• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರ್ಮಿಕರು ತಮ್ಮ ಹಕ್ಕು ಪಡೆದುಕೊಳ್ಳಲು ಸಂಘಟಿತರಾಗಿ

Jan 02 2024, 02:15 AM IST
ಕಾರ್ಮಿಕರ ಸಂಘಟಿತರಾಗುವ ಮೂಲಕ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು ಕಾರ್ಮಿಕರ ಐಕ್ಯತೆಯನ್ನು ಮುರಿಯವ ಕೆಲಸಗಳು ನಡೆಯುತ್ತಿದ್ದು ದೇಶದ ಐಕ್ಯತೆಗಾಗಿ ಕಾರ್ಮಿಕರು ಅಲೋಚಿಸುವ ಗುಣವನ್ನು ಮೈಗೂಡಿಸಿಕೊಳ್ಳಬೇಕು ಎಂದು ಐಎನ್‌ಟಿಯುಸಿ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷರ ಗೋವಿಂದರಾಜು ತಿಳಿಸಿದರು.

ಅಸಂಘಟಿತ ಕಾರ್ಮಿಕರು ಆರ್ಥಿಕವಾಗಿ ಸದೃಢರಾಗಬೇಕು: ತಮ್ಮಯ್ಯ

Dec 18 2023, 02:00 AM IST
ಅಸಂಘಟಿತ ಕಾರ್ಮಿಕರು ಆರ್ಥಿಕವಾಗಿ ಸದೃಢರಾಗಬೇಕು: ತಮ್ಮಯ್ಯನಗರದ ಟಿಎಂಎಸ್ ರೋಟರಿ ಸಭಾಂಗಣದಲ್ಲಿ ಚಿಕ್ಕಮಗಳೂರು ಟೈಲರ್ಸ್‌ ಅಸೋಸಿಯೇಷನ್, ಟೈಲರ್ಸ್‌ ಸಹಕಾರ ಸಂಘದಿಂದ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮಯಾವುದೇ ವ್ಯಕ್ತಿ ತನ್ನ ವೃತ್ತಿಯನ್ನು ಗೌರವಿಸಿ ಪ್ರೀತಿಸುವವರಿಗೆ ಕಾಯಕದಲ್ಲಿ ಕಷ್ಟ ವಿರುವುದಿಲ್ಲ

ನರೇಗಾ ಕೂಲಿಗಾಗಿ ಪತ್ರ ಬರೆದ ಕೂಲಿ ಕಾರ್ಮಿಕರು

Dec 17 2023, 01:45 AM IST
ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡಿದ ಕೂಲಿ ಕಾರ್ಮಿಕರಿಗೆ 3 ತಿಂಗಳಿನಿಂದ ಕೂಲಿ ಹಣ ಬಂದಿಲ್ಲ. ಕೂಡಲೇ ಹಣವನ್ನು ಬಡ್ಡಿಯೊಂದಿಗೆ ಬಿಡುಗಡೆ ಮಾಡಬೇಕು

ಚಕ್ರ ಇರುವ ಸ್ಟ್ರೆಚರ್‌ ಮೇಲೆ ಮಲಗಿ ಬರ್ತಾರೆ ಕಾರ್ಮಿಕರು!

Nov 24 2023, 01:30 AM IST
ಉತ್ತರಕಾಶಿ ಸುರಂಗದಿಂದ ರಕ್ಷಣೆ ಅಂತಿಮಘಟ್ಟಕ್ಕೆ. ಇಂದು 41 ಜನ ಕಾರ್ಮಿಕರು ಹೊರಬರುವ ಸಾಧ್ಯತೆ. ಕಾರ್ಯಾಚರಣೆ ನಡೆಯುತ್ತಿರುವ 57 ಮೀ. ದೂರದಲ್ಲಿ 41 ಕಾರ್ಮಿಕರು. 50 ಮೀ. ದೂರದವರೆಗೆ 80 ಸೆಂ.ಮೀ. ಸುತ್ತಳತೆಯ ಪೈಪ್‌ ಅಳವಡಿಕೆ. ಶುಕ್ರವಾರ ಬೆಳಗ್ಗೆ ಕಾರ್ಮಿಕರು ಇರುವ ಸ್ಥಳವನ್ನು ತಲುಪುವ ಸಾಧ್ಯತೆ. ಇತ್ತ ಕಡೆಯಿಂದ ಪೈಪ್‌ ಮೂಲಕ ರಕ್ಷಣಾ ಸಿಬ್ಬಂದಿ ರವಾನೆಗೆ ಪ್ಲ್ಯಾನ್‌. ಬಳಿಕ ಆ ಕಡೆಯಿಂದ ಚಕ್ರದ ಸ್ಟ್ರೆಚರ್‌ ಮೇಲೆ ಮಲಗಿಸಿ ಒಬ್ಬೊಬ್ಬರ ರಕ್ಷಣೆ. 41 ಮಂದಿಯನ್ನು ಆಸ್ಪತ್ರೆಗೆ ಕರೆದೊಯ್ಯಲು 41 ಆ್ಯಂಬುಲೆನ್ಸ್‌ ಸಜ್ಜು.

40 ಕಾರ್ಮಿಕರು ರಕ್ಷಣೆಗೆ ಮತ್ತೆ ಅಡ್ಡಿ

Nov 16 2023, 01:15 AM IST
ಇಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಕುಸಿದು ಅದರಲ್ಲಿ ಸಿಲುಕಿಕೊಂಡಿರುವ 40 ಜನ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಗೆ ಮತ್ತಷ್ಟು ಅಡ್ಡಿಯಾಗಿದೆ. ಮಣ್ಣು ಕುಸಿತದ ಪ್ರದೇಶದಲ್ಲಿ ಮತ್ತಷ್ಟು ಮಣ್ಣು ಕುಸಿತ ಸಂಭವಿಸುತ್ತಿದೆ.

ಸುರಂಗ ಕುಸಿದು ನಲ್ವತ್ತು ಕಾರ್ಮಿಕರು ಅಪಾಯದಲ್ಲಿ

Nov 13 2023, 01:15 AM IST
ಉತ್ತರಾಖಂಡದಲ್ಲೀ ಭೀಕರ ದುರಂತ. ಪೈಪ್‌ ಮೂಲಕ ಗಾಳಿ, ನೀರು, ಆಹಾರ.

ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ದುರ್ಮರಣ

Nov 01 2023, 01:00 AM IST
ಕಾರ್ಮಿಕರು

ಕಾಡಾನೆ ದಾಳಿಗೆ ಕೂಲಿ ಕಾರ್ಮಿಕರು ಕಂಗಾಲು

Oct 29 2023, 01:00 AM IST
ಮಲೆನಾಡು ಭಾಗದಲ್ಲಿ ದಿನದಿಂದ ದಿನಕ್ಕೆ ಕಾಡಾನೆಗಳ ಉಪಟಳ ವ್ಯಾಪಕವಾಗಿದ್ದು, ಪ್ರತೀ ದಿನ ನಡೆಯುವ ಕಾಡಾನೆ ದಾಳಿಗೆ ಮಲೆನಾಡಿನ ಕೂಲಿ ಕಾರ್ಮಿಕರು ಜೀವ ಕೈಯಲ್ಲಿ ಹಿಡಿದುಕೊಂಡೆ ಕಾಫಿ ತೋಟಗಳಲ್ಲಿ ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕೂಲಿ ಕಾರ್ಮಿಕರು ವಲಸೆ ಹೋಗದಂತೆ ತಡೆಯಿರಿ: ಡಾ.ಜಿ.ಸಿ.ಪ್ರಕಾಶ್

Oct 08 2023, 12:01 AM IST
ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಮನರೇಗಾ ಹಾಗೂ ಇನ್ನಿತರ ಯೋಜನೆಯಡಿ ಕೆಲಸ ನೀಡಿ ಕೂಲಿ-ಕಾರ್ಮಿಕರು ವಲಸೆ ಹೋಗದಂತೆ ತಡೆಯಬೇಕು ಎಂದು ಪ್ರಾದೇಶಿಕ ಆಯುಕ್ತ ಡಾ.ಜಿ.ಸಿ ಪ್ರಕಾಶ್ ಅಧಿಕಾರಿಗಳಿಗೆ ಸೂ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved