ಕಾವೇರಿ ತೀರದ ವನ್ಯಜೀವಿ ವಿಸ್ಮಯದ ಸಾಕ್ಷ್ಯಚಿತ್ರ
Jan 07 2025, 12:31 AM ISTಅರಣ್ಯ ಸಚಿವ ಈಶ್ವರ್ ಖಂಡ್ರೆ, ಪಿಸಿಸಿಎಫ್ ಸುಭಾಷ್ ಮಾಲ್ಕಡೆ, ಸಂಸದ ಮತ್ತು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಚಲನಚಿತ್ರ ನಟ ದತ್ತಣ್ಣ ಇತರರು ವಿಶೇಷ ಸ್ಕ್ರೀನಿಂಗ್ನಲ್ಲಿ ಪಾಲ್ಗೊಂಡು ಸಾಕ್ಷ್ಯಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.