ಬಿಎಸ್ಪಿಎಲ್ ಕಾರ್ಖಾನೆ ಅನುಮತಿ ರದ್ದುಮಾಡಿದ ಆದೇಶ ತೆಗೆದುಕೊಂಡು ಬನ್ನಿ: ಗವಿಸಿದ್ಧೇಶ್ವರ ಮಹಾಸ್ವಾಮೀಜಿಗಳು
Feb 25 2025, 12:50 AM ISTಶಿವರಾಜ ತಂಗಡಗಿ, ಬಸವರಾಜ ರಾಯರಡ್ಡಿ, ರಾಘವೇಂದ್ರ ಹಿಟ್ನಾಳ, ಸಂಸದ ರಾಜಶೇಖರ ಹಿಟ್ನಾಳ ಈ ಎಲ್ಲರೂ ಸೇರಿ ಬಿಎಸ್ಪಿಎಲ್ ಕಾರ್ಖಾನೆ ಸ್ಥಾಪನೆಗೆ ಅನುಮತಿ ನೀಡಿದ್ದನ್ನು ರದ್ದು ಮಾಡಿ, ಆದೇಶ ತೆಗೆದುಕೊಂಡೇ ಬರಬೇಕು ಎಂದು ಗವಿಸಿದ್ಧೇಶ್ವರ ಮಹಾಸ್ವಾಮೀಜಿಗಳು ತಾಕೀತು ಮಾಡಿದ್ದಾರೆ. ಕೊಪ್ಪಳ ಬಂದ್ ವೇಳೆ ಅವರು ಮಾತನಾಡಿದ್ದಾರೆ.