• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೌರ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿ: ಬಸವರಾಜ ಬಂಡಿವಾಡ

Oct 19 2025, 01:02 AM IST
ಲಕ್ಷ್ಮೇಶ್ವರ ಪಟ್ಟಣದ ಪುರಸಭೆ ಸಭಾಭವನದಲ್ಲಿ ಶನಿವಾರ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಮಾಹಿತಿ, ಶಿಕ್ಷಣ, ಸಂವಹನ ಮತ್ತು ಸಾಮರ್ಥ್ಯಾಭಿವೃದ್ಧಿ ಕಾರ್ಯಕ್ರಮ ಜರುಗಿತು.

ಕಾರ್ಮಿಕರು ಸರ್ಕಾರದ ಸೌಲಭ್ಯ ಪಡೆಯಲಿ

Oct 15 2025, 02:08 AM IST
ದೇಶದಲ್ಲಿ ಹಿಂದೆ ಖಾಸಗಿ ಕಂಪನಿಗಳು ಕಾರ್ಮಿಕರನ್ನು ಗುಲಾಮರಂತೆ ಕಾಣುತ್ತಿದ್ದವು. ಕಾರ್ಮಿಕರಿಂದ ದುಡಿಸಿಕೊಂಡು ಸಮರ್ಪಕ ಪ್ರತಿಫಲ ನೀಡುತ್ತಿರಲಿಲ್ಲ.

ಕಟ್ಟಡ ಕಾರ್ಮಿಕರು ಮನೆ ನಿರ್ಮಿಸಿಕೊಳ್ಳಲು ಸಹಾಯಧನಕ್ಕೆ ಒತ್ತಾಯಿಸಿ ಪ್ರತಿಭಟನೆ

Sep 27 2025, 12:02 AM IST
ಕಾರ್ಮಿಕ ಸಚಿವರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಹಲವು ಬಾರಿ ಮಾತುಕತೆ ನಡೆದರೂ ಯಾವುದೇ ಪ್ರಯೋಜನವಾಗಿಲ್ಲ.

ಪೌರ ಕಾರ್ಮಿಕರು ಪಟ್ಟಣದ ಸ್ವಚ್ಛತಾ ರೂವಾರಿ

Sep 27 2025, 12:01 AM IST
ಪೌರ ಕಾರ್ಮಿಕರಿಲ್ಲದೆ ಪಟ್ಟಣವು ಶುಚಿಯಾಗಿರಲು ಅಸಾಧ್ಯ

ಸೈನಿಕರಂತೆ ಪೌರ ಕಾರ್ಮಿಕರು

Sep 27 2025, 12:00 AM IST
ವಿಜಯಪುರ: ದೇಶ ಕಾಯುವ ಸೈನಿಕರಂತೆ ಪೌರ ಕಾರ್ಮಿಕರು ಸಾರ್ವಜನಿಕರ ಆರೋಗ್ಯ ರಕ್ಷಣೆ ಮಾಡುತ್ತಾರೆ. ನಿತ್ಯ ಪಟ್ಟಣದ ಸ್ವಚ್ಛತೆಗಾಗಿ ಶ್ರಮಿಸುವವರನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಪುರಸಭಾ ಮುಖ್ಯಾಧಿಕಾರಿ ಸತ್ಯನಾರಾಯಣ ತಿಳಿಸಿದರು.

ನ್ಯೂ ಮಿನರ್ವಾ ಮಿಲ್ ಮುಚ್ಚುವ ಭೀತಿಯಲ್ಲಿ ಕಾರ್ಮಿಕರು

Sep 26 2025, 01:00 AM IST
ಹನುಮಂತಪುರ ಸಮೀಪ ಇರುವ ನ್ಯೂ ಮಿನರ್ವಾ ಮಿಲ್ ಮತ್ತು ರಾಷ್ಟ್ರೀಯ ಜವಳಿ ನಿಗಮ ಮುಚ್ಚಿರುವುದರಿಂದ ಕಾರ್ಮಿಕರ ಜೀವನ ಸ್ಥಿತಿ ಮತ್ತು ಕುಟುಂಬಗಳು ಅರ್ಥಿಕ ಸ್ಥಿತಿ ಸಮಸ್ಯೆ ಎದುರಿಸುತ್ತಿದ್ದು, ಕೂಡಲೇ ಘಟಕವನ್ನು ಪುನರ್ ಆರಂಭಿಸಲು ಕ್ರಮ ಕೈಗೊಳ್ಳಬೇಕೆಂದು ನ್ಯೂ ಮಿನರ್ವ ಮಿಲ್ ವರ್ಕರ್ಸ್‌ ಯೂನಿಯನ್‌ನಿಂದ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಮನವಿ ಸಲ್ಲಿಸಿ ತಮ್ಮ ಅಳಲು ತೋಡಿಕೊಂಡರು. ೧೯೩೬ರ ಉದ್ಯೋಗ ಹಕ್ಕುಗಳ ಕಾಯ್ದೆಯ ಅಡಿಯಲ್ಲಿ ಉದ್ಯೋಗದಾತರು ಮಾಸಿಕ ಸಂಬಳ ಚೀಟಿಗಳನ್ನು ನೀಡಬೇಕಾದರೂ, ಹಾಸನದ ಮಿಲ್ ಆಡಳಿತವು ಈ ನಿಯಮ ಪಾಲನೆ ಮಾಡುತ್ತಿಲ್ಲ ಎಂದು ದೂರಿದರು.

ಸ್ವಚ್ಛ ಭಾರತ ನಿರ್ಮಾಣಕ್ಕೆ ಪೌರ ಕಾರ್ಮಿಕರು ಕಾರಣ: ಶಾಸಕ ಕೋಳಿವಾಡ

Sep 24 2025, 01:01 AM IST
ಸ್ವಚ್ಛ ಭಾರತ ನಿರ್ಮಾಣಕ್ಕೆ ಪೌರ ಕಾರ್ಮಿಕರು ಕಾರಣ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಪೌರ ಕಾರ್ಮಿಕರು ದುಶ್ಚಟಗಳಿಂದ ವಿಮುಖರಾಗಿ ಆರೋಗ್ಯ ಕಾಪಾಡಿಕೊಳ್ಳಬೇಕು: ಭಂಡಾರಿ ಶ್ರೀನಿವಾಸ್

Sep 22 2025, 01:00 AM IST
ಕಡೂರು ಪಟ್ಟಣದ ಸ್ವಚ್ಛತೆಗೆ ಪ್ರತಿನಿತ್ಯ ಶ್ರಮಿಸುವ ಪೌರ ಕಾರ್ಮಿಕರು ದುಶ್ಚಟಗಳಿಂದ ವಿಮುಖರಾಗಿ ಆರೋಗ್ಯಯುತ ಬದುಕನ್ನು ರೂಪಿಸಿಕೊಳ್ಳಬೇಕು ಎಂದು ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದರು.

ಶೋಭಾಯಾತ್ರೆ ತ್ಯಾಜ್ಯ ವಿಲೇವಾರಿಗೆ ಪೌರ ಕಾರ್ಮಿಕರು ಐರಾಣ

Sep 15 2025, 01:00 AM IST
ಶೋಭಾಯಾತ್ರೆ ನಂತರ ಚಿತ್ರದುರ್ಗದ ಬಿ.ಡಿ.ರಸ್ತೆಯ ತುಂಬಾ ಚೆಲ್ಲಾಪಿಲ್ಲಿಯಾಗಿ ಕಂಡು ಬಂದ ಹರಿದ ಚಪ್ಪಲಿಗಳುಪೋಟೋ: 14 ಸಿಟಿಡಿ3

ಪೌರ ಕಾರ್ಮಿಕರು ನೆಮ್ಮದಿಯಾಗಿದ್ದರೆ ನಗರವೂ ಸುಂದರ

Sep 02 2025, 12:00 AM IST
ನಗರ ಸೌಂದರ್ಯವಾಗಿ ಇರಬೇಕೆಂದರೆ ಪೌರಕಾರ್ಮಿಕರು ನೆಮ್ಮದಿಯಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ಜಿ.ಪಂ. ಮಾಜಿ ಸದಸ್ಯೆ ಕುಸುಮಾ ಬಾಲಕೃಷ್ಣ ತಿಳಿಸಿದರು. ಪೌರಕಾರ್ಮಿಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸು ವಿದ್ಯಾವಂತರನ್ನಾಗಿ ಮಾಡಿ, ನಿವು ಮಾಡುವ ನಿತ್ಯ ಸೇವೆಯಿಂದ ನಿಮಗೆ ಒಳಿತಾಗಲಿದೆ. ಎಲ್ಲಾ ಮಹಿಳಾ ಪೌರಕಾರ್ಮಿಕರಿಗೆ ಒಟ್ಟಾಗಿ ಬಾಗಿನ ನೀಡುವ ಅವಕಾಶ ನನಗೆ ದೊರೆತಿದ್ದು ಸೌಭಾಗ್ಯ ಹಾಗೂ ಸಂತೋಷ ತಂದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 13
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved