• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾವೇರಿ ಆರತಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ಬ್ರೇಕ್..!

Jun 28 2025, 12:18 AM IST

ಉತ್ತರ ಪ್ರದೇಶದ ಗಂಗಾರತಿ ಮಾದರಿಯಲ್ಲಿ ಕೃಷ್ಣರಾಜಸಾಗರ ಜಲಾಶಯದ ಬಳಿ ಕಾವೇರಿ ಆರತಿ ನಡೆಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ರಾಜ್ಯ ಉಚ್ಛ ನ್ಯಾಯಾಲಯ ತಾತ್ಕಾಲಿಕ ಬ್ರೇಕ್ ಹಾಕಿದೆ. 

ಎರಡ್ಮೂರು ದಿನದಲ್ಲಿ ಕಾವೇರಿ ಆರತಿ ಸ್ವರೂಪ ಪ್ರಕಟ: ಡಿಸಿಎಂ ಡಿ.ಕೆ ಶಿವಕುಮಾರ್

Jun 25 2025, 11:47 PM IST
ಎಷ್ಟು ಪ್ರವಾಸಿಗರು ಬರುವ ಅಂದಾಜಿದೆ ಎಂದು ಕೇಳಿದಾಗ, ಸದ್ಯಕ್ಕೆ ವಾರಕ್ಕೆ ಮೂರು ದಿನ ಈ ಕಾರ್ಯಕ್ರಮ ಮಾಡಲು ತೀರ್ಮಾನಿಸಿದ್ದೇವೆ. ಇನ್ನು ಕಾರ್ಯಕ್ರಮದ ಬಳಿ ೧೦ ಸಾವಿರ ಜನರಿಗೆ ಕೂರಲು ಆಸನ ವ್ಯವಸ್ಥೆ ಮಾಡಲಾಗಿದೆ.

ಕೆಆರ್ ಎಸ್ ಜಲಾಶಯದಿಂದ ಕಾವೇರಿ ನದಿಗೆ 35 ಸಾವಿರ ಕ್ಯುಸೆಕ್ ನೀರು ಬಿಡುಗಡೆ

Jun 25 2025, 11:47 PM IST
ಕೃಷ್ಣರಾಜಸಾಗರ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೆಆರ್‌ಎಸ್ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಬರುತ್ತಿದ್ದು, ಜಲಾಶಯದಿಂದ ಹೆಚ್ಚುವರಿ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದೆ.

ಕಾವೇರಿ ಶಾಪ ಬಿಜೆಪಿಯನ್ನು ಸುಡುತ್ತೆ: ಶಾಸಕ ಪಿ.ರವಿಕುಮಾರ್

Jun 23 2025, 11:48 PM IST
ಗಂಗಾರತಿಯನ್ನು ಸ್ವಾಗತಿಸುವವರು ಕಾವೇರಿ ಆರತಿಯನ್ನು ಏಕೆ ವಿರೋಧಿಸುತ್ತಿದ್ದಾರೆಂಬುದು ಅರ್ಥವಾಗುತ್ತಿಲ್ಲ. ಕಾವೇರಿ ಜೀವ ಗಂಗೆ. ಅವಳನ್ನು ಪೂಜಿಸುವುದು ಹಿಂದುತ್ವದ ನಿಲುವು. ಬಜರಂಗ ದಳವೂ ಸರ್ಕಾರಕ್ಕೆ ಬೆಂಬಲ ಕೊಟ್ಟಿದೆ. ಬಿಜೆಪಿಯವರು ಕಾವೇರಿ ಆರತಿಯನ್ನು ವಿರೋಧಿಸುತ್ತಾರೆಂದರೆ ಅವರದ್ದು ಹಿಂದುತ್ವದ ಹೆಸರಿನಲ್ಲಿ ಆಡುತ್ತಿರುವ ಕಪಟ ನಾಟಕ.

ಕೆಆರ್‌ಎಸ್ ಅಣೆಕಟ್ಟೆಯಿಂದ ಕಾವೇರಿ ನದಿಗೆ 5 ಸಾವಿರ ಕ್ಯುಸೆಕ್ ನೀರು ಬಿಡುಗಡೆ

Jun 23 2025, 11:47 PM IST
ಕೆಆರ್‌ಎಸ್ ಜಲಾನಯದ ಮೇಲ್ಬಾಗದ ಕೊಡಗು ಸೇರಿದಂತೆ ಸುತ್ತಮತ್ತಲಿನ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗಿ, ಅಣೆಕಟ್ಟೆಗೆ ಹೆಚ್ಚಿನ ಒಳ ಹರಿವು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಅಣೆಕಟ್ಟೆ ಭದ್ರತಾ ದೃಷ್ಟಿಯಿಂದ ಅಣೆಕಟ್ಟೆಯ 2 ಗೇಟ್‌ಗಳ ಮೂಲಕ 5 ಸಾವಿರ ಕ್ಯುಸೆಕ್ ನೀರನ್ನು ಕಾವೇರಿ ನದಿಗೆ ಹರಿಸಲಾಗಿದೆ.

ಕಾವೇರಿ ನೀರು ಸರಬರಾಜು ಕಾಮಗಾರಿಗೆ ಪೂಜೆ

Jun 22 2025, 11:47 PM IST
ಕನಕಪುರ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಡಿ.ಕೆ.ಸುರೇಶ್ ಇಚ್ಛೆಯಂತೆ ನಗರದ ಎಲ್ಲಾ ವಾರ್ಡ್‌ಗಳಿಗೆ ಕಾವೇರಿ ನೀರು ಸರಬರಾಜು ಮಾಡುವ ಉದ್ದೇಶದಿಂದ ಅಭಿವೃದ್ಧಿ ಕೆಲಸಗಳನ್ನು ಆರಂಭಿಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್‌.ರವಿ ತಿಳಿಸಿದರು.

ನಾಪತ್ತೆಯಾದ ಮಾಜಿ ಸೈನಿಕ ಗಿರೀಶ್ ಮೃತ ದೇಹ ಕಾವೇರಿ ನದಿಯಲ್ಲಿ ಪತ್ತೆ

Jun 22 2025, 01:18 AM IST
ನಾಪತ್ತೆಯಾದ ಮಾಜಿ ಸೈನಿಕ ಗಿರೀಶ್‌ ಮೃತದೇಹ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ.

ಅಮ್ಯೂಸ್‌ಮೆಂಟ್ ಪಾರ್ಕ್, ಕಾವೇರಿ ಆರತಿ ವಿರೋಧಿಸಿ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

Jun 21 2025, 12:49 AM IST
ಸುಮಾರು ಒಂದು ತಾಸು ನಂತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕಾರ್ಯಪಾಲಕ ಅಭಿಯಂತರ ಜಯಂತ್ ಅವರನ್ನು ತರಾಟೆಗೆ ತೆಗೆದುಕೊಂಡ ಡಾ.ನವೀನ್ ಮಾಹಿತಿ ಕೊಡಲು ಅರ್ಜಿಕೊಟ್ಟರು. ನಿರ್ಲಕ್ಷ್ಯ ಮಾಡಿದ್ದು ಏಕೆ. ವಿಪಕ್ಷಕ್ಕೆ ಮಾಹಿತಿ ಕೇಳುವ ಹಕ್ಕಿಲ್ಲವೇ. ನಿಮ್ಮ ಧೋರಣೆ ಸರಿಯಿಲ್ಲ.

ವ್ಯಾಪಕ ಮಳೆ ಹಿನ್ನೆಲೆ ಕಾವೇರಿ ನದಿ ಹರಿವು ಹೆಚ್ಚಳ

Jun 18 2025, 03:34 AM IST
ವ್ಯಾಪಕ ಮಳೆ ಹಿನ್ನೆಲೆ ಕಾವೇರಿ ನದಿ ಉಕ್ಕಿ ಹರಿಯಲು ಆರಂಭಿಸಿದೆ. ನದಿ ತಟದ ಎರಡು ತಗ್ಗು ಪ್ರದೇಶದಲ್ಲಿ ನೀರು ಹರಿಯಲು ಆರಂಭಿಸಿದೆ.

ಬೆಂಗಳೂರು ನಗರದಲ್ಲಿ 2 ದಿನ ಕಾವೇರಿ ನೀರು ಪೂರೈಕೆ ಸ್ಥಗಿತ

Jun 17 2025, 08:34 AM IST

ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ಜೂ.19ರ ಗುರುವಾರ ಬೆಳಗ್ಗೆ 6 ರಿಂದ ಜೂ.20ರ ಶುಕ್ರವಾರ ಬೆಳಗ್ಗೆ 6ರವರೆಗೆ ಇಡೀ ಬೆಂಗಳೂರಿಗೆ ನೀರಿನ ಪೂರೈಕೆ ಇರುವುದಿಲ್ಲ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 36
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved