ಸಿ.ಚಂದ್ರಶೇಖರ್ ಅವರು ತಮ್ಮ ಕೃತಿಯಲ್ಲಿ ಕಾವೇರಿ ವಿವಾದವನ್ನು ಅಧಿಕೃತ ದಾಖಲೆಗಳಿಂದ ರಚಿಸಿದ್ದಾರೆ. ಆದರೆ, ಇತಿಹಾಸದ ತಪ್ಪುಗಳನ್ನು ತಿದ್ದುವವರು ಯಾರು? ತಪ್ಪಿಗೆ ಯಾರು ಕ್ಷಮೆ ಕೇಳಬೇಕು? ಮುಂದೆ ಏನು ಪ್ರಶ್ನೆ ಬರುತ್ತದೆ. ಆ ಬಗ್ಗೆ ಆಲೋಚಿಸುವುದು ಮುಖ್ಯವಾಗುತ್ತದೆ.
ಬಂಗಾರದೊಡ್ಡಿ ನಾಲೆ ಸಮೀಪ ಕಾವೇರಿ ನದಿ ದಂಡೆಯಲ್ಲಿ ಕೆಲ ಖಾಸಗಿ ಭೂ-ಮಾಲೀಕರು ಅನಧಿಕೃತವಾಗಿ ಕಾವೇರಿ ನದಿ ತೀರವನ್ನು ಒತ್ತುವರಿ ಮಾಡಿಕೊಂಡು ತಡೆಗೋಡೆ ನಿರ್ಮಿಸಿರುವ ವಿಷಯ ತಿಳಿದು ರಾಜಸ್ವ ನಿರೀಕ್ಷಕರು ಸೇರಿದಂತೆ 15 ಜನ ಪೊಲೀಸ್ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದರು.