• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರ್ಮಿಕರು ನೋಂದಣಿ ಮಾಡಿಕೊಳ್ಳದಿದ್ದರೆ ಸೌಲಭ್ಯ ಕಷ್ಟ

Sep 24 2024, 01:45 AM IST
ಕಾರ್ಮಿಕರು ತಮ್ಮ ಹೆಸರನ್ನು ಸಂಬಂಧಿಸಿದ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳದಿದ್ದರೆ ಸರ್ಕಾರದ ಸೌಲಭ್ಯ ಪಡೆಯುವುದು ಕಷ್ಟವಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ವಿಜಯ್ ಹೇಳಿದರು.

ಕಾರ್ಮಿಕರು ದೇಶದ ಅಭಿವೃದ್ಧಿಯ ಆಧಾರಸ್ತಂಭ

Sep 22 2024, 01:56 AM IST
ದಾವಣಗೆರೆಯಲ್ಲಿ ಜಿಲ್ಲಾಡಳಿತದಿಂದ ನಡೆದ ಜಿಲ್ಲಾ ಮಟ್ಟದ ಕಾರ್ಯಾಗಾರವನ್ನು ನ್ಯಾ.ಮಹಾವೀರ ಮಕರೆಣ್ಣನವರ್ ಉದ್ಘಾಟಿಸಿದರು.

ಕಾರ್ಮಿಕರು ಕಾಯ್ದೆಗಳನ್ನು ಅರಿಯಲಿ: ನ್ಯಾಯಾಧೀಶ ರಾಜೇಶ್ ಹೊಸಮನೆ

Sep 21 2024, 02:02 AM IST
ಕಾರ್ಮಿಕರು ಸೇರಿದಂತೆ ಎಲ್ಲ ವರ್ಗಗಳ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಗಾಗಿ ವಿವಿಧ ಹಲವಾರು ಕಾಯ್ದೆಗಳನ್ನು ಜಾರಿಗೆ ತಂದಿದೆ.

ಕಾರ್ಮಿಕರು ಅಗತ್ಯ ಸುರಕ್ಷಾ ಸಾಧನ ಬಳಸಿ ಕೆಲಸ ಮಾಡಬೇಕು: ಸುಭಾಷ್

Sep 21 2024, 01:55 AM IST
ಕಟ್ಟಡ ಕಾರ್ಮಿಕರು ತಲೆಗೆ ಹೆಲ್ಮೇಟ್, ಕಾಲಿಗೆ ಬೂಟ್, ಗ್ಲೌಸ್, ಮಾಸ್ಕ್, ಗಾರ್ಗಲ್ಸ್ ಹಾಗೂ ಎತ್ತರದಲ್ಲಿ ನಿಂತು ಕೆಲಸ ಮಾಡುವಾಗ ಸೇಫ್ಟಿ ಬೆಲ್ಟ್‌ಗಳನ್ನು ಧರಿಸಿಕೊಂಡೇ ಕೆಲಸ ಮಾಡಬೇಕು. ಇದರಿಂದ ಆಕಸ್ಮಿಕವಾಗಿ ಸಂಭವಿಸಬಹುದಾದ ಅನಾಹುತಗಳಿಂದ ರಕ್ಷಣೆ ಪಡೆಯಬಹುದು.

ಪೌರ ಕಾರ್ಮಿಕರು ನಗರ ಸ್ವಚ್ಛತೆ ಜತೆಗೆ ಆರೋಗ್ಯ ಗಮನಿಸುವುದು ಅಗತ್ಯ

Sep 19 2024, 01:46 AM IST
ಚಿತ್ರದುರ್ಗ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ಆರೋಗ್ಯ ಇಲಾಖೆ ಸಹಯೋಗದಲ್ಲಿ ಪೌರ ಕಾರ್ಮಿಕರ, ಸಫಾಯಿ ಕರ್ಮಚಾರಿಗಳ ಆರೋಗ್ಯ ತಪಾಸಣೆ, ಆರೋಗ್ಯ ಮಾಹಿತಿ ಶಿಕ್ಷಣ ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ ಗಿರೀಶ್ ಉದ್ಘಾಟಿಸಿದರು.

ಬಲಪಂಥೀಯ ಸಂಘಟನೆಗಳು ಬಡವರು, ಕಾರ್ಮಿಕರು ಮತ್ತು ಅಭಿವೃದ್ಧಿಯ ವಿರೋಧಿಗಳು : ಸಿದ್ದರಾಮಯ್ಯ

Aug 25 2024, 01:58 AM IST

ಬಿಜೆಪಿ, ಆರ್‌ಎಸ್‌ಎಸ್‌, ಬಜರಂಗದಳ ಮುಂತಾದ ಬಲಪಂಥೀಯ ಸಂಘಟನೆಗಳು ಬಡವರು, ಕಾರ್ಮಿಕರು, ದುಡಿಯುವ ವರ್ಗ ಮತ್ತು ಅಭಿವೃದ್ಧಿಯ ವಿರೋಧಿಗಳು. ಎಡಪಂಥೀಯ ಸಂಘಟನೆಗಳು ಮಾತ್ರ ಕಾರ್ಮಿಕರು, ಅಭಿವೃದ್ಧಿ, ಉತ್ಪಾದನೆ, ಬಡವರ ಪರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಪೌರ ಕಾರ್ಮಿಕರು ನಿರ್ವಹಿಸುತ್ತಿದ್ದ 400ಕ್ಕೂ ಹೆಚ್ಚಿನ ಶೌಚಾಲಯ ಖಾಸಗಿಗೆ ಕೊಡಲು ಪಾಲಿಕೆ ಸಿದ್ಧತೆ

Aug 23 2024, 09:40 AM IST

ಅಸಮರ್ಪಕ ನಿರ್ವಹಣೆ ಹಿನ್ನೆಲೆಯಲ್ಲಿ ಪೌರಕಾರ್ಮಿಕರು ಸೇರಿದಂತೆ ಖಾಸಗಿ ವ್ಯಕ್ತಿಗಳ ನಿರ್ವಹಣೆಯಲ್ಲಿರುವ ನಗರದ ಶೌಚಾಲಯಗಳನ್ನು ಟೆಂಡರ್‌ ಮೂಲಕ ಖಾಸಗಿ ಸಂಸ್ಥೆಗೆ ವಹಿಸಲು ಬಿಬಿಎಂಪಿ ಮುಂದಾಗಿದೆ.

ಅನ್ನದಾತರನ್ನು ಸಂಕಷ್ಟದಿಂದ ಪಾರು ಮಾಡಿದ ಕಾರ್ಮಿಕರು

Aug 18 2024, 01:46 AM IST
ಪರಿಣತ ತಜ್ಞ ಕನ್ನಯ್ಯ ನಾಯ್ಡು ನೇತೃತ್ವದಲ್ಲಿ ಎಂಜಿನಿಯರ್, ಕಾರ್ಮಿಕರು ಹಗಲಿರುಳು ಶ್ರಮಿಸಿ ಅನ್ನದಾತರನ್ನು ಸಂಕಷ್ಟದಿಂದ ಪಾರು ಮಾಡಿದ್ದಾರೆ.

ಪಥಸಂಚಲನದಲ್ಲಿ ಪೌರ ಕಾರ್ಮಿಕರು: ಡಿ.ಜಿ.ಶಾಂತನಗೌಡ ಮೆಚ್ಚುಗೆ

Aug 18 2024, 01:46 AM IST
ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಥಸಂಚಲನದಲ್ಲಿ ಇದೇ ಪ್ರಥಮ ಬಾರಿಗೆ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿದ ಪೌರ ಕಾರ್ಮಿಕರಿಗೆ ಶಾಸಕ ಡಿ.ಜಿ.ಶಾಂತನಗೌಡ ಸಮವಸ್ತ್ರ, ಇತರೆ ಪರಿಕರ ಸೇರಿ ಸಿಹಿ ವಿತರಿಸಿದರು.

‘ಬಳ್ಳಾರಿ, ಬಿಜಾಪುರ ಕಾರ್ಮಿಕರು 2 ಕೋಟಿ ರು. ಎತ್ಕೊಂಡೋಗಿದಾರೆ’

Aug 16 2024, 12:46 AM IST
ಕಬ್ಬು ಕಡಿಯುವುದಕ್ಕೆ ಬಳ್ಳಾರಿ, ಬಿಜಾಪುರದಿಂದ ಕಾರ್ಮಿಕರನ್ನು ಕರೆದುಕೊಂಡು ಮೇಸ್ತ್ರಿ ಬಂದಿದ್ದ. ಅವರ ಮೇಲೆ ನಂಬಿಕೆ ಇಟ್ಟು ಮುಂಗಡವಾಗಿ 2 ಕೋಟಿ ರು. ನೀಡಿದೆ. ಅದನ್ನು ತೆಗೆದುಕೊಂಡು ಹೋದವರು ಈಗ ಕಟಾವಿಗೆ ಬರುತ್ತಿಲ್ಲ. ಅವರಿಗೆ ನೀಡಿರುವ ಹಣವನ್ನು ವಾಪಸ್‌ ಪಡೆಯುವುದಕ್ಕೂ ಆಗುತ್ತಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved