• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಐಪಿಎಸ್ ಅಧಿಕಾರಿಗಳ ಅಮಾನತು: ನಟಿ ನಟಿ ಕಾದಂಬರಿ ಜೇತ್ವಾನಿ ಕಿರುಕುಳ ಪ್ರಕರಣದಲ್ಲಿ ತಿರುವು

Sep 16 2024, 01:53 AM IST

ಮುಂಬೈ ಮೂಲದ ನಟಿ ಕಾದಂಬರಿ ಜೇತ್ವಾನಿ ಅವರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಆಂಧ್ರಪ್ರದೇಶ ಸರ್ಕಾರವು 3 ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ. 

ಮುಂಬೈನ ಕಾಲೇಜೊಂದರಲ್ಲಿ ಸಹ ಪ್ರಾಧ್ಯಾಪಕನಿಂದ ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

Sep 16 2024, 01:52 AM IST
ಕೊಲ್ಕತಾ ಆರ್‌ಜಿ ಕರ್‌ ಕಾಲೇಜು ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಮುಂಬೈನ ಕಾಲೇಜೊಂದರಲ್ಲಿ ಸಹ ಪ್ರಾಧ್ಯಾಪಕನೊಬ್ಬ ವೈದ್ಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪ್ರಕರಣ ಮುಚ್ಚಿ ಹಾಕುವ ಹುನ್ನಾರ

Sep 16 2024, 01:51 AM IST
ತಾಲೂಕಿನ ಉಳೇನೂರು ಗ್ರಾಮದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣವನ್ನು ಶಿಕ್ಷಣ ಇಲಾಖೆಯಿಂದಲೇ ವ್ಯವಸ್ಥಿತವಾಗಿ ಮುಚ್ಚಿಹಾಕಲು ಹುನ್ನಾರ ನಡೆಸಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕನಿಗೆ ಪಾಲಕರಿಂದ ಧರ್ಮದೇಟು

Sep 15 2024, 01:47 AM IST
ಪ್ರತಿಭಾ ಕಾರಂಜಿ ಸ್ಪರ್ಧೆಯ ವೇಳೆ ವಿದ್ಯಾರ್ಥಿನಿಗೆ ಅದೇ ಶಾಲೆಯ ಶಿಕ್ಷಕ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ತಾಲೂಕಿನ ಉಳೇನೂರು ಗ್ರಾಮದಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ರೈಲಿನಲ್ಲಿ 11 ವರ್ಷದ ಬಾಲಕಿಗೆ ಕಿರುಕುಳ : ಪ್ರಯಾಣಿಕರಿಂದ ರೈಲ್ವೇ ನೌಕರನ ಹೊಡೆದು ಹತ್ಯೆ

Sep 14 2024, 01:56 AM IST
ರೈಲಿನಲ್ಲಿ 11 ವರ್ಷದ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ರೈಲ್ವೇ ನೌಕರನನ್ನು ಪ್ರಯಾಣಿಕರು ಹೊಡೆದು ಸಾಯಿಸಿದ್ದಾರೆ. ಬಾಲಕಿಯ ತಾಯಿ ನೀಡಿದ ಮಾಹಿತಿ ಮೇರೆಗೆ ಈ ಕೃತ್ಯ ಎಸಗಲಾಗಿದೆ.

ಮೀಟರ್‌ ಬಡ್ಡಿ ಕಿರುಕುಳ: ವ್ಯಕ್ತಿ ನೇಣಿಗೆ ಶರಣು

Sep 11 2024, 01:05 AM IST
ಮೀಟರ್‌ ಬಡ್ಡಿ ಕಿರುಕುಳ: ವ್ಯಕ್ತಿ ನೇಣಿಗೆ ಶರಣು

ಭಾಲ್ಕಿ ವಸತಿ ಶಾಲೇಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ?

Sep 10 2024, 01:31 AM IST
ಶಿಕ್ಷಕರು ಇಲ್ಲಿ ನಮ್ಮನ್ನು ಅಸಹ್ಯವಾಗಿ ನೋಡ್ತಾರೆ, ಅಂಗಾಗಗಳನ್ನು ಮುಟ್ತಾರೆ. ವಿರೋಧಿಸಿದ್ರೆ ಹಾಲ್‌ ಟಿಕೆಟ್‌ ಕೊಡೋಲ್ಲ ಎಂದು ಹೆದರಿಸ್ತಾರೆ ಎಂದು ಭಾಲ್ಕಿ ತಾಲೂಕಿನ ಕೋನಮೇಳಕುಂದಾ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

ಲೈಂಗಿಕ ಕಿರುಕುಳ ತಡೆಗೆ ಪಕ್ಷಗಳಲ್ಲೂ ಆಂತರಿಕ ಸಮಿತಿ ಆಗಲಿ: ಮಂಜುಳಾ

Sep 06 2024, 01:01 AM IST
ರಾಜ್ಯ ಮಹಿಳಾ ಆಯೋಗವೂ ಕಿರುಕುಳ ಎದುರಿಸುತ್ತಿರುವ ಮಹಿಳೆಯರನ್ನು ಬೆಂಬಲಿಸಲು ಉತ್ಸುಕವಾಗಿಲ್ಲ. ಕರ್ನಾಟಕವನ್ನು ಮತ್ತೊಂದು ಕೋಲ್ಕತ್ತಾವನ್ನಾಗಿ ಪರಿವರ್ತಿಸುವ ಯೋಜನೆ ಈ ಸರ್ಕಾರಕ್ಕಿದೆಯೇ ಎಂದು ಮಂಜುಳಾ ಪ್ರಶ್ನಿಸಿದರು.

ಆದಿವಾಸಿ ಮಹಿಳೆಗೆ ಮುಸ್ಲಿಂ ಸಮುದಾಯದ ವ್ಯಕ್ತಿ ಲೈಂಗಿಕ ಕಿರುಕುಳ : ಮಸೀದಿ, ಮನೆಗಳಿಗೆ ಬೆಂಕಿ

Sep 05 2024, 12:37 AM IST
ತೆಲಂಗಾಣದ ಆಸೀಫಾಬಾದ್‌ ಜಿಲ್ಲೆಯಲ್ಲಿ ಆದಿವಾಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಖಂಡಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. 2000ಕ್ಕೂ ಹೆಚ್ಚು ಜನರಿದ್ದ ಗುಂಪೊಂದು ಮಸೀದಿ ಮತ್ತು ಮನೆಗಳ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದೆ.

ಮತಾಂತರವಾಗುವಂತೆ ಕಿರುಕುಳ: ವೈದ್ಯಕೀಯ ವಿದ್ಯಾರ್ಥಿಯ ಬಂಧನ

Sep 04 2024, 01:47 AM IST
ಆರೋಪಿ ಮಣಿಪಾಲ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಯಾಗಿದ್ದು, ಅದೇ ಕಾಲೇಜಿನಲ್ಲಿ ಕಲಿಯುತ್ತಿರುವ ರಾಜಸ್ಥಾನದ ಹಿಂದು ವಿದ್ಯಾರ್ಥಿನಿಯನ್ನು ಕ್ಯಾಂಪಸ್‌ನಲ್ಲಿ ಭೇಟಿಯಾಗಿ, ಪರಸ್ಪರ ಪ್ರೀತಿಸುತ್ತಿದ್ದರು ಮತ್ತು ಮದುವೆಯಾಗಲು ಸಿದ್ಧರಾಗಿದ್ದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 21
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved