• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೌರ ಕಾರ್ಮಿಕರು ಒಗ್ಗಟ್ಟಾಗಿ ಸೌಲಭ್ಯ ಪಡೆದುಕೊಳ್ಳಲಿ: ವಸಂತ ಕುಮಾರ ಮೇಲಿನಮನಿ

Sep 29 2024, 01:49 AM IST
ಪೌರ ಕಾರ್ಮಿಕರು ಎಲ್ಲರೂ ಒಗ್ಗಟ್ಟಾಗಿ ತಮಗೆ ಸಿಗಬೇಕಾದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಹಾಗೂ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು.

ಪಟ್ಟಣಗಳ ಅಂದ- ಚೆಂದ ಹೆಚ್ಚಿಸುವ ಪೌರ ಕಾರ್ಮಿಕರು

Sep 25 2024, 12:56 AM IST
ಚನ್ನರಾಯಪಟ್ಟಣ: ಸ್ವಚ್ಛತೆಯ ಆಸ್ತಿ ಪೌರ ಕಾರ್ಮಿಕ ಬಂಧುಗಳು, ಪಟ್ಟಣದ ಅಂದ, ಚೆಂದ ಹೆಚ್ಚಿಸುವ ನಿಮ್ಮ ಶ್ರಮ, ಕಾರ್ಯತತ್ವರತೆಯಿಂದ ನಗರಗಳು ಸ್ವಚ್ಛವಾಗಿರಲು ಕಾರಣವಾಗಿವೆ. ನಿಮ್ಮ ಕಷ್ಟ, ನೋವುಗಳಿಗೆ ಸ್ಪಂದಿಸುವ ಕೆಲಸವನ್ನು ಪುರಸಭೆ ಆಡಳಿತ ಮಂಡಳಿ ಮಾಡುತ್ತಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.

ಪೌರ ಕಾರ್ಮಿಕರು ಆರೋಗ್ಯ ಕಾಪಾಡಿಕೊಳ್ಳಿ: ಗುಡದರಿ

Sep 24 2024, 01:48 AM IST
ಪ್ರತಿ ದಿನ ಮಳೆ ಚಳಿ ಲೆಕ್ಕಿಸದೆ ಪೌರ ಕಾರ್ಮಿಕರು ಪಟ್ಟಣವನ್ನು ಸ್ವಚ್ಛವಾಗಿ ಇಟ್ಟಿದ್ದರಿಂದ ಇಂದು ನಾವು ಆರೋಗ್ಯವಾಗಿರಲು ಸಾಧ್ಯವಾಗಿದೆ

ಪೌರ ಕಾರ್ಮಿಕರು ಪಟ್ಟಣದ ಸೈನಿಕರಿದ್ದಂತೆ

Sep 24 2024, 01:46 AM IST
ತಮ್ಮ ಜೀವದ ಹಂಗನ್ನೂ ತೊರೆದು ನಾರೀಕರ ಹಿತ ಕಾಯುವ ಪೌರ ಕಾರ್ಮಿಕರು ಸಹ ದೇಶ ಕಾಯುವ ಯೋಧರಿಗೆ ಸಮಾನ ಎಂದು ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಆಶಾರಾಣಿ ರಾಜಶೇಖರ್ ಹೇಳಿದರು.

ಕಾರ್ಮಿಕರು ನೋಂದಣಿ ಮಾಡಿಕೊಳ್ಳದಿದ್ದರೆ ಸೌಲಭ್ಯ ಕಷ್ಟ

Sep 24 2024, 01:45 AM IST
ಕಾರ್ಮಿಕರು ತಮ್ಮ ಹೆಸರನ್ನು ಸಂಬಂಧಿಸಿದ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳದಿದ್ದರೆ ಸರ್ಕಾರದ ಸೌಲಭ್ಯ ಪಡೆಯುವುದು ಕಷ್ಟವಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ವಿಜಯ್ ಹೇಳಿದರು.

ಕಾರ್ಮಿಕರು ದೇಶದ ಅಭಿವೃದ್ಧಿಯ ಆಧಾರಸ್ತಂಭ

Sep 22 2024, 01:56 AM IST
ದಾವಣಗೆರೆಯಲ್ಲಿ ಜಿಲ್ಲಾಡಳಿತದಿಂದ ನಡೆದ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ನ್ಯಾ.ಮಹಾವೀರ ಮಕರೆಣ್ಣನವರ್ ಉದ್ಘಾಟಿಸಿದರು.

ಕಾರ್ಮಿಕರು ಕಾಯ್ದೆಗಳನ್ನು ಅರಿಯಲಿ: ನ್ಯಾಯಾಧೀಶ ರಾಜೇಶ್ ಹೊಸಮನೆ

Sep 21 2024, 02:02 AM IST
ಕಾರ್ಮಿಕರು ಸೇರಿದಂತೆ ಎಲ್ಲ ವರ್ಗಗಳ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಗಾಗಿ ವಿವಿಧ ಹಲವಾರು ಕಾಯ್ದೆಗಳನ್ನು ಜಾರಿಗೆ ತಂದಿದೆ.

ಕಾರ್ಮಿಕರು ಅಗತ್ಯ ಸುರಕ್ಷಾ ಸಾಧನ ಬಳಸಿ ಕೆಲಸ ಮಾಡಬೇಕು: ಸುಭಾಷ್

Sep 21 2024, 01:55 AM IST
ಕಟ್ಟಡ ಕಾರ್ಮಿಕರು ತಲೆಗೆ ಹೆಲ್ಮೇಟ್, ಕಾಲಿಗೆ ಬೂಟ್, ಗ್ಲೌಸ್, ಮಾಸ್ಕ್, ಗಾರ್ಗಲ್ಸ್ ಹಾಗೂ ಎತ್ತರದಲ್ಲಿ ನಿಂತು ಕೆಲಸ ಮಾಡುವಾಗ ಸೇಫ್ಟಿ ಬೆಲ್ಟ್‌ಗಳನ್ನು ಧರಿಸಿಕೊಂಡೇ ಕೆಲಸ ಮಾಡಬೇಕು. ಇದರಿಂದ ಆಕಸ್ಮಿಕವಾಗಿ ಸಂಭವಿಸಬಹುದಾದ ಅನಾಹುತಗಳಿಂದ ರಕ್ಷಣೆ ಪಡೆಯಬಹುದು.

ಪೌರ ಕಾರ್ಮಿಕರು ನಗರ ಸ್ವಚ್ಛತೆ ಜತೆಗೆ ಆರೋಗ್ಯ ಗಮನಿಸುವುದು ಅಗತ್ಯ

Sep 19 2024, 01:46 AM IST
ಚಿತ್ರದುರ್ಗ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ಆರೋಗ್ಯ ಇಲಾಖೆ ಸಹಯೋಗದಲ್ಲಿ ಪೌರ ಕಾರ್ಮಿಕರ, ಸಫಾಯಿ ಕರ್ಮಚಾರಿಗಳ ಆರೋಗ್ಯ ತಪಾಸಣೆ, ಆರೋಗ್ಯ ಮಾಹಿತಿ ಶಿಕ್ಷಣ ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ ಗಿರೀಶ್ ಉದ್ಘಾಟಿಸಿದರು.

ಬಲಪಂಥೀಯ ಸಂಘಟನೆಗಳು ಬಡವರು, ಕಾರ್ಮಿಕರು ಮತ್ತು ಅಭಿವೃದ್ಧಿಯ ವಿರೋಧಿಗಳು : ಸಿದ್ದರಾಮಯ್ಯ

Aug 25 2024, 01:58 AM IST

ಬಿಜೆಪಿ, ಆರ್‌ಎಸ್‌ಎಸ್‌, ಬಜರಂಗದಳ ಮುಂತಾದ ಬಲಪಂಥೀಯ ಸಂಘಟನೆಗಳು ಬಡವರು, ಕಾರ್ಮಿಕರು, ದುಡಿಯುವ ವರ್ಗ ಮತ್ತು ಅಭಿವೃದ್ಧಿಯ ವಿರೋಧಿಗಳು. ಎಡಪಂಥೀಯ ಸಂಘಟನೆಗಳು ಮಾತ್ರ ಕಾರ್ಮಿಕರು, ಅಭಿವೃದ್ಧಿ, ಉತ್ಪಾದನೆ, ಬಡವರ ಪರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved