• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರೇಮಿಗಳ ದಿನ ವಿಶಿಷ್ಟ ಆಚರಣೆ: ಕಾವೇರಿ ನದಿ ಸ್ವಚ್ಛತೆ!

Feb 15 2025, 12:34 AM IST
ಪ್ರೇಮಿಗಳ ದಿನವನ್ನು ಕಾವೇರಿ ಸ್ವಚ್ಛತಾ ಕಾರ್ಯ ಮಾಡುವ ಮೂಲಕ ಕಾಲೇಜು ವಿದ್ಯಾರ್ಥಿಗಳು ವಿಶೇಷವಾಗಿ ಆಚರಣೆ ಮಾಡಿ ಯುವಪೀಳಿಗೆಗೆ ಹೊಸ ಸಂದೇಶ ನೀಡಿದ ಕಾರ್ಯಕ್ರಮ ಕುಶಾಲನಗರದಲ್ಲಿ ನಡೆಯಿತು.

ತ್ರಿವೇಣಿ ಸಂಗಮದಲ್ಲಿ ಕಾವೇರಿ ಆರತಿ ವೈಭವ

Feb 12 2025, 12:30 AM IST
ರಾತ್ರಿ 8ಕ್ಕೆ ಕಾವೇರಿ ಆರತಿ ಓಂಕಾರದ ಮೂಲಕದ ಚಾಲನೆ ದೊರಕಿತು. ದೂಪಾರತಿಯನ್ನು ಮಾಡಿದ ಅರ್ಚಕರ ತಂಡವು ಗಂಟೆಗಳ ನಾದವನ್ನು ಹೊಮ್ಮಿಸಿತು.

ಕಾವೇರಿ ಆರನೇ ಹಂತಕ್ಕೆ ಜೆಡಿಎಸ್ ವಿರೋಧ

Feb 11 2025, 12:46 AM IST
ಐದನೇ ಹಂತದ ಕುಡಿಯವ ನೀರಿಗೆ ಪ್ರತಿ ತಿಂಗಳು ೧.೫೦ ಟಿಎಂಸಿ ಅಡಿಯಷ್ಟು ನೀರು ಬೆಂಗಳೂರು ಸೇರುತ್ತಿದೆ. ಆರನೇ ಹಂತದ ಯೋಜನೆ ಜಾರಿಯಾದರೆ ಸರಾಸರಿ ಪ್ರತಿ ತಿಂಗಳಿಗೆ ೨.೫೦ ಟಿಎಂಸಿ ಅಡಿಯಿಂದ ೩ ಟಿಎಂಸಿ ಅಡಿ ನೀರು ಬೆಂಗಳೂರು ಜನರ ಕುಡಿವ ನೀರಿಗೆ ಬಳಕೆಯಾಗಲಿದೆ. ಇದರಿಂದ ಕೃಷಿ ಚಟುವಟಿಕೆಗೆ ಮೀಸಲಿಟ್ಟಿರುವ ನೀರಿಗೆ ಕೊರತೆ ಎದುರಾಗಲಿದೆ.

ಆನ್‌ಲೈನ್‌ನಲ್ಲಿ ಆಸ್ತಿ ನೋಂದಣಿ ಕಾವೇರಿ 2.0 ತಂತ್ರಾಂಶ ಮೇಲೆ ಸೈಬರ್‌ ದಾಳಿ : ಎಫ್‌ಐಆರ್ ದಾಖಲಿಸಿ ತನಿಖೆ

Feb 08 2025, 10:02 AM IST

ಆನ್‌ಲೈನ್‌ನಲ್ಲಿ ಆಸ್ತಿ ನೋಂದಣಿ ಸಂಬಂಧ ಅಭಿವೃದ್ಧಿಪಡಿಸಿರುವ ಕಾವೇರಿ 2.0 ತಂತ್ರಾಂಶದ ಮೇಲೆ ದುಷ್ಕರ್ಮಿಗಳು ಡಿಡಿಒಎಸ್ (ಡಿಸ್ಟ್ರಿಬ್ಯೂಟೆಡ್ ಡಿನೈಯಲ್ ಆಫ್ ಸರ್ವಿಸ್) ಸೈಬರ್ ದಾಳಿ ನಡೆಸಿರುವ ಆರೋಪದಡಿ ಕೇಂದ್ರ ವಿಭಾಗದ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

12 ರಂದು ಶ್ರೀನಿಮಿಷಾಂಭ ದೇವಿಯ ರಥೋತ್ಸವ;ಕಾವೇರಿ ನದಿಯಲ್ಲಿ ಭಕ್ತರ ಮಾಘಸ್ನಾನ

Feb 08 2025, 12:32 AM IST
ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಕಾವೇರಿ ನದಿಯಲ್ಲಿ ಮಧ್ಯರಾತ್ರಿಯಿಂದಲೇ ಸ್ನಾನ ಮಾಡಲು ಹಾಗೂ ಬಟ್ಟೆ ಬದಲಿಸಿಕೊಳ್ಳಲು ನದಿ ತೀರದಲ್ಲಿ ಬ್ಯಾರಿಕೇಡ್‌ಗಳ ನಿರ್ಮಿಸಿ ಸಿದ್ಧತೆಗೆ ಅಗತ್ಯ ಕ್ರಮಕೈಗೊಳ್ಳಲಾಗಿದೆ. ನದಿ ಪಾತ್ರದಲ್ಲಿ ಮುಂಜಾಗ್ರತ ಕ್ರಮವಾಗಿ ನುರಿತ ಈಜುಗಾರರು ಹಾಗೂ ಅಗ್ನಿ ಶಾಮಕ ದಳ ನಿಯೋಜಿಸಲಾಗಿದೆ ಎಂದರು.

ಬೆಂಗಳೂರಿನ ನೀರು ಮಾಫಿಯಾ ಕಡಿವಾಣಕ್ಕೆ 10 ಕಡೆ ಕಾವೇರಿ ಕನೆಕ್ಟ್‌ ಸೆಂಟರ್‌ : ಜಲಮಂಡಳಿ

Feb 06 2025, 01:31 AM IST
ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಶುದ್ಧ ಕುಡಿಯುವ ನೀರು, ನೀರು ಮಾಫಿಯಾಕ್ಕೆ ಕಡಿವಾಣ ಹಾಕಲು ಜಲ ಮಂಡಳಿ ಕಾವೇರಿ ಕನೆಕ್ಟ್‌ ಯೋಜನೆ ಜಾರಿಗೆ ತರುತ್ತಿದೆ.

ನಾಲ್ಕೈದು ದಿನಗಳಿಂದಲೂ ಸರ್ವರ್ ಡೌನ್ - ಕಾವೇರಿ-2 ತಂತ್ರಾಂಶ ಸರ್ವರ್ ಸಮಸ್ಯೆ ಶೀಘ್ರ ಬಗೆಹರಿಸಿ: ಬಿಜೆಪಿ

Feb 06 2025, 12:17 AM IST

ನಾಲ್ಕೈದು ದಿನಗಳಿಂದಲೂ ಸರ್ವರ್ ಡೌನ್ ಆಗಿದ್ದರಿಂದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ದಾವಣಗೆರೆ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಸಂಸ್ಕೃತ ಕಾವೇರಿ ಪ್ರಾಂತ ಸಮ್ಮೇಳನ ಸಮಾರೋಪ

Feb 03 2025, 12:33 AM IST
ಮೈಸೂರಿನಲ್ಲಿ ಸಂಸ್ಕೃತ ಕಾವೇರಿ ಸಮ್ಮೇಳನವು ಸಂಸ್ಕೃತ ಕಾರ್ಯಕರ್ತರಿಗೆ ನವ ಚೈತನ್ಯ ನೀಡಿದೆ.

ಭಾಗಮಂಡಲದಲ್ಲಿ ಕಾವೇರಿ ನದಿ ಮೇಲು ಸೇತುವೆ ಉದ್ಘಾಟನೆ

Feb 01 2025, 12:03 AM IST
ಜಲಸಂಪನ್ಮೂಲ ಇಲಾಖೆ ಮತ್ತು ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ ಶುಕ್ರವಾರ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಭಾಗಮಂಡಲದ ಹತ್ತಿರ ಮಡಿಕೇರಿ ಮತ್ತು ತಲಕಾವೇರಿ ಮತ್ತು ನಾಪೋಕ್ಲು-ತಲಕಾವೇರಿ ರಸ್ತೆಗಳ ಛೇದಕದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಮೇಲು ಸೇತುವೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ಕಾವೇರಿ ನಿಸರ್ಗಧಾಮದಲ್ಲಿ ಉಚಿತ ಪ್ರವಾಸದೊಂದಿಗೆ ‘ಪ್ರಕೃತಿಯಲ್ಲಿ ಪುಸ್ತಕ ಓದು’

Jan 23 2025, 12:48 AM IST
ಸತತ ಪುಸ್ತಕ ಓದು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾ ಬಂದ ಮಕ್ಕಳನ್ನು ಉತ್ತೇಜಿಸಲು ಮೈಸೂರಿನ ವಿಕೇರ್ ಸಂಸ್ಥೆಯಿಂದ ಕುಶಾಲನಗರದ ಕಾವೇರಿ ನಿಸರ್ಗಧಾಮಕ್ಕೆ ಉಚಿತ ಪ್ರವಾಸದೊಂದಿಗೆ ‘ಪ್ರಕೃತಿಯಲ್ಲಿ ಪುಸ್ತಕ ಓದು’ ಕಾರ್ಯಕ್ರಮ ಆಯೋಜಿಸಲಾಗಿತ್ತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 32
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved