• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾವೇರಿ ನೀರಾವರಿ ನಿಗಮದ ವಿಭಾಗ ಕಚೇರಿ-2 ತರಲು ಬಹಳಷ್ಟು ಶ್ರಮಿಸಿದ್ದೇನೆ: ಶಾಸಕ ಕೆ.ಎಂ.ಉದಯ್

May 05 2025, 12:45 AM IST
ಮುಂದಿನ ದಿನಗಳಲ್ಲಿ ಹಲವಾರು ನೀರಾವರಿ ಯೋಜನೆಗಳ ಮೂಲಕ ನಾಲೆಗಳ ಆಧುನೀಕರಣ ಮಾಡುವುದು ನನ್ನ ಗುರಿಯಾಗಿದೆ. ಈಗಾಗಲೇ ನೂರಾರು ಕೋಟಿ ರು. ವೆಚ್ಚದಲ್ಲಿ ಕೆರೆಗಳ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಯೋಜನೆ ಮಾಡುವ ಆಶಯ ಹೊಂದಿದ್ದೇನೆ.

ಕಾವೇರಿ ಆರತಿ ಹೆಸರಿನಲ್ಲಿ ಸಾರ್ವಜನಿಕರ ಹಣ ಲೂಟಿ: ಎಲ್.ಎನ್. ಭರತ್ ರಾಜ್ ಆರೋಪ

Apr 28 2025, 11:46 PM IST
ಬೆಂಗಳೂರು, ಮಾಗಡಿ ಇತರೆ ಪಟ್ಟಣಗಳಿಗೆ ಭಾರೀ ಗಾತ್ರದ ಕೊಳವೆಗಳ ಮೂಲಕ ನೀರು ಹೋಗಲು ಜಮೀನು ನೀಡಿದ ಗ್ರಾಮಗಳಿಗೆ ಕುಡಿಯುವ ನೀರು ಕೊಡಲು ಯೋಗ್ಯತೆ ಇಲ್ಲದ ಸರ್ಕಾರ ಇದಾಗಿದೆ.

ಕಾವೇರಿ ಆರತಿ ಹೆಸರಿನಲ್ಲಿ ದುಂದುವೆಚ್ಚ: ಇಂಡುವಾಳು ಚಂದ್ರಶೇಖರ್

Apr 27 2025, 01:31 AM IST
ಮೈಷುಗರ್ ಆವರಣದಲ್ಲಿ ನಾಗರ ಹಾವು ಬಂತೆಂಬ ಕಾರಣಕ್ಕೆ ೧೩ ಬೆಲೆ ಬಾಳುವ ಮರಗಳನ್ನು ಕಡಿದು ಹಾಕಿದ್ದಾರೆ. ಮೊನ್ನೆ ಮೊನ್ನೆ ಮಿಮ್ಸ್‌ಗೆ ಹಾವು ಬಂದಿತ್ತು. ಅದಕ್ಕೆ ಕಟ್ಟಡವನ್ನೇ ಕೆಡವಿದರಾ. ಇತ್ತೀಚೆಗೆ ವಿಧಾನಸೌಧಕ್ಕೂ ಹಾವು ಬಂದಿತ್ತು. ವಿಧಾನಸೌಧವನ್ನೇ ಕೆಡವಿದರೇ.

ದಸರಾಗೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ : ಡಿಕೆಶಿ

Apr 26 2025, 11:41 AM IST

ಮುಂದಿನ ದಸರಾ ಹಬ್ಬದ ವೇಳೆಗೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಆರಂಭಿಸಲು ನಿರ್ಧರಿಸಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ದಸರಾ ವೇಳೆಗೆ ಕಾವೇರಿ ಆರತಿ: ಡಿ.ಕೆ.ಶಿವಕುಮಾರ್

Apr 25 2025, 11:49 PM IST
ಕಾವೇರಿ ಆರತಿ ರಾಜ್ಯದ ಸಂಸ್ಕೃತಿ. ಪ್ರವಾಸಿಗರು ಧಾರ್ಮಿಕವಾಗಿ ಪೂಜೆ ಮಾಡಲು ಅವಕಾಶ ಮಾಡಿಕೊಡಲು ತೀರ್ಮಾನಿಸಿರುವುದಾಗಿ ಹೇಳಿದರು.

ಪತ್ನಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದಿದ್ದ ಪತಿ ಗಂಜಾಂ ಸಮೀಪದ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ...!

Apr 21 2025, 12:55 AM IST
ಪತ್ನಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದಿದ್ದ ಪತಿ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶ್ರೀರಂಗಪಟ್ಟಣ ಪಟ್ಟಣದ ಗಂಜಾಂ ಸಮೀಪದ ಕಾವೇರಿ ನದಿ ಬಳಿ ನಡೆದಿದೆ. ತಾಲೂಕಿನ ಪಿ.ಹೊಸಹಳ್ಳಿಯ ಚಂದ್ರ ಅಲಿಯಾಸ್ ಚಂದ್ರಾಚಾರಿ (32) ಕಾವೇರಿ ನದಿಯಲ್ಲಿ ಮುಳುಗಿ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ.

ನಾಳೆ ಕಾವೇರಿ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಯ ವಾರ್ಷಿಕೋತ್ಸವ

Apr 18 2025, 12:44 AM IST
ವರ್ಷದ ಹಿಂದೆ ಆಸ್ಪತ್ರೆಯನ್ನು ತಾಲೂಕಿನ ಜನರ ಆಶೀರ್ವಾದದೊಂದಿಗೆ ಆರಂಭಿಸಿದ್ದೆವು. ಈಗ ಹುಣಸೂರು ಉಪವಿಭಾಗ ವ್ಯಾಪ್ತಿಯಲ್ಲಿ ಖ್ಯಾತಿ ಗಳಿಸುವ ಮೂಲಕ ಹೆಮ್ಮರವಾಗಿ ಬೆಳೆಯುತ್ತಿದೆ.

ಅಕ್ಕಮಹಾದೇವಿ ಇಡೀ ಮನುಕುಲದ ಮಹಾಬೆಳಕು: ಡಾ.ಕಾವೇರಿ ಪ್ರಕಾಶ್

Apr 18 2025, 12:40 AM IST
ಕುಶಾಲನಗರದ ಮಹಾತ್ಮಗಾಂಧಿ ಪದವಿ ಕಾಲೇಜಿನಲ್ಲಿ ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ಅಕ್ಕಮಹಾದೇವಿ ಜಯಂತಿ ಕಾರ್ಯಕ್ರಮ ನಡೆಯಿತು. ಅಕ್ಕಮಹಾದೇವಿ ಕುರಿತು ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಡಾ.ಕಾವೇರಿ ಪ್ರಕಾಶ್ ಉಪನ್ಯಾಸ ನೀಡಿದರು.

ಕುಡಿಯುವ ನೀರಿನ ದರ ಏರಿಕೆ ನಾಳೆ ಘೋಷಣೆ? : ಪ್ರತಿ ಲೀಟರ್‌ ಕಾವೇರಿ ನೀರಿಗೆ 1 ಪೈಸೆ ಹೆಚ್ಚಳ ನಿಶ್ಚಿತ

Apr 09 2025, 02:04 AM IST
ಕಳೆದೊಂದು ವರ್ಷದಿಂದ ತೀವ್ರ ಚರ್ಚೆ ನಡೆಯುತ್ತಿದ್ದ ಕಾವೇರಿ ಕುಡಿಯುವ ನೀರಿನ ದರ ಏರಿಕೆಯ ಕುರಿತು ಏ.10 ರಂದು ಅಧಿಕೃತ ಘೋಷಣೆಯಾಗುವ ಸಾಧ್ಯತೆ ಇದ್ದು, ವಸತಿ ಬಳಕೆಯ ಪ್ರತಿ ಲೀಟರ್‌ ನೀರಿನ ದರ 1 ಪೈಸೆ ಏರಿಕೆ ಬಹುತೇಕ ನಿಶ್ಚಿತವಾಗಿದೆ.

ಕಾವೇರಿ ನದಿಯಲ್ಲಿ ಈಜಲು ಹೋಗಿ ಮೈಸೂರು ಜಿಲ್ಲೆಯ ವ್ಯಕ್ತಿ ಸಾವು

Apr 06 2025, 01:49 AM IST
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಗಾಗೇನಹಳ್ಳಿ ಮಹೇಶ ವೀರಜಪ್ಪ (35) ಮೃತ ವ್ಯಕ್ತಿ. ಈತ ಮೈಸೂರು ವಿಕ್ರಾಂತ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಮಹದೇವಪುರ ಬಳಿಯ ತರಿಪುರ ಗ್ರಾಮದ ಸ್ನೇಹಿತನ ಮನೆ ಗೃಹಪ್ರವೇಶಕ್ಕೆ ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 36
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved