ಮಕ್ಕಳ ಶಿಕ್ಷಣಕ್ಕೆ ಸಹಕಾರ ನೀಡಲು ಕಾರ್ಖಾನೆ ಬದ್ಧ: ಕೋರಮಂಡಲ್ ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷ ರವಿರೆಡ್ಡಿ
Jan 26 2025, 01:34 AM ISTಸರ್ಕಾರಿ ಶಾಲೆಗಳು ಉಳಿದರೆ ಮಾತ್ರ ಬಡಮಕ್ಕಳು, ರೈತರ ಮಕ್ಕಳ ಶಿಕ್ಷಣ ಸುಲಭವಾಗಿ ದೊರಕಲಿದೆ. ಸರ್ಕಾರಿ ಶಾಲೆ ಬಲವರ್ಧನೆಗಾಗಿ ಹಲವು ಮೂಲ ಸೌಲಭ್ಯಗಳನ್ನು ಕಾರ್ಖಾನೆ ನೀಡುತ್ತಿದೆ. ಕುಡಿಯುವ ನೀರು, ಪ್ರತಿಭಾ ಪುರಸ್ಕಾರ, ಪೀಠೋಪಕರಣದಂತಹ ಹಲವು ಸೌಲಭ್ಯಗಳನ್ನು ನೀಡುತ್ತಿದೆ.