• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಕ್ಕರೆ ಕಾರ್ಖಾನೆ ಕಾರ್ಮಿಕರ ವೇತನ ಹೆಚ್ಚಳ ವಿಳಂಬ-ಖಂಡನೆ

Jul 13 2025, 01:19 AM IST
ಕಂಪ್ಲಿಯ ಸಕ್ಕರೆ ಕಾರ್ಖಾನೆಯ ಮುಕ್ತಿನಾಥೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಬೆಂಗಳೂರಿನ ಕರ್ನಾಟಕ ಶುಗರ್ ವರ್ಕರ್ಸ್‌ ಫೆಡರೇಷನ್ ವತಿಯಿಂದ ಕರ್ನಾಟಕ ಸಕ್ಕರೆ ಕಾರ್ಖಾನೆ ಕಾರ್ಮಿಕರ ಸಮಾವೇಶ ನಡೆಯಿತು.

ಮೊಹನಂ ಕಾರ್ಖಾನೆ ಬಂದ್‌ಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Jul 12 2025, 12:32 AM IST
Massive protest demanding closure of Mohanam factory

ಸಕ್ಕರೆ ಕಾರ್ಖಾನೆ ಸ್ಥಾಪನೆ ಕೈಬಿಡಿ

Jul 09 2025, 12:19 AM IST
ಸರ್ಕಾರವು ಗೊಂಡಬಾಳ ಸಮೀಪದಲ್ಲಿ ಮೆ. ಯುಕೆಇಎಮ್ ಅಗ್ರಿ ಇನ್ಫ್ರಾ ಲಿಮಿಟೆಡ್ ಕಂಪನಿಗೆ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಅನುಮತಿ ನೀಡಿದೆ. ಇದೀಗ ಕಂಪನಿ ಗ್ರಾಪಂಗೆ ಎನ್‌ಒಸಿ ಪಡೆಯಲು ಅರ್ಜಿ ಸಲ್ಲಿಸಿದೆ. ಗ್ರಾಪಂನಿಂದ ಸಾರ್ವಜನಿಕರ ಆಕ್ಷೇಪಣೆಗೆ ಅವಕಾಶ ನೀಡಿದೆ.

ಮೈಷುಗರ್ ಪ್ರೌಢಶಾಲೆ ಕಾರ್ಖಾನೆ ವತಿಯಿಂದಲೇ ನಿರ್ವಹಣೆ: ಸಿ.ಡಿ.ಗಂಗಾಧರ್

Jul 06 2025, 01:49 AM IST
ಮೈಷುಗರ್ ಶಾಲೆ ಯಾರ ಅಪ್ಪನದು ಎಂದು ಕೇಳುವ ಹಕ್ಕು ಎಚ್.ಡಿ.ಕುಮಾರಸ್ವಾಮಿ ಅವರಿಗಿಲ್ಲ. ಶಾಲೆ 16 ಸಾವಿರ ಜನ ಷೇರುದಾರರಿಗೆ ಸೇರಿದೆ. ಶಾಲೆ ಅಭಿವೃದ್ಧಿಗೆ ಎಷ್ಟು ಕೋಟಿಯಾದರೂ ನೀಡಲು ಸಿದ್ಧ ಎಂದಿರುವ ಕೇಂದ್ರ ಸಚಿವರು ತಮ್ಮ ಮಾತಿನಂತೆ ಅಗತ್ಯವಾದ ಹಣವನ್ನು ಠೇವಣಿ ಇಡಲಿ.

ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಎನ್‌ಒಸಿ ನೀಡದಿರಿ

Jul 04 2025, 11:47 PM IST
ಮುದ್ದಾಬಳ್ಳಿ ಹಾಗೂ ಗೊಂಡಬಾಳ ಮಧ್ಯೆ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ೨೦೨೩ರಲ್ಲಿ ಪರಿಸರ ಇಲಾಖೆಯಿಂದ ನಡೆಸಿದ ಅಹವಾಲು ಸಭೆಯಲ್ಲಿ ನಾವು ಯಾವುದೇ ಕಾರಣಕ್ಕೂ ಕಾರ್ಖಾನೆ ಬೇಡ ಎಂದು ಒತ್ತಾಯಿಸಿದ್ದೇವೆ. ಆದರೂ ಸಹ ಸರ್ಕಾರವು ಮೆ. ಯುಕೆಇಎಮ್ ಅಗ್ರಿ ಇನ್ಫ್ರಾ ಲಿಮಿಟೆಡ್ ಕಂಪನಿಗೆ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಅನುಮತಿ ನೀಡಲಾಗಿದೆ.

ತೆಲಂಗಾಣ ಔಷಧ ಕಾರ್ಖಾನೆ ಸ್ಫೋಟ: ಸಾವಿನ ಸಂಖ್ಯೆ 36ಕ್ಕೆ

Jul 02 2025, 12:25 AM IST
ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಾಶಮೈಲಾರಂನಲ್ಲಿರುವ ಸಿಗಾಚಿ ಇಂಡಸ್ಟ್ರೀಸ್‌ ಔಷಧ ಕಾರ್ಖಾನೆಯಲ್ಲಿ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಮೃತರಾದ ಕಾರ್ಮಿಕರ ಸಂಖ್ಯೆ 36ಕ್ಕೇರಿದೆ.

ಸಕ್ಕರೆ ಕಾರ್ಖಾನೆ ಸ್ಥಾಪನೆ ಕೈಬಿಡಿ

Jul 01 2025, 12:47 AM IST
ಮುದ್ದಾಬಳ್ಳಿ ಮತ್ತು ಗೊಂಡಬಾಳ ಸೀಮಾ ವ್ಯಾಪ್ತಿಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆ ಬೇಡವೆಂದು ಜು.14, 2023ರಂದೇ ಪರಿಸರ ಇಲಾಖೆಯಿಂದ ಕರೆಯಲಾಗಿದ್ದ ಅಹವಾಲು ಸಭೆಯಲ್ಲಿ ಆಕ್ಷೇಪಿಸಿ ಮನವಿ ಸಲ್ಲಿಸಿದೆ. ಈ ಮಧ್ಯೆಯೂ ಯುಕೆಇಎಮ್ ಅಗ್ರೀ ಇನ್ಫ್ರಾ ಲಿಮಿಟೆಡ್‌ಗೆ ಕಾರ್ಖಾನೆ ಸ್ಥಾಪನೆಗೆ ಅನುಮತಿ ನೀಡಲಾಗಿದೆ.

ಕಾರ್ಖಾನೆ ವಿರುದ್ಧದ ಹೋರಾಟ ಸಭೆಗೆ ಶಾಸಕ ರಾಘವೇಂದ್ರ ಹಿಟ್ನಾಳ ಗೈರು, ಆಕ್ರೋಶ

Jul 01 2025, 12:47 AM IST
ಬಲ್ದೋಡ್‌ ಕಾರ್ಖಾನೆ ವಿರುದ್ಧ ಬೃಹತ್‌ ಹೋರಾಟದ ಕುರಿತು ತಾವೇ ಸಭೆಯ ದಿನಾಂಕ, ಸಮಯ ನಿಗದಿ ಮಾಡಿದ್ದರೂ ಏಕೆ ಬರಲಿಲ್ಲ. ಅಂದು ಬರದೆ ಇದ್ದರೆ ಬೇರೆ ದಿನವಾದರೂ ಸಭೆ ನಿಗದಿ ಮಾಡಬೇಕಿತ್ತು. ಅದನ್ನು ಸಹ ಶಾಸಕರು ಮಾಡಿಲ್ಲವೆಂದು ಕೊಪ್ಪಳ ಬಚಾವೋ ಆಂದೋಲನ ಸಮಿತಿ ಸದಸ್ಯರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕುತ್ತಿದ್ದಾರೆ.

ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ವಿರೋಧ

Jun 25 2025, 12:34 AM IST
ಗೊಂಡಬಾಳ ಪಂಚಾಯಿತಿ ಯುಕೆಇಎಂ ಅಗ್ರಿ ಇನ್ಫ್ರಾ ಲಿಮಿಟೆಡ್ ಕಂಪನಿ ಕೋರಿಕೆ ಮೇರೆಗೆ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಅನುಮತಿ ನೀಡುವ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ ಕೇಳಲು ನೋಟಿಸ್‌ ಜಾರಿಗೊಳಿಸಿ ತಕರಾರು ಅರ್ಜಿ ಇದ್ದರೆ ಕಾಲಮಿತಿಯಲ್ಲಿ ಸಲ್ಲಿಸುವಂತೆ ಸೂಚಿಸಿದೆ. ಇದು ಮುದ್ದಾಬಳ್ಳಿ, ಹೊಸ ಗೊಂಡಬಾಳ, ಹಳೆ ಗೊಂಡಬಾಳ ಸೇರಿದಂತೆ ಸುತ್ತಲಿನ ಹತ್ತಾರು ಹಳ್ಳಿಯ ಜನರ ನಿದ್ದೆಗೆಡಿಸಿದೆ.

ಸಕ್ಕರೆ ಕಾರ್ಖಾನೆ ಮುಂಭಾಗ ತೂಕದ ಯಂತ್ರ ಅಳವಡಿಕೆ ಬಗ್ಗೆ ಪರಿಶೀಲಿಸಿ: ಡಿಸಿ

Jun 22 2025, 11:47 PM IST
ಕಬ್ಬು ತೂಕ ಮಾಡುವ ಯಂತ್ರವನ್ನು ಅಳವಡಿಸಿದ್ದು ಇದರಿಂದಾಗಿ ಕಬ್ಬಿನ ತೂಕದ ಪ್ರಮಾಣದ ಪ್ರತಿ ಬಾರಿ ಗೊಂದಲವಾಗುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 23
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved