• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾವೇರಿ ಪ್ರತಿಮೆ ಸ್ಥಳ ನವವಧುವಿನಂತೆ ಸಿಂಗಾರ

Jul 30 2024, 12:31 AM IST
ಕೃಷ್ಣರಾಜಸಾಗರ ಜಲಾಶಯದಲ್ಲಿ ಕಾವೇರಿ ಮಾತೆಗೆ ಬಾಗಿನ ಸಮರ್ಪಿಸುವ ಕಾರ್ಯಕ್ರಮದ ಅಂಗವಾಗಿ ಕಾವೇರಿ ಪ್ರತಿಮೆ ಇರುವ ಸ್ಥಳವನ್ನು ನವವಧುವಿನಂತೆ ಸಿಂಗರಿಸಲಾಗಿತ್ತು. ಹಸಿರು ತೋರಣ, ಹೂವುಗಳಿಂದ ಅಣೆಕಟ್ಟೆಯ ಮೇಲ್ಭಾಗವನ್ನು ಅಲಂಕರಿಸಲಾಗಿತ್ತು. ಅಣೆಕಟ್ಟೆಯುದ್ದಕ್ಕೂ ಕನ್ನಡದ ಬಾವುಟಗಳನ್ನು ಕಟ್ಟಿ ಕನ್ನಡಮಯಗೊಳಿಸಲಾಗಿತ್ತು.

ನಮ್ಮ ನಾಡನ್ನು ಸಮೃದ್ಧಗೊಳಿಸಿದ ಕಾವೇರಿ ತಾಯಿಗೆ ನಮಿಸೋಣ : ಡಿಸಿಎಂ ಡಿಕೆ ಶಿವಕುಮಾರ್

Jul 29 2024, 05:24 AM IST

ಬರದ ಸಂಕಷ್ಟಗಳ ನಡುವೆ ಕುಡಿಯುವ ನೀರಿಗೂ ಹಾಹಾಕಾರವನ್ನು ಎದುರಿಸಿದ್ದ ಬೆಂಗಳೂರು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದ ಜನರಿಗೆ ವರಣ ದೇವನ ಕೃಪೆ ಮತ್ತು ತಾಯಿ ಚಾಮುಂಡೇಶ್ವರಿ ದಯೆ ಲಭಿಸಿದೆ.

ಕಾವೇರಿ ಒಡಲು ತುಂಬಿದ ಕನ್ನಂಬಾಡಿ ಅಣೆಕಟ್ಟೆ : 3ನೇ ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಆರ್‌ಎಸ್‌ಗೆ ಬಾಗಿನ

Jul 29 2024, 01:01 AM IST
ಕಾವೇರಿ ಒಡಲು ತುಂಬಿದ ಕನ್ನಂಬಾಡಿ ಅಣೆಕಟ್ಟೆಗೆ ಬಾಗಿನ ಅರ್ಪಿಸುವ ಸಂಪ್ರದಾಯವನ್ನು ಡಿ.ದೇವರಾಜ ಅರಸು ಅವರು ಪ್ರಾರಂಭಿಸಿದರು. 1979ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ದೇವರಾಜ ಅರಸು ಕೃಷ್ಣರಾಜಸಾಗರ ಜಲಾಶಯದಲ್ಲಿ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದರು.

ಉಕ್ಕಿ ಹರಿದ ಕಾವೇರಿ ನದಿ ಕಾವೇರಿ ಮಾತೆಗೆ ದೃಷ್ಟಿ ತೆಗೆದು ಪೂಜೆ ಸಲ್ಲಿಕೆ

Jul 29 2024, 12:53 AM IST
ತಮಿಳುನಾಡಿನ ರೈತರು ಕೂಡ ನಮ್ಮವರೆ, ಅವರಿಗೂ ನೀರು ಕೊಡಗಲು ಕನ್ನಡಿಗರಿಗೆ ಬೇಸರವಿಲ್ಲ. ಇಲ್ಲಿನ ಪರಿಸ್ಥಿತಿ ನೋಡಿ ನೀರು ಕೇಳಬೇಕು ಎಂದರು. ಕಾವೇರಿ ನದಿ ಪಾತ್ರದ ರೈತರು ನೆರೆ ಸಂತಸ್ತರಿಗೆ ಸರ್ಕಾರ ತಕ್ಷಣ ಸ್ಪಂದಿಸಿ ತ್ವರಿತವಾಗಿ ಪರಿಹಾರದ ವ್ಯವಸ್ಥೆ ಕಲ್ಪಿಸಬೇಕು, ಇಲ್ಲದಿದ್ದರೆ ರೈತರ ಪರ ವಾಗಿ ಹೋರಾಟಗಳ ಮಾಡಬೇಕಾಗುತ್ತದೆ.

ಕಾವೇರಿ ನದಿಗೆ ಅಡ್ಡಲಾಗಿ ತಮಿಳುನಾಡಿನ ಮೆಟ್ಟೂರಿನಲ್ಲಿ ಕಟ್ಟಿರುವ ಅಣೆಕಟ್ಟೆ ಭರ್ತಿ: ಸಂಘರ್ಷ ಕ್ಷೀಣ

Jul 29 2024, 12:50 AM IST
ಕಾವೇರಿ ನದಿಗೆ ಅಡ್ಡಲಾಗಿ ತಮಿಳುನಾಡಿನ ಮೆಟ್ಟೂರಿನಲ್ಲಿ ಕಟ್ಟಿರುವ ಅಣೆಕಟ್ಟೆಗೆ ಕರ್ನಾಟಕದಿಂದ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿರುವ ಕಾರಣ ಅಣೆಕಟ್ಟೆ ಭರ್ತಿಗೆ ಕ್ಷಣಗಣನೆ ಆರಂಭವಾಗಿದೆ.

ಕಾವೇರಿ ನದಿಗೆ ತಮಿಳುನಾಡಿನ ಮೆಟ್ಟೂರಿನಲ್ಲಿರುವ ಅಣೆಕಟ್ಟಿಗೆ ಭಾರೀ ಪ್ರಮಾಣದಲ್ಲಿ ನೀರಿನ ಒಳಹರಿವು

Jul 28 2024, 02:09 AM IST

ಕಾವೇರಿ ನದಿಗೆ ತಮಿಳುನಾಡಿನ ಮೆಟ್ಟೂರಿನಲ್ಲಿ ಕಟ್ಟಿರುವ ಅಣೆಕಟ್ಟಿಗೆ ಭಾರೀ ಪ್ರಮಾಣದಲ್ಲಿ ನೀರಿನ ಒಳಹರಿವು ಮುಂದುವರೆದಿದ್ದು, ಸೋಮವಾರ ಸಂಜೆ ವೇಳೆಗೆ ಅದು ತನ್ನ ಪೂರ್ಣಮಟ್ಟವಾದ 120 ಅಡಿ ತಲುಪುವ ಸಾಧ್ಯತೆ ಇದೆ.

ಕೆಆರ್ ಎಸ್ ನಿಂದ ಲಕ್ಷಕ್ಕೂ ಹೆಚ್ಚು ಕ್ಯುಸೆಕ್ ನೀರು ಬಿಡುಗಡೆ : ಅಪಾಯದ ಮಟ್ಟದಲ್ಲಿ ಕಾವೇರಿ ನದಿ

Jul 28 2024, 02:06 AM IST

ಅಪಾಯದ ಮಟ್ಟದಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ನದಿ ನೀರಿನ ಪ್ರವಾಹದಿಂದ 200 ವರ್ಷಗಳ ಹಳೆಯದಾದ ವೆಲ್ಲೆಸ್ಲಿ ಸೇತುವೆ ಭಾಗಶಃ ಮುಳುಗಡೆಯಾಗಿದೆ. 

ಕಾವೇರಿ ಬೃಂದಾವನ ನಿರ್ಮಾಣಕ್ಕೆ ಅನುಮೋದನೆ: ಶಾಸಕ ದಿನೇಶ್‌ ಗೂಳಿಗೌಡ ಶ್ಲಾಘನೆ

Jul 27 2024, 12:51 AM IST
ಕೆಆರ್‌ಎಸ್‌ ಜಲಾಶಯದಲ್ಲಿ ವಿಶ್ವದರ್ಜೆಯ ಕಾವೇರಿ ಬೃಂದಾವನ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಈ ನಿರ್ಧಾರದಿಂದ ಮಂಡ್ಯ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಉತ್ತೇಜನ ದೊರೆಯಲಿದೆ ಹಾಗೂ ಸ್ಥಳೀಯ ಉದ್ಯೋಗ ಸೃಷ್ಟಿಗೆ ಅನುಕೂಲವಾಗಿದೆ.

ವಿವಿಧೆಡೆ ಭಾರೀ ಮಳೆಗೆ ಉಕ್ಕಿ ಹರಿದ ಕಾವೇರಿ, ಹೇಮಾವತಿ

Jul 27 2024, 12:50 AM IST
ಕೃಷ್ಣರಾಜಸಾಗರ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಜಲಾಶಯದ ಒಳಹರಿವು ಹೆಚ್ಚಿರುವುದರಿಂದ ೭೪ ಸಾವಿರ ಕ್ಯುಸೆಕ್‌ಗೂ ಹೆಚ್ಚು ನೀರನ್ನು ನದಿಗೆ ಹರಿಯಬಿಡಲಾಗುತ್ತಿದೆ. ಇದರ ಪರಿಣಾಮ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮ, ಪಶ್ಚಿಮವಾಹಿನಿ, ಸ್ನಾನಘಟ್ಟ, ಶ್ರೀಸಾಯಿ ಮಂದಿರ, ವೆಲ್ಲೆಸ್ಲಿ ಸೇತುವೆ ಸೇರಿದಂತೆ ಕಾವೇರಿ ನದಿ ತೀರದ ತಗ್ಗು ಪ್ರದೇಶಗಳು ಭಾಗಶಃ ಮುಳುಗಡೆಯಾಗಿವೆ. ಕೆಲವೆಡೆ ಜಮೀನುಗಳಿಗೆ ನೀರು ನುಗ್ಗಿರುವ ಬಗ್ಗೆಯೂ ವರದಿಯಾಗಿವೆ.

25 ವಾರ ಪೂರೈಸಿದ ಕಾವೇರಿ ಚಳವಳಿ: ತಾತ್ಕಾಲಿಕ ಮುಂದೂಡಿಕೆ

Jul 23 2024, 12:38 AM IST
ನೀರಿಲ್ಲದ ಸಮಯದಲ್ಲಿ ರೈತರಿಗೆ ನೀರೊದಗಿಸಲು ಪೇಚಾಡುವ ಸರ್ಕಾರಗಳು ಹೆಚ್ಚುವರಿ ನೀರು ಹರಿದುಬಂದಾಗ ಅದನ್ನು ಯೋಜಿತ ರೀತಿಯಲ್ಲಿ ಸಂಗ್ರಹಿಸುವುದಕ್ಕೆ, ಹೊಸದಾಗಿ ಕೆರೆ-ಕಟ್ಟೆಗಳನ್ನು ನಿರ್ಮಿಸಿ ತುಂಬಿಸಲು, ಎಲ್ಲಾ ಕೆರೆಗಳಿಗೆ ನಾಲಾ ಸಂಪರ್ಕ ಜಾಲ ಸಂಪರ್ಕಿಸುವುದಕ್ಕೆ ಯೋಜನೆಯನ್ನು ರೂಪಿಸಿಲ್ಲ. ವ್ಯರ್ಥವಾಗಿ ನೀರನ್ನು ಹರಿಯಬಿಟ್ಟು ಕುಳಿತಿರುವುದು ಸರ್ಕಾರಗಳ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 34
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved