• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪ್ರಕರಣ ಮುಚ್ಚಿ ಹಾಕುವ ಹುನ್ನಾರ

Sep 16 2024, 01:51 AM IST
ತಾಲೂಕಿನ ಉಳೇನೂರು ಗ್ರಾಮದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣವನ್ನು ಶಿಕ್ಷಣ ಇಲಾಖೆಯಿಂದಲೇ ವ್ಯವಸ್ಥಿತವಾಗಿ ಮುಚ್ಚಿಹಾಕಲು ಹುನ್ನಾರ ನಡೆಸಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕನಿಗೆ ಪಾಲಕರಿಂದ ಧರ್ಮದೇಟು

Sep 15 2024, 01:47 AM IST
ಪ್ರತಿಭಾ ಕಾರಂಜಿ ಸ್ಪರ್ಧೆಯ ವೇಳೆ ವಿದ್ಯಾರ್ಥಿನಿಗೆ ಅದೇ ಶಾಲೆಯ ಶಿಕ್ಷಕ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ತಾಲೂಕಿನ ಉಳೇನೂರು ಗ್ರಾಮದಲ್ಲಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ರೈಲಿನಲ್ಲಿ 11 ವರ್ಷದ ಬಾಲಕಿಗೆ ಕಿರುಕುಳ : ಪ್ರಯಾಣಿಕರಿಂದ ರೈಲ್ವೇ ನೌಕರನ ಹೊಡೆದು ಹತ್ಯೆ

Sep 14 2024, 01:56 AM IST
ರೈಲಿನಲ್ಲಿ 11 ವರ್ಷದ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ರೈಲ್ವೇ ನೌಕರನನ್ನು ಪ್ರಯಾಣಿಕರು ಹೊಡೆದು ಸಾಯಿಸಿದ್ದಾರೆ. ಬಾಲಕಿಯ ತಾಯಿ ನೀಡಿದ ಮಾಹಿತಿ ಮೇರೆಗೆ ಈ ಕೃತ್ಯ ಎಸಗಲಾಗಿದೆ.

ಮೀಟರ್‌ ಬಡ್ಡಿ ಕಿರುಕುಳ: ವ್ಯಕ್ತಿ ನೇಣಿಗೆ ಶರಣು

Sep 11 2024, 01:05 AM IST
ಮೀಟರ್‌ ಬಡ್ಡಿ ಕಿರುಕುಳ: ವ್ಯಕ್ತಿ ನೇಣಿಗೆ ಶರಣು

ಭಾಲ್ಕಿ ವಸತಿ ಶಾಲೇಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ?

Sep 10 2024, 01:31 AM IST
ಶಿಕ್ಷಕರು ಇಲ್ಲಿ ನಮ್ಮನ್ನು ಅಸಹ್ಯವಾಗಿ ನೋಡ್ತಾರೆ, ಅಂಗಾಗಗಳನ್ನು ಮುಟ್ತಾರೆ. ವಿರೋಧಿಸಿದ್ರೆ ಹಾಲ್‌ ಟಿಕೆಟ್‌ ಕೊಡೋಲ್ಲ ಎಂದು ಹೆದರಿಸ್ತಾರೆ ಎಂದು ಭಾಲ್ಕಿ ತಾಲೂಕಿನ ಕೋನಮೇಳಕುಂದಾ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

ಲೈಂಗಿಕ ಕಿರುಕುಳ ತಡೆಗೆ ಪಕ್ಷಗಳಲ್ಲೂ ಆಂತರಿಕ ಸಮಿತಿ ಆಗಲಿ: ಮಂಜುಳಾ

Sep 06 2024, 01:01 AM IST
ರಾಜ್ಯ ಮಹಿಳಾ ಆಯೋಗವೂ ಕಿರುಕುಳ ಎದುರಿಸುತ್ತಿರುವ ಮಹಿಳೆಯರನ್ನು ಬೆಂಬಲಿಸಲು ಉತ್ಸುಕವಾಗಿಲ್ಲ. ಕರ್ನಾಟಕವನ್ನು ಮತ್ತೊಂದು ಕೋಲ್ಕತ್ತಾವನ್ನಾಗಿ ಪರಿವರ್ತಿಸುವ ಯೋಜನೆ ಈ ಸರ್ಕಾರಕ್ಕಿದೆಯೇ ಎಂದು ಮಂಜುಳಾ ಪ್ರಶ್ನಿಸಿದರು.

ಆದಿವಾಸಿ ಮಹಿಳೆಗೆ ಮುಸ್ಲಿಂ ಸಮುದಾಯದ ವ್ಯಕ್ತಿ ಲೈಂಗಿಕ ಕಿರುಕುಳ : ಮಸೀದಿ, ಮನೆಗಳಿಗೆ ಬೆಂಕಿ

Sep 05 2024, 12:37 AM IST
ತೆಲಂಗಾಣದ ಆಸೀಫಾಬಾದ್‌ ಜಿಲ್ಲೆಯಲ್ಲಿ ಆದಿವಾಸಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಖಂಡಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. 2000ಕ್ಕೂ ಹೆಚ್ಚು ಜನರಿದ್ದ ಗುಂಪೊಂದು ಮಸೀದಿ ಮತ್ತು ಮನೆಗಳ ಮೇಲೆ ದಾಳಿ ಮಾಡಿ ಬೆಂಕಿ ಹಚ್ಚಿದೆ.

ಮತಾಂತರವಾಗುವಂತೆ ಕಿರುಕುಳ: ವೈದ್ಯಕೀಯ ವಿದ್ಯಾರ್ಥಿಯ ಬಂಧನ

Sep 04 2024, 01:47 AM IST
ಆರೋಪಿ ಮಣಿಪಾಲ ವೈದ್ಯಕೀಯ ಕಾಲೇಜಿನಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಥಿಯಾಗಿದ್ದು, ಅದೇ ಕಾಲೇಜಿನಲ್ಲಿ ಕಲಿಯುತ್ತಿರುವ ರಾಜಸ್ಥಾನದ ಹಿಂದು ವಿದ್ಯಾರ್ಥಿನಿಯನ್ನು ಕ್ಯಾಂಪಸ್‌ನಲ್ಲಿ ಭೇಟಿಯಾಗಿ, ಪರಸ್ಪರ ಪ್ರೀತಿಸುತ್ತಿದ್ದರು ಮತ್ತು ಮದುವೆಯಾಗಲು ಸಿದ್ಧರಾಗಿದ್ದರು.

ಬಡ್ಡಿ ಕಿರುಕುಳ ನೀಡಿದ 23 ಜನರ ಬಂಧನ

Sep 02 2024, 02:01 AM IST
ಅಸಲು-ಬಡ್ಡಿ ಪಾವತಿಸಿದರೂ, ಮೀಟರ್ ಬಡ್ಡಿ ಹಾಕಿ ಅದನ್ನೂ ಪಾವತಿಸಲು ಮಾನಸಿಕ ಕಿರುಕುಳ ನೀಡುವುದು ಕಾನೂನು ಬಾಹಿರ ಕೃತ್ಯವಾಗಿದೆ. ನೊಂದವರು ಠಾಣೆಗೆ ದೂರು ನೀಡಬೇಕೆಂದು ಪೊಲೀಸ್‌ ಕಮಿಷನರ್‌ ಹೇಳಿದ್ದಾರೆ.

ರೈಲಿನಲ್ಲಿ ಯುವತಿಗೆ ಕಿರುಕುಳ: ಆರೋಪಿ ಬಂಧನ

Aug 30 2024, 01:04 AM IST
ಯುವತಿ ಮೊಬೈಲಿನಲ್ಲಿ ಆತನ ಫೋಟೋವನ್ನು ಕ್ಲಿಕ್ಕಿಸಿ ರೈಲ್ವೆ ಆ್ಯಪ್‌ಗೆ ಅಪ್‌ಲೋಡ್ ಮಾಡಿದ್ದರು. ಅದನ್ನೇ ದೂರು ಆಗಿ ಸ್ವೀಕರಿಸಿದ ರೈಲ್ವೆ ಇಲಾಖೆ, ತಕ್ಷಣ ಮಣಿಪಾಲ ಪೊಲೀಸರಿಗೆ ವರ್ಗಾಯಿಸಿದರು. ಕೂಡಲೇ ಪೊಲೀಸರು ಕಾರ್ಯಾಚರಣೆಗಿಳಿದರು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 22
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved