• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಸಂಘಟಿತ ಕಾರ್ಮಿಕರು ಸರ್ಕಾರಿ ಸೌಲಭ್ಯ ಪಡೆಯಲಿ: ರಮೇಶ ಸುಂಬಡ

Jan 22 2025, 12:32 AM IST
ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಅಸಂಘಟಿತ ಕಾರ್ಮಿಕರ ಉದ್ಧಾರಕ್ಕಾಗಿ ತುಂಬಾ ಆಸಕ್ತಿ ವಹಿಸಿದ್ದಾರೆ. ರಾಜ್ಯದಲ್ಲಿ ಸುಮಾರು ೫೦ ಲಕ್ಷಕ್ಕಿಂತ ಹೆಚ್ಚು ಅಸಂಘಟಿತ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ.

ಬೀಡಿ ಕಾರ್ಮಿಕರು, ಕೂಲಿ ಕಾರ್ಮಿಕರಿಂದ ಪ್ರತಿಭಟನೆ

Jan 21 2025, 12:32 AM IST
ಬೀಡಿ ಕಾರ್ಮಿಕರ ಕಾಲೋನಿ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ, ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿರುವ ಬಡವರಿಗೆ ನಿವೇಶನ ನೀಡಿ ಮನೆಕಟ್ಟಿಕೊಳ್ಳಲು ಸರ್ಕಾರದಿಂದ ಸಹಾಯಧನ ಒದಗಿಸುವಂತೆ ಒತ್ತಾಯಿಸಿ ಬೀಡಿ ಕಾರ್ಮಿಕರು ಹಾಗೂ ಪ್ರಾಂತ ಕೃಷಿ ಕೂಲಿಕಾರರು ಪ್ರತಿಭಟನೆ ನಡೆಸಿದರು.

ಬಿಣಗಾ ಗ್ರಾಸಿಂ ಇಂಡಸ್ಟ್ರಿಯಲ್ಲಿ ಅನಿಲ ಸೋರಿಕೆ, 19 ಕಾರ್ಮಿಕರು ಅಸ್ವಸ್ಥ

Jan 12 2025, 01:16 AM IST
ಕಾರವಾರ ಬಿಣಗಾದಲ್ಲಿನ ಆದಿತ್ಯ ಬಿರ್ಲಾ ಗ್ರೂಪ್‌ನ ಗ್ರಾಸಿಂ ಇಂಡಸ್ಟ್ರಿಯಲ್ಲಿ ಕ್ಲೋರಿನ್ ಅನಿಲ ಸೋರಿಕೆಯಿಂದ 19 ಕಾರ್ಮಿಕರು ಅಸ್ವಸ್ಥರಾಗಿದ್ದು, ಚಿಕಿತ್ಸೆಗೆ ಕ್ರಿಮ್ಸ್‌ಗೆ ಸೇರಿಸಲಾಗಿದೆ. ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟಕವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಕಾರ್ಮಿಕರು ಆರೋಗ್ಯದ ಕಡೆ ಗಮನ ಹರಿಸಿ: ಡಾ. ಪ್ರಕಾಶ ಎಚ್.

Jan 04 2025, 12:30 AM IST
ಕಾರ್ಮಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಪ್ರಕಾಶ ಎಚ್. ಹೇಳಿದರು.

ಗವಿಮಠ ಜಾತ್ರೆಯ ಟ್ರೇಲರ್ ಸಾಂಗ್ ಬಿಡುಗಡೆ ಮಾಡಿದ ಕಾರ್ಮಿಕರು

Jan 03 2025, 12:31 AM IST
ಜ. 15ರಿಂದ ಪ್ರಾರಂಭವಾಗುವ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ಆಹ್ವಾನಿಸುವ ವೀಡಿಯೋ ಸಾಂಗ್ ಟ್ರೇಲರ್‌ನ್ನು ಮಠದಲ್ಲಿ ಕಾರ್ಯನಿರ್ವಹಿಸುವ ಸಫಾಯಿ ಕಾರ್ಮಿಕರ ಮೂಲಕ ಬಿಡುಗಡೆ ಮಾಡಿಸಲಾಯಿತು.

ಬಿಬಿಎಂಪಿಗೆ 8 ಸಾವಿರ ಮಹಿಳಾ ಪೌರ ಕಾರ್ಮಿಕರು ಕಾಯಂ

Dec 18 2024, 01:45 AM IST
ಬಿಬಿಎಂಪಿಯ ಪೌರಕಾರ್ಮಿಕ ನೇಮಕಾತಿ ಪ್ರಕ್ರಿಯೆ ಬಹುತೇಕ ಅಂತಿಮಗೊಂಡಿದ್ದು, ಕಾಯಂಗೊಂಡಿರುವ 12 ಸಾವಿರ ಹುದ್ದೆಗಳ ಪೈಕಿ ಸುಮಾರು 8 ಸಾವಿರ ಮಹಿಳಾ ಪೌರಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲಾಗಿದೆ.

ಬಹುತೇಕ ಕಾರ್ಮಿಕರು ಶಾಸನಬದ್ಧ ಸೌಲಭ್ಯಗಳಿಂದ ವಂಚಿತರು

Dec 12 2024, 12:30 AM IST
ಅಸಂಘಟಿತ ಕಾರ್ಮಿಕ ಕಾರ್ಡ್‌ ನೀಡಲಾಗುತ್ತಿದ್ದು, ಅದನ್ನು ಎಲ್ಲಾ ಕಾರ್ಮಿಕ ವರ್ಗದವರು ಪಡೆಯುವಂತೆ ಕಾರ್ಮಿಕ ಇಲಾಖೆಯ ಹಿರಿಯ ನಿರೀಕ್ಷಕ ವಿಜಯಕುಮಾರ್‌ ತಿಳಿಸಿದರು. ಪಟ್ಟಣದ ಕಾರ್ಮಿಕ ಇಲಾಖೆಯಲ್ಲಿ ಅಸಂಘಟಿತ ಕಾರ್ಮಿಕರಿಗೆ ನೋಂದಣಿ ಅಭಿಯಾನದಲ್ಲಿ ಕಾರ್ಮಿಕ ಕಾರ್ಡನ್ನು ಫಲಾನುಭವಿಗಳಿಗೆ ವಿತರಿಸಿ ಮಾತನಾಡಿ, ಕಾರ್ಮಿಕ ಇಲಾಖೆಯಲ್ಲಿ ಸಾರಿಗೆ, ಟೈಲರ್‌ ಹಾಗೂ ಫೋಟೋಗ್ರಫಿ ಕಾರ್ಮಿಕರಿಗೆ ನೋಂದಣಿ ಮಾಡುವ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಲವತ್ತಕ್ಕೂ ಹೆಚ್ಚು ಕಾರ್ಮಿಕರಿಗೆ ನೋಂದಣಿ ಮಾಡಿಸಲಾಯಿತು.

ಕಾರ್ಮಿಕರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಲಿ: ನ್ಯಾ. ಮಹಾಂತೇಶ

Dec 07 2024, 12:31 AM IST
ಕಾರ್ಮಿಕರು ಮತ್ತು ಮಾಲೀಕರ ಮಧ್ಯೆ ಅಭಿವೃದ್ಧಿಗೆ ಪೂರಕ ಭಾವನೆಗಳಿರಬೇಕು.

ಕಾರ್ಮಿಕರು ಸೌಲಭ್ಯ ಬಳಸಿಕೊಳ್ಳಬೇಕು

Dec 03 2024, 12:35 AM IST
ನಿರ್ಮಾಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವವರಿಗೆ ಸರ್ಕಾರ ಹಲವು ಸೌಲಭ್ಯಗಳನ್ನು ನೀಡುತ್ತಿದೆ, ಮದುವೆ, ಹೆರಿಗೆ, ವಿದ್ಯಾರ್ಥಿ ವೇತನ, ಅಪಘಾತ, ಅಂತ್ಯ ಸಂಸ್ಕಾರ, ಪಿಂಚಣಿ, ಹೀಗೆ ಸರ್ಕಾರ ಹಲವಾರು ಸಹಾಯ ಧನಗಳನ್ನು ನೀಡುತ್ತಿದೆ. ಇದಕ್ಕಾಗಿ ಸಾವಿರಾರು ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ.

ಪೌರ ಕಾರ್ಮಿಕರು ಮಾದಕ ವಸ್ತುಗಳ ಸೇವನೆಯಿಂದ ದೂರ ಇರಬೇಕು : ಸುಜಾತಾ

Nov 28 2024, 12:33 AM IST
ಚಿಕ್ಕಮಗಳೂರು, ಪೌರ ಕಾರ್ಮಿಕರು ಮಾದಕ ವಸ್ತುಗಳ ಸೇವನೆಯಿಂದ ದೂರ ಇರುವುದರ ಜೊತೆಗೆ ಆರೋಗ್ಯ ರಕ್ಷಣೆಗೆ ಮುಂದಾಗಬೇಕು. ಸದೃಢ ಹಲ್ಲುಗಳ ಸಂರಕ್ಷಣೆ ಮಾಡಿಕೊಳ್ಳಬೇಕೆಂದು ನಗರಸಭಾಧ್ಯಕ್ಷೆ ಸುಜಾತಾ ಶಿವಕುಮಾರ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved