ಧನಲಕ್ಷ್ಮೀ ಶುಗರ್ ಸಾಲಮುಕ್ತ ಸಕ್ಕರೆ ಕಾರ್ಖಾನೆ: ಮಹಾದೇವಪ್ಪ ಯಾದವಾಡ
Nov 14 2024, 12:54 AM ISTರಾಜ್ಯದಲ್ಲಿ ಸಹಕಾರಿ ರಂಗದಲ್ಲಿರುವ ಬಹುತೇಕ ಸಕ್ಕರೆ ಕಾರ್ಖಾನೆಗಳು ಸಾಲದ ಸುಳಿಯಲ್ಲಿ ಸಿಲುಕಿ ಸಂಕಷ್ಟದಲ್ಲಿರುವಾಗ ಶ್ರೀ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಸಾಲಮುಕ್ತ ಸಕ್ಕರೆ ಕಾರ್ಖಾನೆಯಾಗಿದ್ದು, ಈಗ ಸ್ವಂತ ಆಡಳಿತ ಭವನ ಹೊಂದಿದೆ ಎಂದು ಮಾಜಿ ಶಾಸಕ, ನಿರ್ದೇಶಕ ಮಹಾದೇವಪ್ಪ ಯಾದವಾಡ ಹೇಳಿದರು.