• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೋಣಿಕೊಪ್ಪ ಕಾವೇರಿ ಕಾಲೇಜ್‌ ಹಳೆ ವಿದ್ಯಾರ್ಥಿಗಳ ಪುನರ್ಮಿಲನ

Oct 01 2025, 01:01 AM IST
ವಿರಾಜಪೇಟೆ ಕೊಡವ ಸಮಾಜ ಸಭಾಂಗಣದಲ್ಲಿ ಗೋಣಿಕೊಪ್ಪದ ಕಾವೇರಿ ಕಾಲೇಜಿನಲ್ಲಿ 1982ರ ಶೈಕ್ಷಣಿಕ ವರ್ಷವನ್ನು ಪೂರೈಸಿದ ವಿದ್ಯಾರ್ಥಿಗಳ ಪುನರ್‌ಮಿಲನ, ಸಂತೋಷ ಕೂಟ ಕಾರ್ಯಕ್ರಮ ನಡೆಯಿತು.

ದಸರಾದಲ್ಲಿ ಕಾವೇರಿ ಆರತಿ, ಜಲ ಕ್ರೀಡೆಗಳು ಕೇಂದ್ರ ಬಿಂದು: ಡಾ.ರಾಮಪ್ರಸಾತ್ ಮನೋಹರ್

Sep 29 2025, 01:03 AM IST
ಗಂಗಾರತಿ ಮಾದರಿಯಲ್ಲಿ ತಾಯಿ ಕಾವೇರಿಗೆ ಸಲ್ಲಿಸುವ ಧಾರ್ಮಿಕ ಆರತಿ ಸಮಾರಂಭದ ಜೊತೆಗೆ, ರಾಫ್ಟಿಂಗ್ ಸೇರಿದಂತೆ ಹಲವು ಜಲ ಕ್ರೀಡೆಗಳು ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿವೆ.

ಕಾವೇರಿ ಆರತಿಗೆ ಅಮೆರಿಕಾ ಕನ್ನಡತಿ ಮೆಚ್ಚುಗೆ: 5 ಲಕ್ಷ ರು. ಸಮರ್ಪಣೆ

Sep 29 2025, 01:03 AM IST
ನಾನು ಬೆಂಗಳೂರಿನವರಾಗಿ ಕಾವೇರಿ ನೀರನ್ನು ಕುಡಿದು ಬಾಲ್ಯ ಜೀವನ ಕಳೆದಿದ್ದೇನೆ. ಎಂಜಿನಿಯರಿಂಗ್ ಪದವಿ ಪೂರೈಸಿ ಅಮೆರಿಕಾದಲ್ಲಿ ನೆಲೆಸಿದ್ದೇವೆ. ಸೆಪ್ಟೆಂಬರ್ 26ರಿಂದ ಕೆಆರ್‌ಎಸ್‌ನ ಬೃಂದಾವನದಲ್ಲಿ ಆರಂಭವಾಗಿರುವ ಐತಿಹಾಸಿಕ ಕಾವೇರಿ ಆರತಿಯನ್ನು ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ವೀಕ್ಷಿಸಿ ಭಾವುಕರಾಗಿರುವುದಾಗಿ ತಿಳಿಸಿದ್ದಾರೆ.

ಕೆಆರ್ ಎಸ್ ಅಣೆಕಟ್ಟೆ ಬಳಿ ಕಾವೇರಿ ಆರತಿ ವಿರೋಧಿಸಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

Sep 27 2025, 01:00 AM IST
ಅಣೆಕಟ್ಟೆ ಬಳಿ ಶಬ್ಧಮಾಲಿನ್ಯ, ಜನ ಸೇರುವುದು ಯಾವುದನ್ನೂ ಮಾಡುವುದಿಲ್ಲ ಎನ್ನುವುದನ್ನು ನೀರಾವರಿ ಇಲಾಖೆಯೇ ತಿಳಿಸಿದೆ. ಅಣೆಕಟ್ಟೆಗೆ ತೊಂದರೆಯಾದರೂ ಅವರು ಹೊಣೆ ಆಗುತ್ತಾರೆ. ಹೈಕೋರ್ಟ್‌ ಆದೇಶ ಉಲ್ಲಂಘನೆ ಮಾಡಿ ಕಾವೇರಿ ಆರತಿ ಮಾಡುತ್ತಿದ್ದಾರೆ.

ಕಾವೇರಿ ಆರತಿಗೆ ಯಾರೇ ತೊಂದರೆ ಮಾಡಿದರೂ ನಿಲ್ಲುವುದಿಲ್ಲ : ಡಿ.ಕೆ.ಶಿವಕುಮಾರ್

Sep 27 2025, 01:00 AM IST

ಕಾವೇರಿ ಜ್ಯೋತಿ ಕರುನಾಡಿನಲ್ಲಿ ಶಾಶ್ವತವಾಗಿ ಬೆಳಗಬೇಕು. ಆ ತಾಯಿ ಆಶೀರ್ವಾದಿಂದ ಮೇಕೆದಾಟು ಅಣೆಕಟ್ಟು ಯೋಜನೆ ಜಾರಿಗೊಳಿಸುವ ಶಕ್ತಿಯನ್ನು ಕರುಣಿಸುವ ನಿರೀಕ್ಷೆಯೊಂದಿಗೆ ಕಾವೇರಿ ಆರತಿಯನ್ನು ಆರಂಭಿಸಿದ್ದೇವೆ. ನಮ್ಮ ಪ್ರಯತ್ನ ವಿಫಲವಾಗಬಹುದು. ಪ್ರಾರ್ಥನೆ ಎಂದಿಗೂ ವಿಫಲವಾಗುವುದಿಲ್ಲ  

‘ಕಾವೇರಿ ಆರತಿ’ ಯಾವ ಕಾರಣಕ್ಕೂ ನಿಲ್ಲಲ್ಲ: ಡಿಕೆಶಿ

Sep 27 2025, 12:00 AM IST
ಕಾವೇರಿ ಆರತಿಗೆ ಯಾರೇ ತೊಂದರೆ ಮಾಡಿದರೂ ಯೋಜನೆ ಮಾತ್ರ ನಿಲ್ಲುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದಿಟ್ಟ ಉತ್ತರ ನೀಡಿದರು.

ಕಾವೇರಿ ಮಾತೆಗೆ ಇಂದಿನಿಂದ ಆರತಿ : 5 ದಿನ ಉಚಿತ ಲಾಡು ವಿತರಣೆ

Sep 26 2025, 01:00 AM IST
ಉತ್ತರ ಭಾರತದಲ್ಲಿ ನಡೆಯುವ ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾಗದ ಕೆಆರ್‌ಎಸ್‌ನಲ್ಲಿ ಸೆ.26ರಿಂದ 30ರವರೆಗೆ ಕಾವೇರಿ ಮಾತೆಗೆ ಆರತಿ‌ ಮಾಡಲು ಬೃಂದಾವನದಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಕಾವೇರಿ ಆರತಿ ವಿರೋಧಿಸಿ ಇಂದು ಪ್ರತಿಭಟನೆ: ಹಿತರಕ್ಷಣಾ ಸಮಿತಿ ನಿರ್ಧಾರ

Sep 25 2025, 01:00 AM IST
ಸರ್ಕಾರದ ಅಹ್ವಾನದ ಮೇರೆಗೆ ಭಾಗಿಯಾಗುತ್ತಿರುವ ಮಠಾಧೀಶರು ಜಿಲ್ಲೆಯ ರೈತರ ಹಿತಾಸಕ್ತಿ, ಕೃಷಿ ಹಾಗೂ ಅಣೆಕಟ್ಟೆಯ ಭದ್ರತೆ ದೃಷ್ಟಿಯಿಂದ ಸರ್ಕಾರದ ಈ ಕಾರ್ಯಕ್ರಮದಲ್ಲಿ ಭಾಗಿಯಾಗಬಾರದೆಂದು ಮನವಿ ಮಾಡುತ್ತೇವೆ. ಈ ಯೋಜನೆಗಳ ಅನಾಹುತ, ಕಾವೇರಿ ನದಿ ನೀರಿನ ಮಲಿನತೆ ಕುರಿತು ಸರ್ಕಾರದ ಮುಖ್ಯಸ್ಥರಿಗೆ ಮನವರಿಕೆ ಮಾಡಿಕೊಡುವಂತೆ ಮನವಿ ಮಾಡುತ್ತೇವೆ.

ಸೆ.26 ರಿಂದ 5 ದಿನಗಳ ಕೆಆರ್‌ಎಸ್ ನಲ್ಲಿ ಕಾವೇರಿ ಆರತಿ: ಚಲುವರಾಯಸ್ವಾಮಿ

Sep 24 2025, 01:00 AM IST
ಕನ್ನಡ ನಾಡಿನ ಜೀವನದಿ ಕಾವೇರಿ ಆರತಿ ಸೆ.26 ರಿಂದ 5 ದಿನಗಳ ಕಾಲ ನಡೆಯಲಿದ್ದು, ಅಂದು ಸಂಜೆ 5 ಗಂಟೆಗೆ ಉಪ ಮುಖ್ಯಮಂತ್ರಿ, ಜಲ‌ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾವೇರಿ ಆರತಿಗೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದ್ದಾರೆ.

ಕಾವೇರಿ ಆರತಿಯಿಂದ ಕಾನೂನುಭಂಗ: ಸುನಂದಾ ಜಯರಾಂ

Sep 24 2025, 01:00 AM IST
ಜಿಲ್ಲೆಯ ಜೀವನಾಡಿ ಕೆಆರ್‌ಎಸ್ ಅಣೆಕಟ್ಟನ್ನು ನಾಶ ಮಾಡಲು ಇಬ್ಬರು ವ್ಯಕ್ತಿಗಳು ಕಂಕಣ ತೊಟ್ಟಿದ್ದಾರೆ. ಒಬ್ಬರು ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆ, ಕಾವೇರಿ ಆರತಿ ಯೋಜನೆ ರೂವಾರಿ ಡಿ.ಕೆ.ಶಿವಕುಮಾರ್ ಮತ್ತೊಬ್ಬರು ಅಣೆಕಟ್ಟೆ ಹಿನ್ನೀರಿನಲ್ಲಿ ವಿಮಾನಯಾನ (ಸೀಪ್ಲೇಸ್) ಯೋಜನೆ ರೂವಾರಿ ಎಚ್.ಡಿ.ಕುಮಾರಸ್ವಾಮಿ ಇಬ್ಬರೂ ಮಂಡ್ಯದ ಜನರನ್ನು ಕುರಿಗಳು, ಹಿಂಬಾಲಕರೆಂಬ ಧೋರಣೆಯವರಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 39
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved