• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಎಸ್‌ಪಿಎಲ್ ಕಾರ್ಖಾನೆ ಸ್ಥಾಪನೆ ಚೆಂಡು ಸರ್ಕಾರದ ಅಂಗಳಕ್ಕೆ

Feb 26 2025, 01:05 AM IST
ಗವಿಸಿದ್ಧೇಶ್ವರ ಶ್ರೀಗಳ ನೇತೃತ್ವದಲ್ಲಿ ಎಲ್ಲ ಧರ್ಮಗುರುಗಳು ಸಹ ಕಾರ್ಖಾನೆ ಸ್ಥಾಪನೆ ವಿರೋಧಿಸಿದ್ದಾರೆ. ಜತೆಗೆ 20 ಸಾವಿರಕ್ಕೂ ಅಧಿಕ ಜನರು ಪ್ರತಿಭಟನೆಯಲ್ಲಿ ಭಾಗಿಯಾಗಿ ಅನುಮತಿ ನೀಡಿದ ಸರ್ಕಾರದ ನಿರ್ಧಾರ ಖಂಡಿಸಿದ್ದಾರೆ. ಆದರೆ, ಸರ್ಕಾರ ಮಾತ್ರ ಇದಕ್ಕೆ ಪ್ರತಿಕ್ರಿಯೆ ನೀಡಿಲ್ಲ.

ಬಿಎಸ್‌ಪಿಎಲ್‌ ಕಾರ್ಖಾನೆ ಅನುಮತಿ ರದ್ದುಮಾಡಿದ ಆದೇಶ ತೆಗೆದುಕೊಂಡು ಬನ್ನಿ: ಗವಿಸಿದ್ಧೇಶ್ವರ ಮಹಾಸ್ವಾಮೀಜಿಗಳು

Feb 25 2025, 12:50 AM IST
ಶಿವರಾಜ ತಂಗಡಗಿ, ಬಸವರಾಜ ರಾಯರಡ್ಡಿ, ರಾಘವೇಂದ್ರ ಹಿಟ್ನಾಳ, ಸಂಸದ ರಾಜಶೇಖರ ಹಿಟ್ನಾಳ ಈ ಎಲ್ಲರೂ ಸೇರಿ ಬಿಎಸ್‌ಪಿಎಲ್ ಕಾರ್ಖಾನೆ ಸ್ಥಾಪನೆಗೆ ಅನುಮತಿ ನೀಡಿದ್ದನ್ನು ರದ್ದು ಮಾಡಿ, ಆದೇಶ ತೆಗೆದುಕೊಂಡೇ ಬರಬೇಕು ಎಂದು ಗವಿಸಿದ್ಧೇಶ್ವರ ಮಹಾಸ್ವಾಮೀಜಿಗಳು ತಾಕೀತು ಮಾಡಿದ್ದಾರೆ. ಕೊಪ್ಪಳ ಬಂದ್‌ ವೇಳೆ ಅವರು ಮಾತನಾಡಿದ್ದಾರೆ.

ಕೊಪ್ಪಳದಲ್ಲಿ ಕಾರ್ಖಾನೆ ಮಾಲಿನ್ಯದ ಕುರಿತು ಜಂಟಿ ಸರ್ವೆ ವರದಿ ಮುಚ್ಚಿಟ್ಟಿದ್ಯಾಕೆ?

Feb 25 2025, 12:49 AM IST
ಕಾರ್ಖಾನೆ ತ್ಯಾಜ್ಯದ ಕುರಿತು ಸಾಲು ಸಾಲು ದೂರುಗಳು ಬಂದಾಗ ಮತ್ತು ರೈತರು ತಮ್ಮ ಬೆಳೆಯೇ ಬರುತ್ತಿಲ್ಲ ಎಂದು ದೂರಿದಾಗ 2022ರಲ್ಲಿ ಕಾರ್ಖಾನೆ ಮಾಲಿನ್ಯ ಕುರಿತು ಜಂಟಿ ಸರ್ವೆ ಮಾಡಲಾಯಿತು. ಆದರೆ ಇದುವರೆಗೂ ಈ ವರದಿ ಬಹಿರಂಗ ಮಾಡಿಲ್ಲ. ಅದನ್ನು ಮುಚ್ಚಿಟ್ಟಿದ್ದು ಯಾಕೆ? ಎನ್ನುವುದು ಪ್ರಶ್ನೆ ಕೇಳಿಬರುತ್ತಿದೆ.

ಕೊಪ್ಪಳದಲ್ಲಿ ಕಾರ್ಖಾನೆ ಸ್ಥಾಪನೆ ವಿರೋಧಿಸಿ ಬಂದ್‌

Feb 25 2025, 12:48 AM IST
ಕೊಪ್ಪಳ ಬಳಿ ಬಿಎಸ್‌ಪಿಎಲ್‌ ಕಾರ್ಖಾನೆ ಸ್ಥಾಪನೆ ವಿರೋಧಿಸಿ ಕೊಪ್ಪಳ ತಾಲೂಕು ಪರಿಸರ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ 130ಕ್ಕೂ ಹೆಚ್ಚು ಸಂಘಟನೆಗಳು, ಬಿಜೆಪಿ, ಜೆಡಿಎಸ್‌ ಹಾಗೂ ಕಾಂಗ್ರೆಸ್ ಜಂಟಿಯಾಗಿ ಹಮ್ಮಿಕೊಂಡಿದ್ದ ಬಂದ್ ಹಿನ್ನೆಲೆಯಲ್ಲಿ ಇಡೀ ಕೊಪ್ಪಳ ನಗರ ಸೋಮವಾರ ಅಕ್ಷರಶಃ ಸ್ತಬ್ಧವಾಗಿತ್ತ. ಜನಜೀವನ ಅಸ್ತವ್ಯಸ್ತವಾಗಿ ಕಾರ್ಖಾನೆಗೆ ಭಾರೀ ವಿರೋಧ ವ್ಯಕ್ತವಾಯಿತು.

ಕಾರ್ಖಾನೆ ಸ್ಥಾಪನೆ ವಿರೋಧಿಸಿ ಇಂದು ಕೊಪ್ಪಳ, ಭಾಗ್ಯನಗರ ಬಂದ್

Feb 24 2025, 12:31 AM IST
ಈಗಾಗಲೇ ಖಾಸಗಿ ಶಿಕ್ಷಣ ಸಂಸ್ಥೆಗಳು ಬೆಂಬಲ ನೀಡಿ, ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಿದ್ದು, ಶಾಲಾ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ

ಕಾರ್ಖಾನೆ ತ್ಯಾಜ್ಯಕ್ಕೆ ಜನ, ಜಾನುವಾರು ಬಲಿ, 300 ಜನರಿಗೆ ಟಿಬಿ

Feb 23 2025, 12:34 AM IST
ಹಿರೇಬಗನಾಳ ಗ್ರಾಮವೊಂದರಲ್ಲಿ ಒಂದೇ ವರ್ಷದಲ್ಲಿ ನಾಲ್ವರು ಕ್ಯಾನ್ಸರ್‌ಗೆ ಬಲಿಯಾಗಿದ್ದರೆ ಕಾರ್ಖಾನೆ ವ್ಯಾಪ್ತಿಯ ಹತ್ತು ಗ್ರಾಮಗಳಲ್ಲಿ ನಾಲ್ಕು ವರ್ಷದಲ್ಲಿ 300 ಜನರು ಕ್ಷಯ ರೋಗದಿಂದ ಬಳಲುತ್ತಿದ್ದಾರೆ.

ವಾಣಿವಿಲಾಸ ಸಕ್ಕರೆ ಕಾರ್ಖಾನೆ ಆರಂಭಿಸಿ

Feb 21 2025, 12:46 AM IST
: ತಾಲೂಕಿನ ವಾಣಿವಿಲಾಸ ಸಕ್ಕರೆ ಕಾರ್ಖಾನೆಯ ಪುನಶ್ಚೇತನ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ರೈತ ಮುಖಂಡ ಕೆಸಿ.ಹೊರಕೇರಪ್ಪ ಮನವಿ ಮಾಡಿದರು

ಕಾರ್ಖಾನೆ ಸ್ಥಾಪಿಸಿದರೆ ಕೊಪ್ಪಳ ತೊರೆಯುವೆ: ಗವಿಶ್ರೀ

Feb 20 2025, 12:47 AM IST
ಕೊಪ್ಪಳ ಮಾತ್ರವಲ್ಲದೆ ಸುತ್ತಲಿನ 30ರಿಂದ 40 ಕಿಲೋ ಮೀಟರ್‌ ವ್ಯಾಪ್ತಿಯ ಹಳ್ಳಿಗಳು ಈಗಾಗಲೇ ಕಾರ್ಖಾನೆಗಳಿಂದ ಸಮಸ್ಯೆ ಎದುರಿಸುತ್ತಿವೆ. ರೈತರ ಬೆಳೆ ಬರುತ್ತಿಲ್ಲ. ಮತ್ತೆ ಕಾರ್ಖಾನೆ ಸ್ಥಾಪನೆಯಾದರೆ ಮತ್ತಷ್ಟು ಸಂಕಷ್ಟಗಳು ಎದುರಾಗುತ್ತವೆ.

ಜನವಸತಿ ಪ್ರದೇಶದಲ್ಲಿ ನಿಯಮ ಉಲ್ಲಂಘಿಸಿ ಕಾರ್ಖಾನೆ ಸ್ಥಾಪನೆ

Feb 20 2025, 12:45 AM IST
ಜನವಸತಿ ಪ್ರದೇಶಗಳಿಂದ ಕಾರ್ಖಾನೆಗಳು ಸಾಕಷ್ಟು ದೂರದಲ್ಲಿರಬೇಕೆಂಬ ನಿಯಮವಿದೆ. ಕಾರ್ಖಾನೆಗಳಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಾರದು ಎಂಬ ಕಾಯ್ದೆ ಇದ್ದರೂ ನಿಯಮ ಉಲ್ಲಂಘಿಸಿ ಕಾರ್ಖಾನೆ ಸ್ಥಾಪಿಸಿದ್ದರಿಂದ 30ಕ್ಕೂ ಹೆಚ್ಚು ಹಳ್ಳಿ ಮತ್ತು ನಗರದ ಜನರಿಗೆ ಆರೋಗ್ಯದ ಸಮಸ್ಯೆಯಾಗುತ್ತಿದೆ.

ಕಾರ್ಖಾನೆ ವಿರುದ್ಧ ಹೋರಾಟಕ್ಕೆ ಭಾಗ್ಯನಗರ ಬೆಂಬಲ: ಗುಪ್ತಾ

Feb 19 2025, 12:47 AM IST
ಎಂಎಸ್‌ಪಿಎಲ್ ಕಾರ್ಖಾನೆ ಸ್ಥಾಪಿಸುವುದನ್ನು ವಿರೋಧಿಸಿ ನಡೆಯುವ ಹೋರಾಟಕ್ಕೆ ಭಾಗ್ಯನಗರ ಸಂಪೂರ್ಣ ಬೆಂಬಲ ನೀಡುತ್ತದೆ ಮತ್ತು ಫೆ. 24ರಂದು ನಡೆಯುವ ಬಂದ್ ವೇಳೆಯಲ್ಲಿ ಸ್ವಯಂ ಪ್ರೇರಿತವಾಗಿ ಭಾಗವಹಿಸುತ್ತೇವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 18
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved