• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಡ್ಡಿ ಕಿರುಕುಳ ನೀಡಿದ 23 ಜನರ ಬಂಧನ

Sep 02 2024, 02:01 AM IST
ಅಸಲು-ಬಡ್ಡಿ ಪಾವತಿಸಿದರೂ, ಮೀಟರ್ ಬಡ್ಡಿ ಹಾಕಿ ಅದನ್ನೂ ಪಾವತಿಸಲು ಮಾನಸಿಕ ಕಿರುಕುಳ ನೀಡುವುದು ಕಾನೂನು ಬಾಹಿರ ಕೃತ್ಯವಾಗಿದೆ. ನೊಂದವರು ಠಾಣೆಗೆ ದೂರು ನೀಡಬೇಕೆಂದು ಪೊಲೀಸ್‌ ಕಮಿಷನರ್‌ ಹೇಳಿದ್ದಾರೆ.

ರೈಲಿನಲ್ಲಿ ಯುವತಿಗೆ ಕಿರುಕುಳ: ಆರೋಪಿ ಬಂಧನ

Aug 30 2024, 01:04 AM IST
ಯುವತಿ ಮೊಬೈಲಿನಲ್ಲಿ ಆತನ ಫೋಟೋವನ್ನು ಕ್ಲಿಕ್ಕಿಸಿ ರೈಲ್ವೆ ಆ್ಯಪ್‌ಗೆ ಅಪ್‌ಲೋಡ್ ಮಾಡಿದ್ದರು. ಅದನ್ನೇ ದೂರು ಆಗಿ ಸ್ವೀಕರಿಸಿದ ರೈಲ್ವೆ ಇಲಾಖೆ, ತಕ್ಷಣ ಮಣಿಪಾಲ ಪೊಲೀಸರಿಗೆ ವರ್ಗಾಯಿಸಿದರು. ಕೂಡಲೇ ಪೊಲೀಸರು ಕಾರ್ಯಾಚರಣೆಗಿಳಿದರು.

ಚಿತ್ರೀಕರಣದ ವೇಳೆ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ಪ್ರಕರಣ : ಶಾಸಕ ಮುಕೇಶ್ ಸೇರಿ 7 ಮಂದಿ ವಿರುದ್ಧ ಅತ್ಯಾಚಾರ ಪ್ರಕರಣ

Aug 30 2024, 01:02 AM IST

ಚಿತ್ರೀಕರಣದ ವೇಳೆ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕೇರಳದ ಸಿಪಿಎಂ ಪಕ್ಷದ ಶಾಸಕ ಹಾಗೂ ನಟ ಮುಕೇಶ್‌, ಜಯಸೂರ್ಯ, ಮಣಿಯನ್‌ಪಿಳ್ಳಾ ರಾಜು ಸೇರಿದಂತೆ ಹಲವರ ವಿರುದ್ಧ ಸ್ಥಳೀಯ ಪೊಲೀಸರು ಅತ್ಯಾಚಾರದ ಪ್ರಕರಣ ದಾಖಲಿಸಿದ್ದಾರೆ.

ರೈತನಿಗೆ ಕಿರುಕುಳ ಖಂಡಿಸಿ ನೀರಾವರಿ ಇಲಾಖೆಗೆ ಮುತ್ತಿಗೆ

Aug 29 2024, 12:52 AM IST
ನಾಲ್ಕುದುರೆ ಗ್ರಾಮದಲ್ಲಿ ಪೈಪ್‌ ಲೈನ್ ಅಳವಡಿಸಲು ರೈತನಿಗೆ ಅಡ್ಡಿಪಡಿಸಿದ್ದಲ್ಲದೇ, ಆತನ ಆರೋಗ್ಯ ಹದಗೆಡಲು ನೀರಾವರಿ ಇಲಾಖೆ ಅಧಿಕಾರಿಗಳೇ ಕಾರಣ ಎಂದು ಆರೋಪಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾ ಘಟಕದಿಂದ ನಗರದಲ್ಲಿ ಬುಧವಾರ ನೀರಾವರಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಯಿತು.

ತನಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು 7 ಜನರ ವಿರುದ್ಧ ನಟಿ ಮಿನು ಮುನೀರ್‌ ದೂರು ದಾಖಲು

Aug 28 2024, 12:49 AM IST
ಮಲಯಾಳಂ ಚಿತ್ರರಂಗದ ಹಲವು ಖ್ಯಾತನಾಮ ನಟ, ನಿರ್ದೇಶಕರು ತನಗೆ ಲೈಂಗಿಕ ಕಿರುಕುಳ ನೀಡಿದ್ದರು ಎಂದು ಸೋಮವಾರ ಗಂಭೀರ ಆರೋಪ ಮಾಡಿದ್ದ ನಟಿ ಮಿನು ಮುನೀರ್‌ ಇದೀಗ 7 ಜನರ ವಿರುದ್ಧ ದೂರು ದಾಖಲಿಸಿದ್ದಾರೆ.

ಮಲಯಾಳಂ ಚಿತ್ರರಂಗದಲ್ಲಿ ಇನ್ನೂ ಐವರ ಮೇಲೆ ಲೈಂಗಿಕ ಕಿರುಕುಳ ದೂರು! : ನಟಿ ಮೀನು ಮುನೀರ್‌ ಗಂಭೀರ ಆರೋಪ

Aug 27 2024, 01:31 AM IST

ಮಲಯಾಳಂ ಚಿತ್ರರಂಗದಲ್ಲಿ ಅವಕಾಶ ನೀಡಲು ನಟಿಯರನ್ನು ಲೈಂಗಿಕವಾಗಿ ಶೋಷಿಸಲಾಗುತ್ತಿದೆ ಎಂಬ ಪ್ರಕರಣ ಇದೀಗ ಮತ್ತಷ್ಟು ದೊಡ್ಡದಾಗಿದೆ.  

ವೈದ್ಯೆ ಮೇಲೆ ರೇಪ್‌ಗೂ ಮುನ್ನ ಮತ್ತೊಬ್ಬಾಕೆಗೆ ಸಂಜಯ್‌ ರಾಯ್ ಕಿರುಕುಳ : ಮತ್ತೊಂದು ನೀಚ ಕೃತ್ಯ ಹೊರಗೆ

Aug 27 2024, 01:30 AM IST
ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿರುವ ಬಂಗಾಳದ ವೈದ್ಯೆ ರೇಪ್ ಕೇಸಿನ ಆರೋಪಿ ಸಂಜಯ್‌ ರಾಯ್ ಮತ್ತೊಂದು ನೀಚ ಕೃತ್ಯ ಹೊರಬಿದ್ದಿದೆ.

ವರದಕ್ಷಿಣೆ ಕಿರುಕುಳ: ನವವಿವಾಹಿತೆ ಆತ್ಮಹತ್ಯೆ

Aug 26 2024, 01:32 AM IST
ವಿವಾಹ ವಿಚ್ಛಧನಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಿಂದ ನೋಟಿಸ್‌ ಬಂದಿರುವ ಹಿನ್ನೆಲೆಯಲ್ಲಿ ಮಾನಸ ರಾತ್ರಿ ಡೆತ್‌ನೋಟ್ ಬರೆದಿಟ್ಟು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾಳೆ. ಮಗಳ ಸಾವಿಗೆ ಆಕೆಯ ಪತಿ ಹಾಗು ಆತನ ಪೋಷಕರೇ ಕಾರಣ ಎಂದು ಪೋಷಕರ ದೂರು

ಓಲಾ ಕ್ಯಾಬ್‌ ಚಾಲಕನಿಂದ ಕಿರುಕುಳ :ಆರು ವರ್ಷಗಳ ಹಿಂದೆ ದಾಖಲಿಸಿದ್ದ ದೂರು - ಸರ್ಕಾರದ ವಿರುದ್ಧ ಹೈಕೋರ್ಟ್ ತರಾಟೆ

Aug 22 2024, 12:55 AM IST

ಓಲಾ ಕ್ಯಾಬ್‌ ಚಾಲಕ ನೀಡಿದ್ದ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಯುವತಿ ಆರು ವರ್ಷಗಳ ಹಿಂದೆ ದಾಖಲಿಸಿದ್ದ ದೂರು ಕುರಿತು ಸಾರಿಗೆ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದ ಮತ್ತು ಪ್ರಕರಣ ಕುರಿತು ಸಮಗ್ರ ಮಾಹಿತಿ ನೀಡದ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ: ಮೇಲಾಧಿಕಾರಿ ಕಿರುಕುಳ ಆರೋಪ

Aug 07 2024, 01:01 AM IST
Bank employee commits suicide: superior accused of harassment
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved