• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿರಣ್ಯಕೇಶಿ ಕಾರ್ಖಾನೆ ಸದಸ್ಯರಿಗೆ ಸಕ್ಕರೆ ರಿಯಾಯತಿ

Mar 04 2025, 12:37 AM IST
ಪ್ರಸಕ್ತ ಹಂಗಾಮಿನ ಕಾರ್ಖಾನೆ ಅ ವರ್ಗದ ಸದಸ್ಯರಿಗೆ ರಿಯಾಯತಿ ದರದಲ್ಲಿ ಮಾ.5ರಿಂದ ಡಿಸೆಂಬರ್‌ ಕೊನೆಯವರೆಗೆ ಪ್ರತಿ ಕೆ.ಜಿ. ಸಕ್ಕರೆಗೆ ₹17 ದರದಂತೆ ವಿತರಿಸಲು ಆಡಳಿತ ಮಂಡಳಿ ನಿರ್ಧರಿಸಲಾಗಿದೆ

ಬಿಎಸ್‌ಪಿಎಲ್ ಕಾರ್ಖಾನೆ: ಸರ್ವಪಕ್ಷ ಸಭೆ ನಿರ್ಣಯದತ್ತ ಹೋರಾಟಗಾರರ ಚಿತ್ತ

Mar 04 2025, 12:33 AM IST
ಬೃಹತ್ ಹೋರಾಟದ ಬಳಿಕ ಗವಿಸಿದ್ಧೇಶ್ವರ ಸ್ವಾಮೀಜಿ ಕಟ್ಟಪ್ಪಣೆ ಮಾಡಿ, ಕೊಪ್ಪಳ ಬಳಿ ಕಾರ್ಖಾನೆ ಸ್ಥಾಪಿಸಲು ಬಿಎಸ್‌ಪಿಎಲ್‌ಗೆ ಅನುಮತಿ ನೀಡಿರುವುದನ್ನು ರದ್ದು ಮಾಡಿಸಲು ಹೇಳಿರುವುದರಿಂದ ಈ ಸಭೆಗೆ ಭಾರಿ ಮಹತ್ವ ಬಂದಿದೆ. ಇದೇ ಕಾರಣಕ್ಕಾಗಿ ಪಕ್ಷಾತೀತವಾಗಿ ಹಾಲಿ ಮತ್ತು ಮಾಜಿ ಶಾಸಕರು, ಸಚಿವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಕ್ಕರೆ ಕಾರ್ಖಾನೆ ಅವ್ಯವಹಾರ, ಬೆಂಗಳೂರಿನಲ್ಲಿ ಸಭೆ ನಡೆಸಿ ಪರಿಹಾರ: ಡಿಕೆಶಿ ಭರವಸೆ

Mar 03 2025, 01:51 AM IST
ಬ್ರಹ್ಮಾವರ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿರುವ 14 ಕೋಟಿ ರು.ಗಳ ಅವ್ಯವಹಾರದಲ್ಲಿ ಅನ್ಯಾಯಕ್ಕೊಳಗಾಗಿರುವವರಿಗೆ ನ್ಯಾಯ ಕೊಡಿಸುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.

ವಿರೋಧ ನಡುವೆ ಬಿಎಸ್‌ಪಿಎಲ್‌ ಕಾರ್ಖಾನೆ ಸ್ಥಾಪನೆಗೆ ತಯಾರಿ

Mar 03 2025, 01:50 AM IST
ಕೊಪ್ಪಳ ಬಳಿ ಕಾರ್ಖಾನೆ ಸ್ಥಾಪಿಸದಂತೆ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮೀಜಿಗಳ ನೇತೃತ್ವದಲ್ಲಿ ಸರ್ವಧರ್ಮದವರು, ಸರ್ವಪಕ್ಷದವರು ಹಾಗೂ ಅನೇಕ ಸಂಘಟನೆಗಳು ಹತ್ತಾರು ಸಾವಿರ ಜನರೊಂದಿಗೆ ಬೃಹತ್ ಹೋರಾಟದ ಮಾಡಿದ ಬಳಿಕವೂ ಬಿಎಸ್‌ಪಿಎಲ್ ಕಾರ್ಖಾನೆ ಸ್ಥಾಪಿಸುವ ಸಿದ್ಧತೆ ಭರದಿಂದ ನಡೆದಿದೆ.

ಕೊಪ್ಪಳ ಕಾರ್ಖಾನೆ ವಿರೋಧಿಸಿ ನಾಳೆ ಬೆಂಗಳೂರಲ್ಲಿ ಸರ್ವಪಕ್ಷದ ನಾಯಕರ ಸಭೆ

Mar 03 2025, 01:48 AM IST
ಕೊಪ್ಪಳ ಬಳಿ ಬಿಎಸ್‌ಪಿಎಲ್ ಕಾರ್ಖಾನೆ ಸ್ಥಾಪಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹೇರಲು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಅವರ ಗೃಹ ಕಚೇರಿಯಲ್ಲಿ ಮಾ.4 ರಂದು ಬೆಳಗ್ಗೆ 9 ಗಂಟೆಗೆ ಸರ್ವಪಕ್ಷದ ನಾಯಕರ ಸಭೆ ಕರೆಯಲಾಗಿದೆ.

ಕೊಪ್ಪಳದಲ್ಲಿ ಕಾರ್ಖಾನೆ ಸ್ಥಾಪನೆ ವಿರೋಧಿಸಿ ಕೇಂದ್ರ ಸಚಿವರಿಗೆ ಹಲವು ಸಂಘಟನೆಗಳ ಮನವಿ

Mar 03 2025, 01:48 AM IST
ಕೊಪ್ಪಳ ಬಳಿ ಉಕ್ಕು ಕಾರ್ಖಾನೆ ಮತ್ತು ಅಣು ವಿದ್ಯುತ್ ಸ್ಥಾವರ ಸ್ಥಾಪಿಸದಂತೆ ಕೇಂದ್ರ ಉಕ್ಕು ಮತ್ತು ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಹಲವಾರು ಸಂಘಟನೆಗಳು ಮನವಿ ಸಲ್ಲಿಸಿವೆ. ಬಳಿಕ ವಿವಿಧ ಸಂಘಟನೆಗಳ ಮುಖಂಡರು ಸಾಂಕೇತಿಕ ಪ್ರತಿಭಟನೆ ನಡೆಸಿದರು.

ವಿರೋಧದ ನಡುವೆಯೂ ಕೊಪ್ಪಳದಲ್ಲಿ ಬಿಎಸ್‌ಪಿಎಲ್ ಕಾರ್ಖಾನೆ ಸ್ಥಾಪನೆಗೆ ಭರದ ಸಿದ್ಧತೆ

Mar 03 2025, 01:46 AM IST
ಕೊಪ್ಪಳ ಬಳಿ ಬಿಎಸ್‌ಪಿಎಲ್ ಕಾರ್ಖಾನೆ ಸ್ಥಾಪಿಸದಂತೆ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಹೋರಾಟದ ಮಾಡಿದ ಬಳಿಕವೂ ಸಿದ್ಧತೆ ಭರದಿಂದ ನಡೆದಿದೆ. ಅಷ್ಟೇ ಅಲ್ಲ, ನಿಗದಿತ ಜಾಗದಲ್ಲಿಯೇ ಈಗಾಗಲೇ ಭೂಮಿ ಸಮತಟ್ಟು ಮಾಡಿ, ಹೋಮ-ಹವನ ಮಾಡುವ ಸಿದ್ಧತೆ ನಡೆಸಿದ್ದಾರೆ.

ಕಾರ್ಖಾನೆ ವಿರೋಧಿಸಿ ಹೋರಾಟಕ್ಕೆ ಜೆಡಿಎಸ್ ಬೆಂಬಲವಿದೆ: ಕುಮಾರಸ್ವಾಮಿ

Mar 03 2025, 01:46 AM IST
ಕೊಪ್ಪಳ ಬಳಿ ಕಾರ್ಖಾನೆ ಸ್ಥಾಪನೆ ವಿರೋಧಿಸಿ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮೀಜಿಗಳ ನೇತೃತ್ವದಲ್ಲಿ ನಡೆದ ಹೋರಾಟಕ್ಕೆ ನಮ್ಮ ಪಕ್ಷವೂ ಬೆಂಬಲ ನೀಡಿದೆ. ಇದು, ರಾಜ್ಯ ಸರ್ಕಾರದ ಒಪ್ಪಂದದಿಂದ ಆಗಿರುವ ಕಾರ್ಖಾನೆಯಾಗಿದ್ದು, ಕೇಂದ್ರದ ಮುಂದೆ ಈ ಪ್ರಸ್ತಾವನೆಯೇ ಬಂದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಶಾಹಿ ಗಾರ್ಮೆಂಟ್ಸ್ ಕಾರ್ಖಾನೆ ಮಾಲೀಕ ಸೇರಿ 6 ಮಂದಿ ವಿರುದ್ಧ ಪ್ರಕರಣ ದಾಖಲು

Mar 01 2025, 01:04 AM IST
ತಾಲೂಕಿನ ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದ ಶಾಹಿ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕಳೆದ ಫೆ. 20 ರಂದು ರಾಸಾಯನಿಕ ದ್ರಾವಣ ಸ್ಫೋಟಗೊಂಡು ಹಲವು ಕಾರ್ಮಿಕರು ಗಾಯಗೊಂಡಿದ್ದ ದುರ್ಘಟನೆಗೆ ಸಂಬಂಧಿಸಿ ಕಾರ್ಖಾನೆ ಮಾಲೀಕ ಸೇರಿ ಆರು ಮಂದಿ ವಿರುದ್ಧ ಮದ್ದೂರು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ನೌಕರರು, ರೈತ ಸಂಘದಿಂದ ಪಿಎಸ್‌ಎಸ್‌ಕೆ ಕಾರ್ಖಾನೆ ಲಾಕ್ ಔಟ್..!

Feb 28 2025, 12:46 AM IST
ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ ಗುತ್ತಿಗೆ ಪಡೆದಿರುವ ಎಂಆರ್‌ಎನ್ ಸಂಸ್ಥೆ ನಿಯಮ ಮೀರಿ ಆಡಳಿತ ನಡೆಸುತ್ತಿದೆ. ಪಿಎಸ್‌ಎಸ್‌ಕೆ ಕಾರ್ಖಾನೆ ಗುತ್ತಿಗೆ ನೌಕರರನ್ನು ವಿನಾಃಕಾರಣ ಕೆಲಸದಿಂದ ಬಿಡುಗಡೆಗೊಳಿಸಲಾಗಿದೆ ಎಂದು ಆರೋಪಿಸಿ ರೈತಸಂಘ ಕಾರ್ಯಕರ್ತರು ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಬುಧವಾರ ಕಾರ್ಖಾನೆ ಲಾಕ್‌ಔಟ್ ಮಾಡಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 18
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved