• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರ್ಮಿಕರು ಸಂಘಟಿತ ಹೋರಾಟ ಸದಾ ಮುಂದುವರಿಯಬೇಕು: ಸಿ. ರೇಣುಕಾಂಬ

May 05 2025, 12:48 AM IST
ಕಾರ್ಮಿಕರು ಹಾಗೂ ಅವರ ಇಡೀ ಕುಟುಂಬವೇ ಇಎಸ್‌ಐ ವ್ಯಾಪ್ತಿಗೆ ಬರುತ್ತದೆ. ಆದರೆ, ಇಎಸ್‌ಐನಿಂದ ದೊರೆಯುವ ಸೌಲಭ್ಯದ ಅರಿವು ಸಾಕಷ್ಟು ಜನರಿಗಿಲ್ಲ. ಕೇವಲ ವೈದ್ಯಕೀಯ ಸೌಲಭ್ಯದ ಬಗ್ಗೆ ಮಾತ್ರವೇ ಗಮನ ನೀಡುತ್ತಾರೆ. ಇದು ಸರಿಯಲ್ಲ. ಬದಲಾಗಿ ಏನೇನು ಸವಲುತ್ತುಗಳಿವೆ ಎಂಬುದನ್ನು ತಿಳಿದಿರಬೇಕು.

ಕಾರ್ಮಿಕರು, ಅಧಿಕಾರಿಗಳು ಪ್ರಾಮಾಣಿಕ ಕರ್ತವ್ಯ ನಿರ್ವಹಿಸಬೇಕು: ಸೆಸ್ಕ್ ಇಇ ವೈ.ಆರ್.ವಿನುತಾ

May 04 2025, 01:36 AM IST
ಕಾರ್ಮಿಕರಿಗಾಗಿ ಸರ್ಕಾರಗಳು ಹಲವು ಸೌಲಭ್ಯ ಜಾರಿಗೊಳಸಿದೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಪ್ರತಿಯೊಬ್ಬ ಕಾರ್ಮಿಕರು ತಾವು ಕೆಲಸ ಮಾಡುವ ವೇಳೆ ಎಚ್ಚರಿಕೆ ವಹಿಸಿ ಕುಟುಂಬ ಹಾಗೂ ಸಾರ್ವಜನಿಕರ ರಕ್ಷಣೆ ಹಿತದೃಷ್ಟಿಯಿಂದ ಕೆಲಸ ಮಾಡಬೇಕು.

ಕಾರ್ಮಿಕರು ದೇಶದ ಆರ್ಥಿಕ ವ್ಯವಸ್ಥೆಯ ಬೆನ್ನೆಲುಬು

May 02 2025, 12:17 AM IST
ಕಾರ್ಮಿಕರು ಬಹಳ ಒತ್ತಡದಿಂದ ಕೆಲಸ ನಿರ್ವಹಿಸುತ್ತಾರೆ. ಅವರ ಆರೋಗ್ಯದ ಬಗ್ಗೆ ಹೆಚ್ಚು ಒತ್ತು ಕೊಡುವ ವಾತಾವರಣ ನಿರ್ಮಾಣವಾಗಬೇಕು

ದೇಶ ಅಭಿವೃದ್ಧಿಗೆ ಕಾರ್ಮಿಕರು ಅಗತ್ಯ

May 02 2025, 12:11 AM IST
ಯಾವುದೇ ದೇಶ ಎಲ್ಲಾ ರಂಗದಲ್ಲಿಯೂ ಅಭಿವೃದ್ದಿಯಾಗಬೇಕಾದರೆ ಅದರಲ್ಲಿ ಶ್ರಮಿಕರ ವರ್ಗ ಕಾರ್ಮಿಕರ ಪಾತ್ರ ಮುಖ್ಯ ಪಾತ್ರವಹಿಸುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಅಭಿಪ್ರಾಯಪಟ್ಟರು.

ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳಿ

May 02 2025, 12:08 AM IST
ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ಕಾಲಕಾಲಕ್ಕೆ ವಿವಿಧ ಸೌಲಭ್ಯ ಸವಲತ್ತುಗಳನ್ನು ಒಗದಿಸುತ್ತಿದ್ದು, ಕಾರ್ಮಿಕರು ಇವುಗಳ ಮಾಹಿತಿ ಮಡೆದು ಬಳಸಿಕೊಳ್ಳಬೇಕೆಂದು ಕಾರ್ಮಿಕ ಇಲಾಖೆ ಜಿಲ್ಲಾ ಕಾರ್ಯನಿರ್ವಾಹಕರಾದ ರಕ್ಷಿತಾ ತಿಳಿಸಿದರು.

ನರೇಗಾ ಯೋಜನೆಯಡಿ ಗ್ರಾಮದಲ್ಲೇ ಕೂಲಿ ಕಾರ್ಮಿಕರು ಕೆಲಸ ಮಾಡಿ-ದೊಡ್ಡಮನಿ

Apr 24 2025, 11:46 PM IST
ಕೂಲಿ ಕಾರ್ಮಿಕರು ಉದ್ಯೋಗ ಅರಸಿ ಗುಳೆ ಹೋಗಬಾರದು. ನಿಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿಯೇ ನಿರಂತರ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ನೀಡುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಆರ್.ವಿ. ದೊಡ್ಡಮನಿ ಕರೆ ನೀಡಿದರು.

ಗಿಗ್ ಕಾರ್ಮಿಕರು ಕಲ್ಯಾಣಕ್ಕೆ ಸಂಸ್ಥೆಗಳಿಗೆ 5% ಸೆಸ್‌ : ಸಿಎಂ ಸಿದ್ದರಾಮಯ್ಯ

Apr 04 2025, 10:49 AM IST

ರಾಜ್ಯದಲ್ಲಿ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಪೌರ ಕಾರ್ಮಿಕರು ವೈಯಕ್ತಿಕ ಕಾಳಜಿ ವಹಿಸಿ

Mar 29 2025, 12:31 AM IST
ಸ್ವಚ್ಛತೆ ಮಾಡಬೇಕು ಎಂಬುದು ಎಲ್ಲರ ಹೊಣೆಗಾರಿಕೆಯಾಗಬೇಕಿದೆ, ನಮ್ಮ ದೇಶದಲ್ಲಿ ಕೇವಲ ಒಂದೇ ವರ್ಗದ ಜನ ಈ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ

ಬಡವರು, ಕಾರ್ಮಿಕರು ಹಾಗೂ ವಿದ್ಯಾರ್ಥಿಗಳ ಪಾಲಿಗೆ ಆಸರೆಯಾಗಿದ್ದ ಮುಚ್ಚಿದ್ದ ಇಂದಿರಾ ಕ್ಯಾಂಟೀನ್‌ ಪುನಾರಂಭ

Mar 20 2025, 01:18 AM IST

ಇಲ್ಲಿನ ಗುಂಡ್ಲುಪೇಟೆ ಇಂದಿರಾ ಕ್ಯಾಂಟೀನ್‌ ಬಂದ್‌ ಎಂದು ಮಾ.11ರ ಕನ್ನಡಪ್ರಭ ಪತ್ರಿಕೆಯಲ್ಲಿ ವರದಿ ಪ್ರಕಟವಾದ ಬೆನ್ನಲ್ಲೇ ಇಂದಿರಾ ಕ್ಯಾಂಟೀನ್‌ ಬುಧವಾರ ಬೆಳಗ್ಗೆಯೇ ಪುನಾರಂಭವಾಗಿದೆ.

ಕಾರ್ಮಿಕರು ಆರೋಗ್ಯ ಕಾಳಜಿ ವಹಿಸಲಿ: ಡಿ.ಎಸ್. ಓಲೇಕಾರ

Mar 20 2025, 01:17 AM IST
ಶಿಬಿರದಲ್ಲಿ ೯೫ಕ್ಕೂ ಹೆಚ್ಚು ಕಾರ್ಮಿಕರ ಆರೋಗ್ಯದ ತಪಾಸಣೆ ಮಾಡಲಾಯಿತು. ತಪಾಸಣೆ ನಂತರ ಎಲ್ಲ ಕಾರ್ಮಿಕರಿಗೆ ದ್ವಿದಳ ಧಾನ್ಯದ ಕಿಟ್ಟನ್ನು ವಿತರಣೆ ಮಾಡಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved