• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾವೇರಿ ಉಳಿವಿಗೆ ಸಿದ್ದರಾಮಯ್ಯ ಕೊಡುಗೆ ಏನು : ಮಾಜಿ ಸಿಎಂ ಎಚ್‌ಡಿಕೆ

Apr 02 2024, 01:00 AM IST

ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ರಚನೆ ಮಾಡಿದಾಗ ಕಾಂಗ್ರೆಸ್ ಪಕ್ಷ ರೈತರ ಸಾಲ ಮನ್ನಾ ಮಾಡಲು ಅಡ್ಡಗಾಲು ಹಾಕಿತು, ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದ ನನ್ನನ್ನು ಎಲ್ಲಿಂದ ದುಡ್ಡು ತಂದು ಮಾಡುತ್ತಾನೆ ಎಂದು ಟೀಕಿಸಿದ್ದರು 

ಕಾವೇರಿ ವಿವಾದಲ್ಲಿ ರಾಷ್ಟ್ರಪತಿಗಳ ಮಧ್ಯಸ್ಥಿಕೆಗೆ ಆಗ್ರಹಿಸಿ ಪತ್ರ ಚಳವಳಿ

Mar 31 2024, 02:05 AM IST
ಕಾವೇರಿ ವಿಚಾರದಲ್ಲಿ ರಾಷ್ಟ್ರಪತಿ ಮಧ್ಯಸ್ಥಿಕೆ ವಹಿಸಬೇಕು ಎಂದು ಆಗ್ರಹಿಸಿ ಕಾವೇರಿ ಕ್ರಿಯಾ ಸಮಿತಿಯವರು ನಗರದ ನೆಹರು ವೃತ್ತದಲ್ಲಿರುವ ಪ್ರಧಾನ ಅಂಚೆ ಕಚೇರಿ ಮುಂಭಾಗದಲ್ಲಿ ಶನಿವಾರ ಪತ್ರ ಚಳವಳಿ ಹಮ್ಮಿಕೊಂಡಿದ್ದರು.

ಮುತ್ತತ್ತಿ ಬಳಿಯ ಕಾವೇರಿ ನದಿಯಲ್ಲಿ ಈಜಲು ಹೋಗಿ ಅಪ್ಪ, ಮಗ ಸೇರಿ ನಾಲ್ವರು ಜಲಸಮಾಧಿ..!

Mar 27 2024, 01:10 AM IST

ಹರಕೆ ತೀರಿಸಲು ಆಂಜನೇಯಸ್ವಾಮಿ ದೇವರ ದರ್ಶನಕ್ಕೆ ಬಂದಿದ್ದ ವೇಳೆ ಕಾವೇರಿ ನದಿಯಲ್ಲಿ ಈಜಲು ಹೋಗಿ ಅಪ್ಪ, ಮಗ ಸೇರಿ ನಾಲ್ವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸಮೀಪದ ಮುತ್ತತ್ತಿಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.

ಸಗಟು ಬಳಕೆದಾರರ ನೀರಿಗೆ ಕತ್ತರಿ; ಕಾವೇರಿ ನೀರಲ್ಲಿ 20% ಕಡಿತ

Mar 21 2024, 01:46 AM IST
ನಗರದಲ್ಲಿನ ನೀರಿನ ಸಮಸ್ಯೆ ನೀಗಿಸಲು ಜಲಮಂಡಳಿ ಹರಸಾಹಸಪಡುತ್ತಿದೆ. ಟ್ಯಾಂಕರ್‌ಗಳ ನೋಂದಣಿ, ಬತ್ತಿ ಹೋಗಿರುವ ಕೊಳವೆಬಾವಿಗಳ ದುರಸ್ತಿ ಸೇರಿದಂತೆ ಇನ್ನಿತರ ಕ್ರಮ ಕೈಗೊಳ್ಳುತ್ತಿದೆ. ಇದೀಗ ಸಗಟು ನೀರು ಬಳಕೆದಾರರಿಗೆ ಪೂರೈಸಲಾಗುತ್ತಿರುವ ನೀರನ್ನು ಕಡಿತಗೊಳಿಸಿ, ಅವಶ್ಯಕತೆ ಇರುವ ಪ್ರದೇಶಗಳಿಗೆ ಪೂರೈಸುವ ಚಿಂತನೆ ನಡೆಸಿದೆ.

ಕೆಆರ್‌ಎಸ್‌ನಿಂದ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿಲ್ಲ..!

Mar 20 2024, 01:15 AM IST
ರಾಜ್ಯ ಸರ್ಕಾರ ಅಥವಾ ಶಾಸಕರೇ ಆಗಲಿ ತಮಿಳುನಾಡಿಗೆ ನೀರು ಹರಿಸುತ್ತಿಲ್ಲ. ಈ ಬಗ್ಗೆ ಸತ್ತೇಗಾಲ ಹೆಡ್ವಾರ್ಸ್ ಸ್ಥಳಕ್ಕೆ ಭೇಟಿ ನೀಡಿ ಸ್ವಷ್ಟನೆ ನೀಡಲಾಗುತ್ತಿದೆ. ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಮೇಲೆ ರೈತ ಸಂಘದ ನಾಯಕರು ಆರೋಪ ಮಾಡುತ್ತಿರುವುದು ಸರಿಯಲ್ಲ. ಬೆಂಗಳೂರು ಮಹಾನಗರಕ್ಕೆ ಕುಡಿಯುವ ನೀರನ್ನು ಬಿಡುಗಡೆ ಮಾಡಲಾಗಿದೆ.

ಕಾವೇರಿ ನೀರು ಬಳಕೆ ಹಕ್ಕು ನಿರ್ಬಂಧ ಸರಿಯಲ್ಲ: ಸಿಎನ್‌ಸಿ ಅಸಮಾಧಾನ

Mar 18 2024, 01:48 AM IST
೧೯೫೬ರಲ್ಲಿ ಕೂರ್ಗ್ ರಾಜ್ಯ ಕರ್ನಾಟಕದೊಂದಿಗೆ ವಿಲೀನವಾದ ನಂತರ ಹಲವು ಕರಾಳ ಕಾಯ್ದೆ ಮೂಲಕ ನಿರಂತರವಾಗಿ ವಂಚನೆ ಮಾಡಿ ಕೊಡವರನ್ನು ಶೋಷಿಸಲಾಗಿದೆ. ಇದಕ್ಕೆ ಉತ್ತಮ ಉದಾಹರಣೆ ಕಾವೇರಿ ನದಿಯ ನೀರನ್ನು ಬಳಸಬಾರದೆಂದು ಜಿಲ್ಲಾಡಳಿತ ಇತ್ತೀಚೆಗೆ ಹೊರಡಿಸಿರುವ ಆದೇಶ ಎಂದು ನಾಚಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಾವೇರಿ ತೀರ್ಪು ತಿರಸ್ಕರಿಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹ

Mar 15 2024, 01:18 AM IST
ಕಾವೇರಿ ಕೊಳ್ಳದ ನೀರಾವರಿ ಅಂತರ್ಜಲ, ವಿದ್ಯುತ್ ಅಭಿವೃದ್ಧಿಯನ್ನು ಕೈಗೆತ್ತಿಕೊಂಡು ಕಾರ್ಯಗತ ಮಾಡಬೇಕು. ಇದಕ್ಕಾಗಿ ಪ್ರತಿ ವರ್ಷ ಬಜೆಟ್‌ನಲ್ಲಿ ಶೇ.೩೦ರಷ್ಟು ಅನುದಾನವನ್ನು ಕಾಯ್ದಿರಿಸುವುದು. ಅತಿವೃಷ್ಟಿ ಸಮಯದಲ್ಲಿ ಮಳೆ ನೀರನ್ನು ಕಾವೇರಿ ಕೊಳ್ಳದಲ್ಲಿ ಸಂಗ್ರಹಿಸಿ ಹಿಡಿದಿಟ್ಟುಕೊಳ್ಳಬೇಕು. ಇದರಿಂದ ಕಾವೇರಿ ಕೊಳ್ಳದ ಪ್ರದೇಶದ ಬರಗಾಲವನ್ನು ತಡೆಯಬೇಕು.

ತಮಿಳುನಾಡಿಗೆ ಕಾವೇರಿ ನೀರು ವಿರೋಧಿಸಿ ಬಾಯಿ ಬಡಿದುಕೊಂಡು ಪ್ರತಿಭಟನೆ

Mar 12 2024, 02:02 AM IST
ಸ್ಥಳೀಯ ಶಾಸಕರು ಜಿಲ್ಲೆಯ ಸಮಸ್ಯೆಗಳನ್ನು ಮುಖ್ಯ ಮಂತ್ರಿಗಳ ಬಳಿ ಹೇಳದೆ ಕೇವಲ ಅವರಿಗೆ ಬಹುಪರಾಕ್ ಎನ್ನುತ್ತಿರುವುದು ಬೇಸರ ತರಿಸಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಲೆಲ್ಲ ರಾಜ್ಯಕ್ಕೆ ಬರ ಬಂದಿದೆ. ರೈತರಿಗೆ ಬರ ಪರಿಹಾರ ಕೊಡುವ ಕೆಲಸ ಮಾಡಬೇಕಾಗಿದೆ.

ಕಾವೇರಿ ನದಿಗೆ ಸುರಿದ ತ್ಯಾಜ್ಯ ತೆರವು

Mar 12 2024, 02:00 AM IST
ಕಾವೇರಿ ನದಿಗೆ ಸುರಿದ ತ್ಯಾಜ್ಯವನ್ನು ಅವರಿಂದಲೇ ತೆರವುಗೊಳಿಸಿದ ಘಟನೆ ಸೋಮವಾರ ನಡೆದಿದೆ.

ತಮಿಳುನಾಡಿಗೆ ಕಾವೇರಿ ನೀರು: ಖಾಲಿಕೊಡ, ವಿಷದ ಬಾಟಲಿ ಹಿಡಿದು ಪ್ರತಿಭಟನೆ

Mar 11 2024, 01:21 AM IST
ತಕ್ಷಣವೇ ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರನ್ನು ನಿಲ್ಲಿಸಬೇಕು. ಜನ- ಜಾನುವಾರುಗಳ ರಕ್ಷಣೆಗಾಗಿ ನಾಲೆಗಳಿಗೆ ನೀರು ಹರಿಸಬೇಕು. ಕುಡಿಯಲು ಸಹ ನೀರಿಲ್ಲದ ಇಂತಹ ಬರಗಾಲದ ವೇಳೆ ಕಾಂಗ್ರೆಸ್ ಸರ್ಕಾರ ರಾಜಾರೋಷವಾಗಿ ತಮಿಳುನಾಡಿಗೆ ನೀರು ಹರಿಸುವ ಮೂಲಕ ಜನತೆಗೆ ವಿಷವುಣಿಸಲು ಮುಂದಾಗಿದೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 32
  • next >

More Trending News

Top Stories
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
ಇಂಗ್ಲಿಷ್ ಮಾತಾಡುವವರು ನಾಚಿಕೆ ಪಡುವ ದಿನ ದೂರವಿಲ್ಲ: ಶಾ
ವಾರಾಂತ್ಯದಲ್ಲಿ ಇರಾನ್‌ ಮೇಲೆ ದಾಳಿಗೆ ಅಮೆರಿಕ ಸೇನೆ ಸಜ್ಜು
ಜಗತ್ತಿನ ಟಾಪ್‌ ವಿವಿ ಪಟ್ಟಿಯಲ್ಲಿ ಭಾರತದ 54 ವಿವಿಗಳಿಗೆ ಸ್ಥಾನ : ಚರಿತ್ರೇಲೇ ಮೊದಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved