• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಮ್ಯೂಸ್‌ಮೆಂಟ್‌ ಪಾರ್ಕ್‌, ಕಾವೇರಿ ಆರತಿ ಬೇಡವೇ ಬೇಡ: ವಿರೋಧ

Jun 07 2025, 12:25 AM IST
ಕೆಆರ್‌ಎಸ್‌ ಕಟ್ಟಿದವರೂ ಎಂಜಿನಿಯರ್‌ಗಳೇ. ಇವತ್ತು ಅದಕ್ಕೆ ಅಪಾಯ ತಂದೊಡ್ಡುತ್ತಿರುವವರೂ ಎಂಜಿನಿಯರ್‌ಗಳೇ ಆಗಿದ್ದಾರೆ. ನಾಲ್ವಡಿ ಅವರು ಕೆಆರ್‌ಎಸ್‌ ಕಟ್ಟಿದ್ದು ಕೃಷಿಗೆ ನೀರೊದಗಿಸಬೇಕೆಂಬ ಉದ್ದೇಶದಿಂದಲೇ ಹೊರತು ಡಿಸ್ನಿಲ್ಯಾಂಡ್‌, ಅಮ್ಯೂಸ್‌ಮೆಂಟ್‌ ಪಾರ್ಕ್‌ ಹೆಸರಿನಲ್ಲಿ ಮೋಜು-ಮಸ್ತಿ ನಡೆಸಲು ಅಲ್ಲ.

ಪ್ರಪಂಚದ ಎಲ್ಲಾ ತಂತ್ರಜ್ಞಾನ ಮನುಷ್ಯನ ಮೆದುಳಿನ ಕೊಡುಗೆ: ಡಾ.ಸಂಧ್ಯಾ ಕಾವೇರಿ

Jun 06 2025, 11:47 PM IST
ನರಸಿಂಹರಾಜಪುರ, ಪ್ರಪಂಚದ ಎಲ್ಲಾ ತಂತ್ರಜ್ಞಾನ ಮನುಷ್ಯನ ಮೆದುಳಿನ ಕೊಡುಗೆಗಳೇ ಆಗಿವೆ ಎಂದು ಶಿವಮೊಗ್ಗದ ಡಾ.ಅಶೋಕ್ ಪೈ ವಿದ್ಯಾ ಸಂಸ್ಥೆಯ ಪ್ರಾಚಾರ್ಯ ಹಾಗೂ ಸಮಾಲೋಚಕಿ ಸಂಧ್ಯಾ ಕಾವೇರಿ ತಿಳಿಸಿದರು.

ಕಾವೇರಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಬಹುತೇಕ ಕುಸಿತ

Jun 04 2025, 01:23 AM IST
ಮಳೆ ಪ್ರಮಾಣ ಕ್ಷೀಣಗೊಂಡ ಹಿನ್ನೆಲೆಯಲ್ಲಿ ಕುಶಾಲನಗರ ಮೂಲಕ ಹರಿಯುವ ಕಾವೇರಿ ನದಿಯಲ್ಲಿ ನೀರಿನ ಹರಿವಿನ ಪ್ರಮಾಣ ಬಹುತೇಕ ಕುಸಿತಗೊಂಡಿದೆ.

ಕಾವೇರಿ ನೀರು ಕಳ್ಳತನ ಪತ್ತೆಗೆ ಬ್ಲೂ ಪೋರ್ಸ್‌

Jun 01 2025, 04:47 AM IST
ಕಾವೇರಿ ನೀರಿನ ಕಳ್ಳತನ, ಅನಧಿಕೃತವಾಗಿ ಕೊಳಚೆ ಹಾಗೂ ಮಳೆ ನೀರನ್ನು ಚರಂಡಿ (ಸ್ಯಾನಿಟರಿ) ಕೊಳವೆಗೆ ಹರಿಸುವವರನ್ನು ಪತ್ತೆಹಚ್ಚಲು ಬೆಂಗಳೂರು ಜಲಮಂಡಳಿಯು ‘ಬ್ಲೂ ಫೋರ್ಸ್‌’ ಎಂಬ ಪಡೆ ಕಟ್ಟುತ್ತಿದೆ.

ಕಾವೇರಿ ನದಿ ದಡದಲ್ಲಿ ತ್ಯಾಜ್ಯ ರಾಶಿ

May 31 2025, 12:24 AM IST
ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ತ್ಯಾಜ್ಯಗಳನೆಲ್ಲ ಹಲವಾರು ವರ್ಷಗಳಿಂದ ತಂದು ಇಲ್ಲಿ ಸುರಿಯಲಾಗುತ್ತಿದ್ದು, ಇಡೀ ವಾತಾವರಣ ಕಲುಷಿತವಾಗಿದೆ. ಇದರಿಂದ ಸಾಂಕ್ರಾಮಿಕ ರೋಗದ ಭೀತಿ ಜನರಲ್ಲಿ ಮೂಡಿದೆ.

ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ಸಾವು

May 29 2025, 12:40 AM IST
ಶಿವನಸಮುದ್ರ ಸಮೀಪದ ಕಾವೇರಿ ನದಿಯಲ್ಲಿ ಈಜಲು ಇಳಿದ ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳ ಪೈಕಿ ಒಬ್ಬರು ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿದ್ದು, ಈ ಘಟನೆ ಇದೀಗ ಗಂಭೀರ ತಿರುವು ಪಡೆದಿದೆ.

ಕಾವೇರಿ ಪದವಿ ಕಾಲೇಜು ವಾರ್ಷಿಕೋತ್ಸವ ಸಮಾರಂಭ

May 28 2025, 12:22 AM IST
ವಿದ್ಯಾರ್ಥಿ ಜೀವನ ಅಮೂಲ್ಯವಾದದ್ದು, ವಿದ್ಯಾರ್ಥಿ ಜೀವನದಲ್ಲಿ ಕಲಿಯುವ ಅನೇಕ ಅವಕಾಶಗಳು ದೊರೆಯುತ್ತದೆ. ಅದನ್ನು ಆಶಾವಾದಿಗಳಂತೆ ಸದುಪಯೋಗಪಡಿಸಿಕೊಳ್ಳುವ ಗುಣ ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ನಿವೃತ್ತ ಪ್ರಾಂಶುಪಾಲ ಪ್ರೊ. ಪಟ್ಟಡ ಪೂವಣ್ಣ ತಿಳಿಸಿದರು.

ಕಾವೇರಿ ನದಿ ತೀರದ ಎರಡೂ ಬದಿ ಅಕ್ರಮ ಕಟ್ಟಡ ತೆರವುಗೊಳಿಸಿ: ನ್ಯಾ.ಬಿ.ವೀರಪ್ಪ

May 28 2025, 12:13 AM IST
ಕೆಲವರು ಕಾವೇರಿ ನದಿ ತೀರ ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ರೆಸಾರ್ಟ್ ಸೇರಿದಂತೆ ಮೋಜು ಮಸ್ತಿ ತಾಣಗಳನ್ನಾಗಿ ನಿರ್ಮಿಸಿಕೊಂಡಿರುವ ಬಗ್ಗೆ ದೂರುಗಳು ಬಂದಿವೆ. ನದಿ ಒತ್ತುವರಿ ಮಾಡಿಕೊಂಡು ವಾಣಿಜ್ಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿರುವವರ ವಿರುದ್ಧ ತ್ವರಿತವಾಗಿ ನೋಟಿಸ್ ಜಾರಿ ಮಾಡಿ.

ಕಾವೇರಿ ಆರತಿ ಸಂಬಂಧ ಕೆಆರ್‌ಎಸ್‌ನಲ್ಲಿ ಶಾಸಕರಿಂದ ಸ್ಥಳ ಪರಿಶೀಲನೆ

May 27 2025, 12:47 AM IST
ಗಂಗಾರತಿ ರೀತಿ ದಕ್ಷಿಣ ಕರ್ನಾಟಕದ ಜೀವನಾಡಿ ಕಾವೇರಿ ಆರತಿ ಮಾಡುವ ಸಂಬಂಧ ಯೋಜನೆ ರೂಪಿಸಲು ಈಗಾಗಲೇ ವಿವಿಧ ಇಲಾಖೆಗಳ ಅಧಿಕಾರಿಗ ಸಮಿತಿ ರಚಿಸಲಾಗಿದೆ. ಸರ್ಕಾರದಿಂದ 98 ಕೋಟಿ ಹಣವನ್ನು ಕಾವೇರಿ ಆರತಿ ಮಾಡುವ ಸಲುವಾಗಿ ಈ ಬಾರಿಯ ಬಜೆಟ್‌ನಲ್ಲಿ ಸರ್ಕಾರ ಅನುದಾನ ಮೀಸಲಿಡಲಾಗಿದೆ.

ಕಾವೇರಿ ನದಿ ನೀರಿನ ಮಟ್ಟ ಏರಿಕೆ

May 26 2025, 11:59 PM IST
ಮಳೆ ಅರ್ಭಟದಿಂದ ಜನರು ಮನೆಯಿಂದ ಹೊರಹೋಗಲು ಹಿಂದೇಟು ಹಾಕುತ್ತಿದ್ದಾರೆ. ಪಟ್ಟಣದ ಸಂತೆಯಲ್ಲಿ ದಿನವಿಡೀ ಸುರಿದ ಮಳೆಗೆ ವ್ಯಾಪಾರಸ್ಥರು ಸಮಸ್ಯೆ ಅನುಭವಿಸುವಂತಾಯಿತು. ಗ್ರಾಮೀಣ ಪ್ರದೇಶಗಳಲ್ಲಿ ಕೃಷಿಕರು ತಮ್ಮ ಜಮೀನಿನಲ್ಲಿ ಬಿತ್ತನೆ ಹಾಗೂ ವ್ಯವಸಾಯ ಮಾಡಲು ಮಳೆ ಅಡ್ಡಿಯಾಗುತ್ತಿದೆ. ಕೆಲವು ರೈತರು ಸುರಿಯುವ ಮಳೆಯಲ್ಲಿಯೇ ಲೆಕ್ಕಿಸದೇ ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದರು. ಈ ಭಾಗದಲ್ಲಿ ಹೆಚ್ಚು ಬೆಳೆಯುವ ತಂಬಾಕು ಮುಸುಕಿನ ಜೋಳ, ರಾಗಿ ಸೇರಿದಂತೆ ತಗ್ಗು ಪ್ರದೇಶಗಳಲ್ಲಿ ಮಳೆ ಜಲಾವೃತವಾಗಿದ್ದು, ಬೆಳೆಹಾನಿ ಭೀತಿ ಆವರಿಸಿದೆ‌. ಜಮೀನಿನಲ್ಲಿ ನಿತ್ತಿದ್ದ ನೀರು ಹೊರಕಳಿಸಲು ರೈತರು ಹರಸಾಹಸಪಡುವಂತಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 34
  • next >

More Trending News

Top Stories
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved