• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಓಟಿನ ರಾಜಕಾರಣಕ್ಕೆ ಕಾವೇರಿ ವಿವಾದ ಬಳಕೆ: ವೆಂಕಟಗಿರಿಯಯ್ಯ

Apr 21 2024, 02:20 AM IST
ಕಾವೇರಿ ಜಲವಿವಾದ ಮುಂದಿಟ್ಟುಕೊಂಡು ರಾಜಕೀಯ ಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಓಟಿನ ರಾಜಕರಣ ಮಾಡಿಕೊಂಡಿರುವುದು ವಿಪರ್ಯಾಸ. ಮಾತುಕತೆಯ ಮೂಲಕ ಸೂಕ್ಷ್ಮವಾಗಿ ಬಗೆಹರಿಸಿಕೊಳ್ಳಬಹುದಾಗಿರುವ ಕಾವೇರಿ ಜಲವಿವಾದವನ್ನು ರಾಜಕೀಯ ಸ್ವಾರ್ಥಕ್ಕೆ ಇನ್ನಷ್ಟು ಜಟಿಲಗೊಳಿಸುತ್ತಿವೆ.

ಕಾವೇರಿ ವಿಚಾರದಲ್ಲಿ ಪೊಳ್ಳು ಹೋರಾಟ: ನಿಖಿಲ್‌ ಕುಮಾರಸ್ವಾಮಿ

Apr 21 2024, 02:18 AM IST
ನಾಡಿನ ಜನರ ಜೀವ ನದಿ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ಕಟ್ಟುತ್ತೇವೆ ಎಂದು ಕಳೆದ ವಿಧಾನ ಸಭಾ ಚುನಾವಣೆ ಸಮಯದಲ್ಲಿ ಘೋಷವಾಕ್ಯ ಮೊಳಗಿಸಿ ಪಾದಯಾತ್ರೆ ನಡೆಸಿದರು. ಅಧಿಕಾರಕ್ಕೆ ಬಂದ ಮೇಲೆ ಮೇಕೆದಾಟು ಅಣೆಕಟ್ಟು ಯೋಜನೆಯನ್ನೇ ಮರೆತಿದ್ದಾರೆ.

ಕೆ.ಸಿ.ವ್ಯಾಲಿ ಕೊಳಚೆ ಎಂದವರು ಕಾವೇರಿ ತಂದ್ರಾ?

Apr 21 2024, 02:17 AM IST
ತಮ್ಮ ತಲೆಯ ಮೇಲೆ ಬಂಡೆ ಹಾಕಿದಂತೆ ಕೋಲಾರ ಲೋಕಸಭಾ ಅಭ್ಯರ್ಥಿ ಕೆ.ವಿ. ಗೌತಮ್ ಅವರ ತಲೆಯ ಮೇಲೆ ಬಂಡೆ ಹಾಕಬೇಡಿ. ನನ್ನ ಹಾಗೆಯೇ ಅವರನ್ನೂ ಮೂಲೆಗುಂಪು ಮಾಡಬೇಡಿ ಎಂಬುದು ಮಾಡಿ ಸ್ಪೀಕರ್‌ ರಮೇಶ್‌ಕುಮಾರ್‌ ಮನವಿ

ಕಾವೇರಿ ದಡದಲ್ಲಿ ತೆಪ್ಪೋತ್ಸವದ ಮೂಲಕ ಮತದಾನ ಜಾಗೃತಿ

Apr 20 2024, 01:04 AM IST
ಲೋಕಸಭಾ ಚುನಾವಣೆ 2024-ರ ಸಂಬಂಧ ಜಿಲ್ಲೆಯ ಗಡಿಭಾಗ ಗೋಪಿನಾಥಂ ಗ್ರಾಮದ ಬಳಿ ಹೊಗೇನೆಕಲ್ ನಲ್ಲಿ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್ ವಸ್ತ್ರದ್‌ರಿಂದ ಕಾವೇರಿ ದಡದ ಮಧ್ಯಭಾಗದಲ್ಲಿ ತೆಪ್ಪೋತ್ಸವದ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು.

ಕಾವೇರಿ ತಾಯಿ ಮೇಲಾಣೆ, ರಾಜಕೀಯದ ಒಂದು ರುಪಾಯಿ ನನಗೆ ಬೇಡ: ಸ್ಟಾರ್ ಚಂದ್ರು

Apr 17 2024, 01:16 AM IST
ಕಾವೇರಿ ತಾಯಿ ಮೇಲಾಣೆ. ರಾಜಕೀಯದ ಒಂದು ರುಪಾಯಿ ನನಗೆ ಬೇಡ. ನನ್ನ ಜನ್ಮ ಭೂಮಿಯ ಋಣ ತಿರಿಸುವ ಅವಕಾಶವನ್ನು ಮತದಾರರು ನೀಡಬೇಕು. ಮೂಲಸೌಕರ್ಯಕ್ಕೆ ಒತ್ತು ನೀಡುವುದರ ಜೊತೆಗೆ ಇಲ್ಲಿನ ವಿಶ್ವಮಾನ್ಯತೆ ಪಡೆದಿರುವ ಕೊಕ್ಕರೆ ಬೆಳ್ಳೂರು ಪಕ್ಷಿಧಾಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವಂತೆ ಯೋಜನೆ ರೂಪಿಸಲಾಗುವುದು. ವಿದೇಶಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮಾಡಿ ಮಂಡ್ಯ ಹೆಸರು ಇಂಡಿಯಾದಾಚೆ ಮೊಳಗುವಂತೆ ಮಾಡುತ್ತೇನೆ.

ಕಾವೇರಿ ಬಗ್ಗೆ ಮಾತನಾಡಲು ಎನ್‌ಡಿಎ ಗೆಲ್ಲಬೇಕು: ದೇವೇಗೌಡ

Apr 14 2024, 01:50 AM IST

ಲೋಕಸಭೆಯಲ್ಲಿ ಹೋರಾಟ ಮಾಡಲು ಮೈಸೂರು ಭಾಗದ10 ಲೋಕಸಭಾ ಕ್ಷೇತ್ರಗಳ ಬಿಜೆಪಿ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಗೆಲ್ಲಬೇಕಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಕರೆಕೊಟ್ಟರು. ಹೊಳೆನರಸೀಪುರದಲ್ಲಿ ಜೆಡಿಎಸ್ ಪಕ್ಷದ ಪರ ಆಯೋಜನೆ ಮಾಡಿದ್ದ ರೋಡ್‌ಶೋನಲ್ಲಿ ಭಾಗವಹಿಸಿ ಮಾತನಾಡಿದರು.

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಸಾವು

Apr 12 2024, 01:03 AM IST
ಕೊತ್ತವಳ್ಳಿ ದೊಡ್ಡಮ್ಮ ತಾಯಿ ದೇವರನ್ನು ಯುಗಾದಿ ಹಬ್ಬದ ಹಿನ್ನೆಲೆ ಕಾವೇರಿ ನದಿಯಲ್ಲಿ ತೊಳೆಯಲು ಬಂದಾಗ ನದಿಯಲ್ಲಿ ಇಳಿದು ಪೋಟೋ ತೆಗೆದುಕೊಳ್ಳುವ ವೇಳೆ ಮುಳುಗಿ ಈ ಇಬ್ಬರು ಮೃತಪಟ್ಟಿದ್ದಾರೆ.

ದುಬಾರೆಯಲ್ಲೂ ಸಂಪೂರ್ಣ ಬತ್ತಿದ ಕಾವೇರಿ ನದಿ ನೀರು!

Apr 08 2024, 01:11 AM IST
ಏರುತ್ತಿರುವ ಬಿಸಿಲಿನ ತಾಪಮಾನದಿಂದಾಗಿ ರಾಜ್ಯದ ಜೀವನದಿ ಕಾವೇರಿ ತವರಿನಲ್ಲಿ ಸಂಪೂರ್ಣ ಬತ್ತಿ ಹೋಗಿದೆ.

ಕಾವೇರಿ ಆಸ್ಪತ್ರೆ ಉತ್ತಮ ಸೇವೆ ನೀಡಲಿ: ಸಿದ್ದು

Apr 08 2024, 01:07 AM IST
ಕಾವೇರಿ ಆಸ್ಪತ್ರೆಯ ಸಮೂಹವು ನಗರದ ಮಾರತ್ತಹಳ್ಳಿಯಲ್ಲಿ ನೂತನವಾಗಿ ಆರಂಭವಾಗಿರುವ ದಕ್ಷಿಣ ಭಾರತದ 12ನೇ ಆಸ್ಪತ್ರೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

ಮಾಜಿ ಸಿಎಂ ಎಚ್ಡಿಕೆ ಗೆದ್ರೆ ‘ಕಾವೇರಿ ನೀರಿನ’ ಸಮಸ್ಯೆಗೆ ಶಾಶ್ವತ ಪರಿಹಾರ

Apr 03 2024, 01:32 AM IST
ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಗೆದ್ದು ಕೇಂದ್ರ ಸಚಿವರಾಗುವುದು ಖಚಿತ. ನಾನು ಸೇರಿದಂತೆ ಬೇರೆ ಯಾರೇ ಅಭ್ಯರ್ಥಿಗಳಾಗಿ ಗೆದ್ದರೂ ಸಂಸದರಾಗಿ ಮಾತ್ರ ಕೆಲಸ ಮಾಡಬೇಕಾಗುತ್ತಿತ್ತು. ಆದರೆ, ಎಚ್.ಡಿ. ಕುಮಾರಸ್ವಾಮಿ ಅವರು ಗೆದ್ದರೆ ಕೇಂದ್ರದಲ್ಲಿ ಸಚಿವರಾಗಿ ಕಾವೇರಿ ನೀರಿನ ಸಮಸ್ಯೆ, ಮೇಕದಾಟು ಯೋಜನೆಗಳ ಪರಿಹಾರ ಪೂರಕವಾಗಿ ಕೆಲಸ ಮಾಡಲಿದ್ದಾರೆ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 32
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved