• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶ್ವದಲ್ಲಿ 10.1ಮಿಲಿಯನ್‌ ಬಾಲ ಕಾರ್ಮಿಕರು

Jun 15 2024, 01:04 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಪ್ರಪಂಚದಲ್ಲಿ 5 ರಿಂದ 14 ವರ್ಷದೊಳಗಿನ 10.1 ಮಿಲಿಯನ್ ಮಕ್ಕಳು ಬಾಲಕಾರ್ಮಿಕರಾಗಿದ್ದಾರೆ. ಸಮೀಕ್ಷೆಯ ಪ್ರಕಾರ ಜಾರ್ಖಂಡ ಮತ್ತು ಬಿಹಾರ ರಾಜ್ಯಗಳಲ್ಲಿ ಸುಮಾರು 22,000ಕ್ಕೂ ಹೆಚ್ಚು ಬಾಲಕಾರ್ಮಿಕರು ಗಣಿಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಎನ್.ವಿ.ವಿಜಯ ಕಳವಳ ವ್ಯಕ್ತಪಡಿಸಿದರು.

ಬಾಲ ಕಾರ್ಮಿಕರು ಸಿಕ್ಕರೆ ಕಠಿಣ ಕ್ರಮ

Jun 08 2024, 12:36 AM IST
ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿ ದೊಡ್ಡದು. ಇಲ್ಲಿನ ಸಣ್ಣ, ಮಧ್ಯಮ ಉದ್ಯಮಗಳಲ್ಲಿ ಮಕ್ಕಳನ್ನು ಕೆಲಸಕ್ಕೆ ಬಳಕೆ ಮಾಡಿಕೊಳ್ಳುತ್ತಾರೆ. ಇದರಿಂದ ಮಕ್ಕಳ ಶೈಕ್ಷಣಿಕ, ದೈಹಿಕ ಬೆಳವಣಿಗೆ ಕುಂಠಿತವಾಗಿ, ಪ್ರಗತಿಯಿಂದ ಹಿಂದೆ ಉಳಿಯುತ್ತಾರೆ.

ಕಾರ್ಮಿಕರು ಒಂದಾದರೆ ನ್ಯಾಯ ಸಿಗಲು ಸಾಧ್ಯ: ಡಾ.ದಾದಾಪೀರ್

Jun 03 2024, 12:30 AM IST
ಕಾರ್ಲ್ ಮಾಕ್ಸ್ ಕಾರ್ಮಿಕರ ಮೂಲ ಸಮಸ್ಯೆಗಳಿಗೆ ಪರಿಹಾರ ನೀಡಿದ ಮಹಾನ್ ದಾರ್ಶನಿಕರಾಗಿದ್ದಾರೆ. ವಿಶ್ವದ ಕಾರ್ಮಿಕರೆಲ್ಲಾ ಒಂದಾದರೆ ಮಾತ್ರ ಕಾರ್ಮಿಕರಿಗೆ ನ್ಯಾಯ ಸಿಗುತ್ತದೆ ಎಂಬ ಸಂದೇಶ ನೀಡಿದ್ದರು. ಅದರಂತೆ ಕಾರ್ಮಿಕರು ಒಗ್ಗಟ್ಟಿನಲ್ಲಿ ಬಲ ಇರುವುದನ್ನು ಮನಗೊಂಡು ಒಂದಾಗಬೇಕೆಂದು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ದಾದಾಪೀರ್ ನವಿಲೇಹಾಳ್ ಹೇಳಿದ್ದಾರೆ.

ಕಾರ್ಮಿಕರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲಿ: ನ್ಯಾಯಾಧೀಶೆ ಆಯಿಷಾಬಿ

May 31 2024, 02:33 AM IST
ಪ್ರತಿಯೊಬ್ಬ ಕಟ್ಟಡ ಕಾರ್ಮಿಕರು ಅತ್ಯಂತ ಶ್ರದ್ಧೆ-ಪ್ರಾಮಾಣಿಕತೆಯಿಂದ ದುಡಿಯುವ ಮೂಲಕ ಶ್ರಮಜೀವಿಗಳಾಗಿದ್ದಾರೆ.

ಕಾರ್ಮಿಕರು ಹೆಚ್ಚಿನ ಕೌಶಲ್ಯ ರೂಡಿಸಿಕೊಳ್ಳಿ: ಜಗದೀಶ ಚೌರ್‌

May 17 2024, 12:30 AM IST
ಮಾನ್ವಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ನಡೆದ ವಿಶ್ವಕಾರ್ಮಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ತಹಸೀಲ್ದಾರ್ ಜಗದೀಶ್ ಚೌರ್ ಮಾತನಾಡಿದರು.

ನರೇಗಾ ಕಾರ್ಮಿಕರು ಸಂಘಟಿತರಾಗಿ ಅಗತ್ಯ ಸೌಲಭ್ಯ ಪಡೆಯಿರಿ

May 13 2024, 12:09 AM IST
ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಪಂ ವತಿಯಿಂದ ಪರಪುರ ಕೆರೆಯಲ್ಲಿ ಕೈಗೆತ್ತಿಕೊಂಡಿರುವ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿಯೇ ನರೇಗಾ ಕೂಲಿಕಾರ್ಮಿಕರ ಸಭೆ ನಡೆಸಲಾಯಿತು.

ಕಾರ್ಮಿಕರು ನಿಜವಾದ ಶ್ರಮಜೀವಿಗಳು: ಸಂಗ್ವಾರ

May 03 2024, 01:15 AM IST
ಯಕ್ಷಿಂತಿ ಗ್ರಾಮದಲ್ಲಿ ನರೇಗಾ ಕೂಲಿಕಾರ್ಮಿಕರಿಂದ ನಾಲಾ ಹೂಳೆತ್ತುವ ಕಾಮಗಾರಿಯ ಸ್ಥಳದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆ

ಸಿಪಿಎಂ ಹೋರಾಟದಲ್ಲಿ ಕಾರ್ಮಿಕರು ಪಾಲ್ಗೊಳ್ಳಲಿ

May 03 2024, 01:06 AM IST
ಕೆಜಿಎಫ್ ನಗರದ ಬಿಜಿಎಂಎಲ್ ಕಾರ್ಮಿಕರು ಕಾರ್ಮಿಕ ಕುಟುಂಬಗಳು ಆತಂಕದಲ್ಲೇ ಜೀವನವನ್ನು ಸಾಗಿಸುತ್ತಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರ ಕಾರ್ಮಿಕ ವಿರೋದಿ ನೀತಿಗಳನ್ನು ಜಾರಿಗೊಳಿಸಿ ಕಾರ್ಮಿಕರ ಮೇಲೆ ಹೇರಲು ಯತ್ನಿಸುತ್ತಿದೆ.

ಶಿಕ್ಷಣ, ಉತ್ತಮ ಆರೋಗ್ಯ ವಂಚಿತ ಕಾರ್ಮಿಕರು: ಕ್ಲಿಫ್ಟನ್‌ ರೊಜಾರಿಯೋ

May 03 2024, 01:03 AM IST
ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಅಂಗವಾಗಿ ಅಖಿಲ ಭಾರತ ಕಾರ್ಮಿಕ ಸಂಘಟನೆ ವತಿಯಿಂದ ವಿರಾಜಪೇಟೆ ತಾಲೂಕು ಮೈದಾನದಲ್ಲಿಸಭೆ ನಡೆಯಿತು. ಇದಕ್ಕೂ ಮೊದಲು ಕಾರ್ಮಿಕರು ತಾಲೂಕು ಮೈದಾನದಿಂದ ಮೆರವಣಿಗೆ ಹೊರಟು ಗಡಿಯಾರ ಕಂಬದ ಬಳಿಯಿಂದ ಮುಖ್ಯರಸ್ತೆಯಲ್ಲಿ ಸಾಗಿ ಖಾಸಗಿ ಬಸ್‌ ನಿಲ್ದಾಣ, ಸುಣ್ಣದಬೀದಿ, ಗೋಣಿಕೊಪ್ಪರಸ್ತೆ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ದೊಡ್ಡಟಿಚೌಕಿ ಮಾರ್ಗವಾಗಿ ತಾಲೂಕು ಮೈದಾನದ ವರೆಗೂ ಮೆರವಣಿಗೆ ನಡೆಸಿದರು.

ದಲಿತರು, ಕಾರ್ಮಿಕರು ಸಂಘಟಿತರಾಗದೆ ಅಭಿವೃದ್ಧಿ ಅಸಾಧ್ಯ: ಅಶೋಕ್‌ ಛಲವಾದಿ

May 03 2024, 01:00 AM IST
ದಲಿತರು ಮತ್ತು ಕಾರ್ಮಿಕರು ಸಂಘಟಿತರಾಗದ ಹೊರತು ಸಾಂಸ್ಕೃತಿಕ, ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್‌ ಎನ್‌.ಛಲವಾದಿ ಅಭಿಪ್ರಾಯಪಟ್ಟರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved