ಕಾವೇರಿ ಆರತಿಯಿಂದ ಕಾನೂನುಭಂಗ: ಸುನಂದಾ ಜಯರಾಂ
Sep 24 2025, 01:00 AM ISTಜಿಲ್ಲೆಯ ಜೀವನಾಡಿ ಕೆಆರ್ಎಸ್ ಅಣೆಕಟ್ಟನ್ನು ನಾಶ ಮಾಡಲು ಇಬ್ಬರು ವ್ಯಕ್ತಿಗಳು ಕಂಕಣ ತೊಟ್ಟಿದ್ದಾರೆ. ಒಬ್ಬರು ಅಮ್ಯೂಸ್ಮೆಂಟ್ ಪಾರ್ಕ್ ಯೋಜನೆ, ಕಾವೇರಿ ಆರತಿ ಯೋಜನೆ ರೂವಾರಿ ಡಿ.ಕೆ.ಶಿವಕುಮಾರ್ ಮತ್ತೊಬ್ಬರು ಅಣೆಕಟ್ಟೆ ಹಿನ್ನೀರಿನಲ್ಲಿ ವಿಮಾನಯಾನ (ಸೀಪ್ಲೇಸ್) ಯೋಜನೆ ರೂವಾರಿ ಎಚ್.ಡಿ.ಕುಮಾರಸ್ವಾಮಿ ಇಬ್ಬರೂ ಮಂಡ್ಯದ ಜನರನ್ನು ಕುರಿಗಳು, ಹಿಂಬಾಲಕರೆಂಬ ಧೋರಣೆಯವರಾಗಿದ್ದಾರೆ.