• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರ್ಮಿಕರು ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

Nov 27 2024, 01:03 AM IST
ಸಾಲ ಭಾದೆ ಮತ್ತು ಆತ್ಮಹತ್ಯೆಗಳನ್ನು ಕೊನೆಗೊಳಿಸಲು ರೈತರಿಗೆ ಮತ್ತು ಕೃಷಿ ಕಾರ್ಮಿಕರಿಗೆ ಸಮಗ್ರ ಸಾಲ ಮನ್ನಾ ಮತ್ತು ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಬೇಕು, ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗೀಕರಣ ಮಾಡಬಾರದು.

ಉದ್ಯೋಗ ಖಾತ್ರಿ ಕಾರ್ಮಿಕರು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ-ಲಕ್ಷ್ಮೀಕಾಂತ

Nov 27 2024, 01:01 AM IST
ಉದ್ಯೋಗ ಖಾತ್ರಿ ಯೋಜನೆಯಡಿ ಸೌಲಭ್ಯ ಪಡೆದ ಕಾರ್ಮಿಕರು, ರೈತರು ಇಂದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀಕಾಂತ ಬೊಮ್ಮಣ್ಣನವರ ಹೇಳಿದರು.

ಕಾರ್ಕಳ: ಹಾಳಾದ ಬೀಡಿ ಎಲೆ ವಿತರಿಸಿದ ಕಂಪೆನಿಗೆ ಮುತ್ತಿಗೆ ಹಾಕಿದ ಬೀಡಿ ಕಾರ್ಮಿಕರು

Nov 25 2024, 01:01 AM IST
ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಹಾಗೂ ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘಗಳ (ಸಿಐಟಿಯು) ನೇತೃತ್ವದಲ್ಲಿ ಬೀಡಿ ಕಂಪೆನಿಯ ಅವ್ಯವಸ್ಥೆಯ ವಿರುದ್ಧ ಕಾರ್ಕಳದಲ್ಲಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.

ದೇಶಕ್ಕೆ ರೈತ, ಯೋಧರಂತೆ ಸ್ವಚ್ಛತೆ ಮಾಡುವ ಪೌರ ಕಾರ್ಮಿಕರು ಮುಖ್ಯ: ಪಾರ್ಥಸಾರಥಿ

Nov 18 2024, 12:07 AM IST
ಪೌರ ಕಾರ್ಮಿಕರು ಸಾಧ್ಯವಾದಷ್ಟು ರಕ್ಷಣಾ ಕವಚ ಬಳಸಿ ಸ್ವಚ್ಛತೆ ಮಾಡಬೇಕು. ಈ ವಿಚಾರದಲ್ಲಿ ಉದಾಸೀನತೆ ತೋರಬಾರದು. ಸಾರ್ವಜನಿಕರು ಕೂಡ ಪೌರ ಕಾರ್ಮಿಕರ ಜತೆ ಬೆರೆತು ತಮ್ಮ ಮಕ್ಕಳನ್ನು ಹೆಚ್ಚು ವಿದ್ಯಾವಂತರನ್ನಾಗಿ ಮಾಡಿ, ಉನ್ನತ ಹುದ್ದೆ ಪಡೆಯುವ ಕಡೆ ಗಮನಹರಿಸಬೇಕು.

ಕಟ್ಟಡ ಕಾರ್ಮಿಕರು ಸ್ವಾವಲಂಬಿ ಬದುಕು ಸಾಗಿಸಬೇಕು: ನಯನಾ ಮೋಟಮ್ಮ

Nov 17 2024, 01:16 AM IST
ಮೂಡಿಗೆರೆ, ಸರ್ಕಾರ ಕಾರ್ಮಿಕರ ಅಭಿವೃದ್ಧಿಗಾಗಿ ಮಕ್ಕಳ ವಿದ್ಯಾಭ್ಯಾಸ, ಮದುವೆ, ವಿಮೆ ಸೇರಿದಂತೆ ಅನೇಕ ಸವಲತ್ತುಗಳನ್ನು ಕಾರ್ಮಿಕ ಇಲಾಖೆ ಮುಖಾಂತರ ನೀಡುತ್ತಿದೆ. ಅದನ್ನು ಸದ್ಭಳಕೆ ಮಾಡಿಕೊಂಡು ಜೀವನದಲ್ಲಿ ಸ್ವಾವಲಂಬಿ ಬದುಕು ಸಾಗಿಸಬೇಕೆಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.

ಭಟ್ಕಳದಲ್ಲಿ ಮರಳಿಗಾಗಿ ಸಿಡಿದೆದ್ದ ಕಾರ್ಮಿಕರು

Nov 14 2024, 12:45 AM IST
ಕಾರ್ಮಿಕರು ಮರಳು ಸಮಸ್ಯೆಯಿಂದ ನಮಗೆ ಕೆಲಸವಿಲ್ಲವಾಗಿದೆ. ಕಳೆದ ಆರು ತಿಂಗಳಿನಿಂದ ಖಾಲಿ ಕುಳಿತುಕೊಳ್ಳುವಂತಾಗಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಹತ್ತಿ ಬಿಡಿಸಲು ಸಕಾಲಕ್ಕೆ ಸಿಗದ ಕಾರ್ಮಿಕರು: ಹಾಳಾಗುತ್ತಿರುವ ಹತ್ತಿ ತೊಳೆ

Nov 13 2024, 12:05 AM IST
Workers not available in time to pick cotton: Deteriorating cotton wash

ತ್ರಿವರ್ಣ ಧ್ವಜ ಉಳಿಯಲು ಕಾರ್ಮಿಕರು, ದಲಿತರು, ರೈತರು ರಾಜಕೀಯವಾಗಿ ಒಂದಾಗಬೇಕು: ಡಾ.ಸಿದ್ದನಗೌಡ ಪಾಟೀಲ್

Nov 11 2024, 12:59 AM IST
ಪ್ರಧಾನಿ ಮೋದಿ ಅವರು ಕಾರ್ಮಿಕ ವಿರೋಧಿ ಮಸೂದೆಗಳನ್ನು ಜಾರಿಗೆ ತಂದು ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದ್ದಾರೆ. ಬಂಡವಾಳ ಶಾಹಿಗಳಿಗೆ ಲಕ್ಷಾಂತರ ಕೋಟಿ ರೂಪಾಯಿ ಸಾಲ ನೀಡುತ್ತಿದ್ದಾರೆ. ಸಾರ್ವಜನಿಕ ಉದ್ದಿಮೆಗಳನ್ನು ಅಂಬಾನಿ, ಅದಾನಿ ಇತ್ಯಾದಿ ಬಂಡಾವಾಳ ಶಾಹಿಗಳಿಗೆ ಮಾರಾಟ ಮಾಡುತ್ತಿದ್ದಾರೆ. ಇಷ್ಟೆಲ್ಲಾ ಅನಾಹುತಗಳನ್ನು ಮಾಡಿದರೂ ಕೆಲವು ಜನರು ಮೋದಿ ಅವರ ಬಗ್ಗೆ ಮಾತನಾಡಬೇಡಿ ಎಂದು ಹೇಳುತ್ತಾರೆ.

ಉದ್ಯೋಗ ಅರಸಿ ಗುಳೆ ಹೊರಟ ಸಾವಿರಾರು ಕಾರ್ಮಿಕರು!

Nov 11 2024, 12:51 AM IST
ಸಾಲದ ಸುಳಿಯಲ್ಲಿ ಸಿಲುಕಿ ಸಾವಿರಾರು ಕಾರ್ಮಿಕರು ಪ್ರತಿ ವರ್ಷ ಜೀತದಾಳುಗಳಂತೆ ಒಲ್ಲದ ಮನಸ್ಸಿಂದ ಕಬ್ಬು ಕಟಾವಿಗೆ ಗುಳೆ ಹೋಗುವಂಥ ದುರಂತದ ಸ್ಥಿತಿ ನಿರ್ಮಾಣವಾಗಿದೆ.

ಪೌರ ಕಾರ್ಮಿಕರು ಸ್ವಚ್ಛತೆ ಜೊತೆಗೆ ತಮ್ಮ ಆರೋಗ್ಯದ ಕಡೆಗೆ ಗಮನ ಹರಿಸಬೇಕು: ಪಿ.ಎಂ.ನರೇಂದ್ರಸ್ವಾಮಿ

Nov 06 2024, 11:54 PM IST
ವೃತ್ತಿ ಆಧಾರಿತ ಜಾತಿಯನ್ನು ಯಾವುದೋ ಕಾಲದಲ್ಲಿ ಮಾಡಲಾಗಿದೆ. ಪೂರಾಣ ಎಂದಿಗೂ ಇತಿಹಾಸವಾಗುವುದಿಲ್ಲ. ದೇಶದಲ್ಲಿ ಪುರಾಣವೇ ಮುನ್ನೆಡೆಯಲ್ಲಿದ್ದು, ಇದರ ಆಧಾರದ ಮೇಲೆ ಮನುವಾದವನ್ನು ಅಘೋಷಿತವಾಗಿ ಇಂದಿಗೂ ಆಚರಣೆಯಲ್ಲಿರುವುದು ವಿಷಾದನೀಯ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved