• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾವೇರಿ ತೀರ್ಥೋದ್ಭವ ಕಾರ್ಯಕ್ರಮ ಯಶಸ್ವಿಗೆ ಭೋಸರಾಜು ಕರೆ

Sep 16 2025, 12:04 AM IST
ಅ.17ರಂದು ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಜರುಗಲಿರುವ ಕಾವೇರಿ ತೀರ್ಥೋದ್ಭವದ ಅಂಗವಾಗಿ ಭಾಗಮಂಡಲದ ಭಗಂಡೇಶ್ವರ ದೇವಾಲಯದ ಹಳೆ ಮುಡಿ ಕಟ್ಟಡದಲ್ಲಿ ಸಭೆ ನಡೆಯಿತು.

ಕಾವೇರಿ ಆರತಿ ನಿಲ್ಲಿಸಲು ಅಸಾಧ್ಯ: ಡಿಕೆಶಿ

Sep 15 2025, 01:00 AM IST
ಪ್ರಕೃತಿಗೆ ಪೂಜೆ ಸಲ್ಲಿಸುವುದು ನಮ್ಮ ಸಂಸ್ಕೃತಿ. ಕಾವೇರಿ ಆರತಿಯನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಕಾವೇರಿ ಆರತಿ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

Sep 15 2025, 01:00 AM IST
ಮನುಷ್ಯನಿಗೆ ಅಮೂಲ್ಯ ವಸ್ತು ಒಳ್ಳೆಯ ಮನಸ್ಸು. ಸ್ವಾರ್ಥಕ್ಕಿಂತ ಹೆಚ್ಚು ಮೌಲ್ಯ ತ್ಯಾಗಕ್ಕಿದೆ. ಈ ಸರ್ಕಾರದ ಮೇಲೆ ನಂಬಿಕೆ ಇಟ್ಟುಕೊಂಡು 2028ಕ್ಕೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಮುಂದಾಗಬೇಕು. ನಿಮ್ಮ ಜೊತೆ ನಾವಿರುತ್ತೇವೆ ಎಂದು ತಿಳಿಸಿದರು.‌

ಕೆಆರ್‌ಎಸ್ ಬೃಂದಾವನದಲ್ಲಿ 11 ದಿನಗಳ ಕಾಲ ಕಾವೇರಿ ಆರತಿ

Sep 13 2025, 02:04 AM IST
ಅಣೆಕಟ್ಟೆಗೆ ಲೇಶರ್ ಲೈಟ್ ಶೋ, ವಿಶೇಷ ದೀಪಾಲಂಕರ ಕೂಡ ಮಾಡಲಾಗುತ್ತದೆ. ಜೊತೆಗೆ ಆಹಾರ ಮೇಳ, ವಸ್ತು ಪ್ರದರ್ಶನ, ವಿವಿಧ ರೀತಿ ಮನೋರಂಜಾನ ಪಾರ್ಕ್‌ಗಳನ್ನು ಹಾಕುವ ಬಗ್ಗೆ ಚರ್ಚಿಸಿಲಾಗಿದೆ. ಸಾವಿರಾರು ಪ್ರವಾಸಿಗರನ್ನು ಆಕರ್ಷಣೆ ಕೇಂದ್ರ ಬಿಂದುವಾಗಲಿದೆ ಬೃಂದಾವನ ಉದ್ಯಾನವನ.

ಕಾವೇರಿ ನದಿಗೆ ತ್ಯಾಜ್ಯ ನೀರು: ಗುಡ್ಡೆಹೊಸೂರು ಗ್ರಾ.ಪಂ.ನಿಂದ ಪರಿಶೀಲನೆ

Sep 09 2025, 01:01 AM IST
ಮಲಿನ ನೀರನ್ನು ನೇರವಾಗಿ ಚರಂಡಿಗಳ ಮೂಲಕ ನದಿಗಳಿಗೆ ಹರಿಸುತ್ತಿರುವ ಉದ್ದಿಮೆದಾರರಿಗೆ ಲೈಸೆನ್ಸ್ ರದ್ದು ಪಡಿಸುವ ಎಚ್ಚರಿಕೆ ನೀಡಲಾಯಿತು. ಹಾಗೂ 15 ದಿನಗಳ ಕಾಲಾವಕಾಶವನ್ನು ನೀಡಿದ್ದು, ಈ ಅವಧಿಯಲ್ಲಿ STP ನಿರ್ಮಾಣ ಮಾಡಿ ನೀರನ್ನು ಸಂಸ್ಕರಿಸಿ ಪುನರ್ಬಳಕೆ ಮಾಡುವ ಬಗ್ಗೆ ತಿಳಿ ಹೇಳಲಾಯಿತು.

ಸಿಎಂ ಕಾವೇರಿ ನಿವಾಸಕ್ಕೆ ಸ್ಟಿಕ್ಕರ್ ಅಂಟಿಸಿದ ಹಿಂ.ವರ್ಗಗಳ ಆಯೋಗ

Sep 06 2025, 09:55 AM IST

ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸೆ.22 ರಿಂದ ಅ.7ವರೆಗೆ ಹಮ್ಮಿಕೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಂಗವಾಗಿ ಸಮೀಕ್ಷೆಗೆ ಮನೆ ಪಟ್ಟಿ ಮಾಡಿರುವ ಸ್ಟಿಕ್ಕರ್‌ ಅನ್ನು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಗೆ ಅಂಟಿಸಲಾಯಿತು.

ಕಾವೇರಿ 6ನೇ ಹಂತಕ್ಕೆ ಸಿದ್ಧತೆ ನಡೆಸಿ : ಡಿಸಿಎಂ

Sep 02 2025, 02:00 AM IST
ನಗರದ ಜಲಮಂಡಳಿಯ ರಜತ ಭವನದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಜಲಮಂಡಳಿ ಅನ್ನಪೂರ್ಣ ಯೋಜನೆ ಅಡಿಯಲ್ಲಿ ನಿರ್ಮಲೀಕರಣ ಕಾರ್ಮಿಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸ್ಮಾರ್ಟ್‌ಕಾರ್ಡ್‌ ವಿತರಿಸಿದರು.

ರಾಮನಗುಡ್ಡೆ ಜಲಾಶಯಕ್ಕೆ ತಿಂಗಳೊಳಗೆ ಕಾವೇರಿ ನೀರು: ಶಾಸಕ ಎಂ.ಆರ್. ಮಂಜುನಾಥ್

Sep 02 2025, 01:00 AM IST
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಮುಖ ಮೂರು ಜಲಾಶಯಗಳಿಗೆ ನೀರು ತುಂಬಿಸುವ ಯೋಜನೆ ಪ್ರಗತಿಯಲ್ಲಿದ್ದು, ಗುಂಡಾಲ್ ಜಲಾಶಯಕ್ಕೆ ಈಗಾಗಲೇ ನೀರು ಹರಿಸಲಾಗುತ್ತಿದೆ.

ಹೇಮಾವತಿ ಕಾವೇರಿ ಅಚ್ಚುಕಟ್ಟಿನಲ್ಲಿ ಕಳೆಗಟ್ಟಿದ ಗದ್ದೆ ಬಯಲು

Aug 22 2025, 12:00 AM IST
ಕಾವೇರಿ ಹಾಗೂ ಹೇಮಾವತಿ ಜಲಾನಯನ ಪ್ರದೇಶಗಳಲ್ಲಿ ಈ ಬಾರಿ ವಾಡಿಕೆಗಿಂತಲೂ ಅಧಿಕವಾಗಿ ಮಳೆ ಸುರಿದಿದೆ. ಹೀಗಾಗಿ ವಾಡಿಕೆಗಿಂತ ಮೊದಲೇ ಹಾರಂಗಿ ಮತ್ತು ಕಟ್ಟೆಪುರ ಕೃಷ್ಣರಾಜ ಅಣೆಕಟ್ಟು ತುಂಬಿದ್ದು ಈಗಾಗಲೇ ಎಲ್ಲಾ ನಾಲೆಗಳಲ್ಲಿ ನೀರು ಹರಿಸಲಾಗಿದೆ.‌ ಈ ಭಾಗದ ಸಾವಿರಾರು ಎಕರೆ ಪ್ರದೇಶದಲ್ಲಿ ಕೃಷಿ ಚಟುವಟಿಕೆಗಳನ್ನು ಪ್ರಾರಂಭವಾಗಿದ್ದು ಭತ್ತದ ಒಗ್ಗು ( ಸಸಿಮಡಿ) ಹಾಕಿರುವ ರೈತರು ಇದೀಗ ನಾಟಿ ಕಾರ್ಯ ಬಿರುಸುಗೊಳಿಸಿದ್ದಾರೆ.

ಖಿನ್ನತೆಗೆ ಒಳಗಾಗಿ ಕಾವೇರಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Aug 20 2025, 01:30 AM IST
ತುಂಬಿ ಹರಿಯತ್ತಿರುವ ಕಾವೇರಿ ನದಿಗೆ ವ್ಯಕ್ತಿಯೊಬ್ಬ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶ್ರೀರಂಗಪಟ್ಟಣದ ವೆಲ್ಲೆಸ್ಲೀ ಸೇತುವೆ ಬಳಿ ನಡೆದಿದೆ. ಮೈಸೂರಿನ ಜನತಾನಗರ ನಿವಾಸಿ ಲೇಟ್ ಯಾಲಕ್ಕಯ್ಯ ಪುತ್ರ ಕ್ಯಾಬ್ ಡ್ರೈವರ್ ವೈ.ರೇವಣ್ಣ ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 36
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved