• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾವೇರಿ ಪದವಿಪೂರ್ವ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಲು ಮನವಿ

Mar 07 2025, 12:50 AM IST
ಗೋಣಿಕೊಪ್ಪ ಮತ್ತು ಪೊನ್ನಂಪೇಟೆ ಕಾವೇರಿ ಪದವಿ ಪೂರ್ವ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಲು ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಸದನದಲ್ಲಿ ಕಾವೇರಿ-2 ತತ್ರಾಂಶದ ಸಮಸ್ಯೆ ಬಗ್ಗೆ ಗಮನ ಸೆಳೆದ ಸಿ.ಎನ್. ಮಂಜೇಗೌಡ

Mar 06 2025, 12:36 AM IST
ಸರ್ಕಾರ ಸಹಾಯವಾಣಿ ಟಿಕೇಟಿಂಗ್ ಅಪ್ಲಿಕೇಷನ್ ಮಾಡಿದೆ. ಆದರೆ ಯಾವುದೂ ಕೆಲಸ ಮಾಡುತ್ತಿಲ್ಲ. ಕಾವೇರಿ 2 ತತ್ರಾಂಶ ಜಾರಿಗೆ ಬಂದ ಮೇಲೆ ಎಷ್ಟು ಒಳ್ಳೆಯದಾಗಿದೆ, ಎಷ್ಟು ಕೆಟ್ಟದ್ದಾಗಿದೆ ಎಂಬುದು ರಾಜ್ಯದ ಜನತೆಗೆ ಗೊತ್ತಾಗಿದೆ. ನೀವು ತತ್ರಾಂಶವನ್ನು ಜಾರಿಗೆ ತಂದ ಮೇಲೆ ಇವತ್ತಿನವರಿಗೆ ನಾನೇ ಇ.ಸಿ.ಗೆ ಅರ್ಜಿ ಹಾಕಿದ್ದೇನೆ. 12 ದಿನವಾಗಿದೆ ಇವತ್ತಿನವರೆಗೆ ಆಗಿಲ್ಲ.

ಕಾವೇರಿ ತಂತ್ರಾಂಶದಲ್ಲಿ ಪದೇಪದೆ ಸರ್ವರ್ ಡೌನ್: ಸದನದಲ್ಲಿ ಪ್ರಶ್ನಿಸಿದ ಪ್ರತಾಪ ಸಿಂಹ ನಾಯಕ್

Mar 06 2025, 12:34 AM IST
ಕಾವೇರಿ ತಂತ್ರಾಂಶದಲ್ಲಿ ಪದೇಪದೆ ಸರ್ವರ್ ಡೌನ್ ಪರಿಣಾಮ ಆಸ್ತಿ ನೋಂದಣಿ ಪ್ರಕ್ರಿಯೆ ಅನಗತ್ಯವಾಗಿ ವಿಳಂಬವಾಗಿ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗುತ್ತಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಬುಧವಾರ ಸದನಲ್ಲಿ ಸಚಿವರ ಗಮನ ಸೆಳೆದರು.

ಕಾವೇರಿ ವನ್ಯಧಾಮಕ್ಕೆ ಬೆಂಕಿ ಹಚ್ಚಿದ್ದ ಇಬ್ಬರ ಬಂಧನ

Mar 05 2025, 12:33 AM IST
ಹನೂರು ತಾಲೂಕಿನ ಕಾವೇರಿ ವನ್ಯಧಾಮದಲ್ಲಿ ಬೆಂಕಿ ಹಚ್ಚಿದ್ದ ಇಬ್ಬರು ಕಿಡಿಗೇಡಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿರುವುದು.

ಕಾವೇರಿ ನದಿ ಹರಿವು ಬಹುತೇಕ ಕ್ಷೀಣ

Mar 03 2025, 01:47 AM IST
ಫೆಬ್ರವರಿ ಅಂತ್ಯದಲ್ಲಿಯೇ ಕುಶಾಲನಗರ ವ್ಯಾಪ್ತಿ ಹರಿಯುತ್ತಿರುವ ಕಾವೇರಿ ನದಿಯಲ್ಲಿ ನೀರಿನ ಹರಿವು ಬಹುತೇಕ ಕ್ಷೀಣಗೊಂಡಿದೆ.

ಬೇಸಿಗೆಗೆ 16 ಕಡೆ ಕಾವೇರಿ ಕನೆಕ್ಟ್‌ - 110 ಹಳ್ಳಿಗಳ ವ್ಯಾಪ್ತಿಯಲ್ಲಿ ನೀರಿನ ಕೊರತೆ ನೀಗಿಸಲು ಆದ್ಯತೆ

Mar 01 2025, 10:32 AM IST

ಬೇಸಿಗೆಯಲ್ಲಿ ನೀರಿನ ಕೊರತೆ ಎದುರಿಸುವವರಿಗೆ ಟ್ಯಾಂಕರ್‌ ಮೂಲಕ ನೀರು ಪೂರೈಕೆಗೆ ಬೆಂಗಳೂರು ಜಲಮಂಡಳಿ 16 ‘ಕಾವೇರಿ ಕನೆಕ್ಟ್‌ ಸೆಂಟರ್‌’ ಆರಂಭಿಸಲು ತೀರ್ಮಾನಿಸಿದೆ.

ಉತ್ತಮ ಶಿಕ್ಷಣದಿಂದ ಸಾಧನೆ: ಉಳುವಂಗಡ ಕಾವೇರಿ ಉದಯ

Feb 27 2025, 12:31 AM IST
ಜ್ಞಾನವನ್ನು ಕದಿಯಲು ಯಾರಿಗೂ ಸಾಧ್ಯವಿಲ್ಲ. ಅದು ಶಿಕ್ಷಣದಿಂದ ಬರುತ್ತದೆ ಎಂದು ಉಳುವಂಗಡ ಕಾವೇರಿ ಉದಯ ಹೇಳಿದರು.

ಮಹದೇಶ್ವರ ಕಾವೇರಿ ವನ್ಯಧಾಮದಲ್ಲಿ ಬೆಂಕಿ!

Feb 26 2025, 01:01 AM IST
ಹನೂರು ತಾಲೂಕಿನ ರಾಮಪುರ ವಲಯದ ಮಕರಿಕಲ್ಲು ಅರಣ್ಯ ಪ್ರದೇಶದಲ್ಲಿ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದು ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದಾರೆ.

ಪಾದಯಾತ್ರೆ ವೇಳೆ ಕಾವೇರಿ ನದಿ ದಡಕ್ಕೆ ಎಸ್ಪಿ ಭೇಟಿ

Feb 24 2025, 12:32 AM IST
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ರಾಮನಗರ, ಕೋಲಾರ, ದೊಡ್ಡಬಳ್ಳಾಪುರ ಗ್ರಾಮಗಳಿಂದ ಪಾದಯಾತ್ರೆಯ ಮೂಲಕ ಕಾವೇರಿ ನದಿ ದಾಟಿ ಬರುತ್ತಿರುವ ಹಿನ್ನೆಲೆ, ಕಾವೇರಿ ನದಿ ಸಮೀಪದ ಬಸವನ ಕಡ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ ಟಿ ಕವಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಯುವತಿಯರು ಸಾವು

Feb 16 2025, 01:45 AM IST
ಅಡುಗೆ ತಯಾರಿಯಲ್ಲಿದ್ದಾಗ ಶೋಭಾ ಮತ್ತು ನದಿಯಾ ಇಬ್ಬರೂ ಸ್ನಾನ ಮಾಡಲು ಕಾವೇರಿ ನದಿ ಬಳಿ ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 32
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved