥ ಕಾರ್ಖಾನೆಗಳನ್ನು ಕಲ್ಯಾಣ ಕರ್ನಾಟಕಕ್ಕೆ ಏಕೆ ನೀಡುತ್ತೀರಿ.

ಕಾರ್ಖಾನೆ ಸ್ಥಳಾಂತರಕ್ಕೆ ಶಿಫಾರಸು

Mar 18 2025, 12:35 AM IST
ಕೈಗಾರಿಕೆಯಿಂದ ಕೃಷಿ ಉತ್ಪಾದನೆಯ ಮೇಲೆಯೂ ಪೆಟ್ಟು ಬಿದ್ದಿದೆ. ಜೋಳ, ಭತ್ತ, ಕೆಂಪಕ್ಕಿ ಸೇರಿದಂತೆ ಕೃಷಿ ಬೆಳೆಗಳ ಉತ್ಪಾದನೆಯೂ ಗಣನೀಯವಾಗಿ ಇಳಿಕೆಯಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕೈಗಾರಿಕೆಗಳಿಂದ ಹೊರಬರುವ ಧೂಳಿನಿಂದ ಮಣ್ಣಿನ ಸೂಕ್ಷ್ಮಜೀವಿ ಚಟುವಟಿಕೆ ಪ್ರತಿಬಂಧಿಸಿರುವುದರಿಂದ ಕೈಗಾರಿಕೆಗಳ ಪಕ್ಕದಲ್ಲಿಯ ಹೊಲಗಳಲ್ಲಿನ ಬೆಳೆ ಇಳುವರಿ ಕುಸಿತ ಕಂಡಿದೆ.

ಅಧಿವೇಶನದಲ್ಲಿ ಕಾರ್ಖಾನೆ ಬಗ್ಗೆ ಧ್ವನಿ ಎತ್ತಿ

Mar 18 2025, 12:30 AM IST
ಕೊಪ್ಪಳದ ಬಲ್ಡೋಟಾ ಬಿಎಸ್‌ಪಿಎಲ್ ಕಂಪನಿಯ ಸ್ಪಾಂಜ್ ಐರನ್ ಮತ್ತು ಉಕ್ಕು ತಯಾರಿಕಾ ಘಟಕಕ್ಕೆ ವಿಸ್ತರಣೆಯ ಅನುಮತಿಯನ್ನು ಶಾಶ್ವತವಾಗಿ ಹಿಂಪಡೆಯಬೇಕು ಎಂದು ಆಗ್ರಹಿಸಿ ಕೊಪ್ಪಳ ಮತ್ತು ಬಾಧಿತ ಹಳ್ಳಿಗಳ ಜನರು ನಿರಂತರವಾಗಿ ಬೀದಿಗಿಳಿದು ಹೋರಾಡುತ್ತಿದ್ದಾರೆ.

ಕಾರ್ಖಾನೆ ವಿರುದ್ಧ ಬೃಹತ್‌ ಮಾನವ ಸರಪಳಿ

Mar 11 2025, 12:51 AM IST
ಸರ್ಕಾರವೇ ಕೈಗಾರಿಕೆ ಸ್ಥಾಪನೆ ಮಾಡಿ ರದ್ದುಪಡಿಸಿರುವ ಸಾಕಷ್ಟು ಉದಾಹರಣೆ ಇವೆ. ಈ ಕುರಿತು ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಸರ್ಕಾರ ಕೂಡಲೇ ರದ್ದತಿ ಆದೇಶ ಹೊರಡಿಸಬೇಕು. ಜಿಲ್ಲೆಯ ರಾಜಕಾರಣಿಗಳಿಗೆ ನೈತಿಕತೆಯಿದ್ದರೆ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತಮ್ಮ ಬದ್ಧ ಪ್ರದರ್ಶಿಸಬೇಕು.

ಕೊಪ್ಪಳ ಬಿಎಸ್‌ಪಿಎಲ್ ಕಾರ್ಖಾನೆ ಸ್ಥಾಪನೆಗೆ ಬ್ರೇಕ್

Mar 07 2025, 12:48 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಎಸ್‌ಪಿಎಲ್ ಕಾರ್ಖಾನೆ ಆರಂಭದ ಕಾಮಗಾರಿ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದರೂ ಪಾಲಿಸಿರಲಿಲ್ಲ. ಈ ಕುರಿತು ಮಾಧ್ಯಮಗಳು ವರದಿ ಮಾಡುತ್ತಿದ್ದಂತೆ ಬುಧವಾರ ಪ್ರತಿಕ್ರಿಯೆ ನೀಡಲೂ ನಿರಾಕರಿಸಿದ್ದ ಜಿಲ್ಲಾಧಿಕಾರಿ ನಲಿನ್‌ ಅತುಲ್‌ ಅವರೇ ಅಪರ ಜಿಲ್ಲಾಧಿಕಾರಿಗಳಿಂದ ಕಾರ್ಖಾನೆ ಕಾಮಗಾರಿ ಸ್ಥಗಿತಗೊಳಿಸಲಾಗಿದೆ ಎಂದು ಪ್ರಕಟಣೆ ಬಿಡುಗಡೆ ಮಾಡಿಸಿದ್ದಾರೆ.

ಕಾರ್ಖಾನೆ ವಿರುದ್ಧದ ಹೋರಾಟಕ್ಕೆ ಮಾಜಿ ಪ್ರಧಾನಿ ದೇವೇಗೌಡ ಬೆಂಬಲ

Mar 07 2025, 12:45 AM IST
ಕಾರ್ಖಾನೆ ನಿರ್ಮಾಣಕ್ಕೆ ಗವಿಶ್ರೀಗಳ ನೇತೃತ್ವದಲ್ಲಿ ಎಲ್ಲ ಧರ್ಮ ಗುರುಗಳು, ಸಂಘಟನೆಗಳು, ಜನ ವಿರೋಧಿಸಿರುವುದನ್ನು ಗಮನಿಸಿದ್ದೇನೆ. ಈಚೆಗೆ ಸಿಎಂ ಕೂಡ ಕಾರ್ಖಾನೆ ಕೆಲಸ ಸ್ಥಗಿತಗೊಳಿಸಲು ಸೂಚಿಸಿದ್ದಾರೆ. ನಾನು ಕೂಡ ಕೇಂದ್ರ ಪರಿಸರ ಹಾಗೂ ಹವಾಮಾನ ಇಲಾಖೆ ಸಚಿವರೊಂದಿಗೆ ಮಾತನಾಡುವೆ ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹೇಳಿದ್ದಾರೆ.

ಕಾರ್ಖಾನೆ ಉಳಿಸಿಕೊಂಡರೇ ಕೊಪ್ಪಳ ಸ್ಥಳಾಂತರಿಸಿ: ಅಲ್ಲಮಪ್ರಭು ಬೆಟ್ಟದೂರು

Mar 06 2025, 12:35 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೌಖಿಕ ಆದೇಶ ಮಾಡಿದರು ಅದರಿಂದ ನಾವು ಮೈಮರೆಯುವುದು ಬೇಡ. ಹೋರಾಟ ಮುಂದುವರಿಸಬೇಕಾಗುತ್ತದೆ. ಜನಪ್ರತಿನಿಧಿಗಳು ಸಹ ಇದರಲ್ಲಿ ಕೇವಲ ಸರ್ಕಾರಕ್ಕೆ ಮನವಿ ಕೊಟ್ಟರೇ ಸಾಲದು, ತಮ್ಮ ರಾಜೀನಾಮೆ ನೀಡಿ, ಹೋರಾಟಕ್ಕೆ ಬರಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 18
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved