• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾವೇರಿ ನದಿ ಪ್ರವಾಹಕ್ಕೆ ತಂಬಾಕು ಬೆಳೆಗೆ ಹಾನಿ

Aug 03 2025, 01:30 AM IST
ಅರಕಲಗೂಡು ತಾಲೂಕಿನಲ್ಲಿ ಅತಿವೃಷ್ಟಿ ಹಾಗೂ ಕಾವೇರಿ ಪ್ರವಾಹ ಬಂದೆರಗಿದ ಪರಿಣಾಮ ತಂಬಾಕು, ಶುಂಠಿ, ಮುಸುಕಿನ ಜೋಳ ಮತ್ತು ಕಾಫಿ ಬೆಳೆಗೆ ಹಾನಿಯಾಗಿ ಅನ್ನದಾತರು ಆರ್ಥಿಕವಾಗಿ ನಷ್ಟ ಅನುಭವಿಸುವಂತಾಗಿದೆ. ಕಳೆದ ಬಾರಿ ತಂಬಾಕಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ದೊರೆತ ಖುಷಿಯಲ್ಲಿ ರೈತರು ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಸಸಿಮಡಿ ಬೆಳೆಸಿ ನಾಟಿ ಮಾಡಿದ್ದರು. ನಾಟಿ ಸಮಯದಲ್ಲಿ ಉತ್ತಮವಾಗಿ ಬಿದ್ದ ಮಳೆಯಿಂದ ಬೆಳೆ ಬೆಳವಣಿಗೆ ಕಾಣಬೇಕೆನ್ನುವಷ್ಟರಲ್ಲಿ ಅತಿವೃಷ್ಟಿ ಹೊಡೆತಕ್ಕೆ ಸಿಲುಕಿ ಅಪಾರ ಪ್ರಮಾಣದಲ್ಲಿ ಇಳುವರಿ ಕುಂಠಿತಗೊಂಡಿದೆ.

ಐದು ಸಾವಿರ ಕೋಟಿ ರು. ವೆಚ್ಚದ 5ನೇ ಹಂತದ ಕಾವೇರಿ ಯೋಜನೆಗೆ ಕೇವಲ 70 ಸಾವಿರ ಸಂಪರ್ಕ!

Jul 31 2025, 10:34 AM IST

ರಾಜಧಾನಿ ಬೆಂಗಳೂರಿನ 110 ಹಳ್ಳಿಗಳಿಗೆ ಕಾವೇರಿ ನೀರಿನ ಪೂರೈಕೆಯ ಐದನೇ ಹಂತದ ಯೋಜನೆಗೆ ಚಾಲನೆ ನೀಡಿ ಒಂದು ವರ್ಷ ಸಮೀಪಿಸುತ್ತಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಸಾರ್ವಜನಿಕರು ಕಾವೇರಿ ನೀರಿನ ಸಂಪರ್ಕ ಪಡೆಯುವುದಕ್ಕೆ ಮುಂದಾಗುತ್ತಿಲ್ಲ.

ಕಾವೇರಿ ನದಿಗೆ ಹೆಚ್ಚಿನ ನೀರು, ಮುತ್ತತ್ತಿಯಲ್ಲಿ ಪ್ರವಾಸಿಗರಿಗೆ ನಿಷೇಧ

Jul 30 2025, 12:45 AM IST
ಜು.28 ರಂದು ಸೋಮವಾರ ಸಂಜೆ 6 ಗಂಟೆಯಿಂದ ಮುಂದಿನ ಆದೇಶದವರೆಗೆ ಪ್ರವಾಸಿ ತಾಣ ಮುತ್ತತ್ತಿ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಹಸೀಲ್ದಾರ್ ಎಸ್.ವಿ.ಲೋಕೇಶ್ ಆದೇಶ ಮಾಡಿದ್ದಾರೆ.

ಕಾವೇರಿ ನದಿಗೆ 85 ಸಾವಿರ ಕ್ಯುಸೆಕ್ ನೀರು ಬಿಡುಗಡೆ

Jul 28 2025, 12:30 AM IST
ಕೃಷ್ಣರಾಜಸಾಗರದಿಂದ 85 ಸಾವಿರಕ್ಕಿಂತ ಹೆಚ್ಚಿನ ಕ್ಯುಸೆಕ್ ನೀರನ್ನು ಕಾವೇರಿ ನದಿಗೆ ಬಿಡುತ್ತಿರುವುದರಿಂದ ನದಿ ತೀರ ಪ್ರದೇಶಗಳಿಗೆ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ಸೂಚಿಸಲಾಗಿದೆ. ಯಾವುದೇ ಕ್ಷಣದಲ್ಲಾದರೂ ಮತ್ತಷ್ಟು ಹೆಚ್ಚಿನ ನೀರನ್ನು ಕಾವೇರಿ ನದಿಗೆ ಬಿಡುವ ಸಾಧ್ಯತೆ ಇರುವುದರಿಂದ ಕಾವೇರಿ ನದಿ ತೀರದ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಕೂಡಲೇ ಸೂಕ್ತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಎಚ್ಚರಿಕೆ ನೀಡಿದ್ದಾರೆ.

ಬಸರಾಳು, ದೇವಲಾಪುರ ಹೋಬಳಿಗೆ ಕಾವೇರಿ ನೀರು: ಶಾಸಕ ಪಿ.ರವಿಕುಮಾರ್

Jul 27 2025, 12:00 AM IST
ಇಂದಿರಾ ಗಾಂಧಿ ಅವರ ಹೆಸರಿನಲ್ಲಿ ಸರ್ಕಾರಿ ವಸತಿ ಶಾಲೆಯನ್ನು ಪ್ರಾರಂಭಿಸಲು ಯೋಜನೆ ರೂಪಿಸಿತ್ತು. ಅದರಂತೆ ಈಗಾಗಲೇ ಕಟ್ಟಡ ನಿರ್ಮಿಸಿ ಲೋಕಾರ್ಪಣೆ ಮಾಡಲಾಗಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಖಾಸಗಿ ಶಾಲೆಗಳು ಹೆಚ್ಚಿವೆ. ಆದರೂ, ಸರ್ಕಾರದ ವಸತಿ ಶಾಲೆಗಳಿಗೆ ದಾಖಲಾತಿ ಪಡೆಯಲು ಹೆಚ್ಚಿನ ಪೈಪೋಟಿ ಇದೆ. ಇಲ್ಲಿ ಎಲ್ಲ ಸೌಲಭ್ಯಗಳೂ ಇವೆ.

250 ಹಳ್ಳಿಗಳಿಗೆ ಕಾವೇರಿ ನೀರು ಪೂರೈಕೆ ಯೋಜನೆ

Jul 22 2025, 01:16 AM IST
ಕನಕಪುರ: ಬೆಂಗಳೂರು ಮಾದರಿಯಲ್ಲಿ ಸಂಗಮದ ಬಳಿ ಕಾವೇರಿ ನೀರನ್ನು ಪಂಪ್ ಮಾಡಿ ಈ ಕ್ಷೇತ್ರದ 250ಕ್ಕೂ ಹೆಚ್ಚು ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರು ತಲುಪಿಸುವ ಯೋಜನೆ ರೂಪಿಸುವ ಜೊತೆಗೆ ಕ್ಷೇತ್ರದ ಕೆರೆಗಳಿಗೂ ನೀರನ್ನು ತುಂಬಿಸುವ ಕೆಲಸಕ್ಕೆ ಚಾಲನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ನಾಲೆ ಸ್ವಚ್ಛತೆ ಮಾಡದ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು

Jul 21 2025, 01:30 AM IST
ಬೆಳಗೊಳ ಗ್ರಾಮದ ಬಲಮುರಿ ವಿರಿಜಾ ನಾಲೆಯ 4ನೇ ಬಚ್ಚಲು ಬಳಿ ಸುಮಾರು 200 ಎಕರೆಯಷ್ಟು ಜಮೀನಿಗೆ ಸುಮಾರು 2 ಕಿಮೀ ಉದ್ದಕ್ಕೆ ಹೋಗುವ ನಾಲೆಯಲ್ಲಿ ಗಿಡಗೆಂಟೆ ಬೆಳೆದು, ಹೂಳು ತುಂಬಿ ನೀರು ಸರಾಗವಾಗಿ ರೈತರ ಜಮೀನುಗಳಿಗೆ ಹರಿಯದೆ ತೊಂದರೆಯಾಗಿತ್ತು.

ಕಾವೇರಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಎಸ್.ರವೀಂದ್ರ ಅವಿರೋಧ ಆಯ್ಕೆ

Jul 16 2025, 12:45 AM IST
ಸಂಘದ ವಾರ್ಷಿಕ ವಹಿವಾಟು ಮೂರು ಕೋಟಿಗೂ ಮೀರಿದೆ. ವ್ಯಾಪಾರ ಸಾಲ, ಶ್ರೀ ಶಕ್ತಿ ಸ್ವಸಹಾಯ ಸಂಘಗಳಿಗೆ 50 ಲಕ್ಷ ರು. ಸಾಲ ನೀಡಲಾಗಿದೆ. ಅಲ್ಲದೆ ಪ್ರತಿದಿನ ಪಿಗ್ಮಿ ರೂಪದಲ್ಲಿ 30 ಸಾವಿರ ಸಂಗ್ರಹಿಸಗುತ್ತಿದೆ. ಸುಸ್ತಿ ಸಾಲ ವಸೂಲಾತಿಗೆ ಈಗಾಗಲೇ ಸುಸ್ತಿದಾರರ ವಿರುದ್ಧ ಸಂಘ ಕಾನೂನು ಕ್ರಮ ಕೈಗೊಳ್ಳುವ ಪ್ರಕ್ರಿಯೆ ಗೆ ಮುಂದಾಗಿದೆ.

ಕಾವೇರಿ ನದಿಗೆ ಹಾರಿ ಆತ್ಮಹತ್ಯೆ : ಯುವತಿ ಮೃತದೇಹ ಪತ್ತೆ

Jul 13 2025, 01:18 AM IST
ಶ್ರೀರಂಗಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿನ ದಕ್ಷಿಣ ಕಾವೇರಿ ನದಿ ಸೇತುವೆ ಮೇಲಿಂದ ಮಂಗಳವಾರ ತಡರಾತ್ರಿ ಹಾರಿ ಹಾಸನ ಜಿಲ್ಲೆಯ ಯುವತಿ ಸಿಂಚನ ಆತ್ಮಹತ್ಯೆ ಮಾಡಿಕೊಂಡಿದ್ದರು. ಶನಿವಾರ ಮೃತದೇಹ ಪತ್ತೆಯಾಗಿದೆ.

ಕಾವೇರಿ ನದಿಗೆ ಹಾರಿ ಹಾಸನ ಜಿಲ್ಲೆಯ ಯುವತಿ ಆತ್ಮಹತ್ಯೆ..!

Jul 10 2025, 01:45 AM IST
ನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಮಂಡ್ಯಕ್ಕೆ ಹೋಗುವ ಉತ್ತರ ಕಾವೇರಿ ನದಿಯ ಸೇತುವೆ ಬಳಿ ಮಂಗಳವಾರ ತಡರಾತ್ರಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ಪ್ರಸಾದಹಳ್ಳಿಯ ಮಂಜುನಾಥ್ ಪುತ್ರಿ ಸಿಂಚನ ಆತ್ಮಹತ್ಯೆ ಮಾಡಿಕೊಂಡವರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 34
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved