• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಖಾಸಗಿ ಫೈನಾನ್ಸ್‌ಗಳಿಂದ ಕಿರುಕುಳ ನಿಲ್ಲಿಸಲು ಆಗ್ರಹ

Jun 11 2024, 01:35 AM IST
ಖಾಸಗಿ ಫೈನಾನ್ಸ್‌ಗಳಿಂದ ಆಗುತ್ತಿರುವ ಕಿರುಕುಳ ತಡೆಗಟ್ಟುವಂತೆ ಆಗ್ರಹಿಸಿ ತಾಲೂಕಿನ ಗ್ರಾಮೀಣ ಭಾಗದ ಮಹಿಳೆಯರು ಸೋಮವಾರ ತಹಸೀಲ್ದಾರ್‌ ಸುರೇಶಕುಮಾರ ಟಿ. ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಕಿರುಕುಳ: ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಹರಿಬಿಟ್ಟ ಗುತ್ತಿಗೆದಾರ

Jun 06 2024, 12:30 AM IST
ವಿಶ್ವೇಶ್ವರಯ್ಯ ಜಲ ನಿಗಮ ಅಧಿಕಾರಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರನ್ನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿಡಿಯೋ ಮಾಡಿ ಹರಿಬಿಟ್ಟ ಘಟನೆ ಪಾವಗಡ ತಾಲೂಕು ಜಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಲೈಂಗಿಕ ಕಿರುಕುಳ: ಕುಂದಾಪುರ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ವಜಾ

Jun 02 2024, 01:47 AM IST
2023ರಲ್ಲಿ ತಾಲೂಕು ಆಸ್ಪತ್ರೆಗೆ ಮಹಿಳಾ ವೈದ್ಯೆ ಕರ್ತವ್ಯಕ್ಕೆ ಸೇರಿದ್ದರು. ಕರ್ತವ್ಯಕ್ಕೆ ಸೇರಿದ ದಿನದಿಂದಲೇ ಡಾ.ರಾಬರ್ಟ್‌ ರೆಬೆಲ್ಲೋ ಮೊಬೈಲ್‌ನಲ್ಲಿ ಅಶ್ಲೀಲ ಸಂದೇಶ ರವಾನಿಸಲು ಆರಂಭಿಸಿದ್ದರು. ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿ, ಮಾನಸಿಕ ಹಿಂಸೆ ನೀಡುತ್ತಿದ್ದರು.

ರೈತರನ್ನು ಒಕ್ಕಲೆಬ್ಬಿಸಲು ಅರಣ್ಯ ಇಲಾಖೆ ಕಿರುಕುಳ: ಗ್ರಾಮಸ್ಥರು

May 28 2024, 01:10 AM IST
ನಾಲ್ಕು ದಶಕಗಳ ಹಿಂದೆ ನಮ್ಮ ಪೂರ್ವಿಕರು ಅವಿದ್ಯಾವಂತರು ಎಂಬ ಕಾರಣಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಅವರನ್ನು ಹೆದರಿಸಿ, ಬೆದರಿಸಿ ನಮ್ಮ ಜಮೀನಿನಲ್ಲೇ ಅರಣ್ಯದ ಗಡಿ ಗುರುತಿಸಿ ಫೆನ್ಸಿಂಗ್ ಹಾಕಿದ್ದು, ಈಗ ಆ ಗಡಿಯನ್ನೂ ಮೀರಿ ರೈತರ ಭೂಮಿಗೆ ಅತಿಕ್ರಮ ಪ್ರವೇಶ ಮಾಡಿ ರೈತರ ಜಮೀನಿನಲ್ಲೇ ರೈಲ್ವೆ ಬ್ಯಾರಿಕೇಡ್ ಕಾಮಗಾರಿಗೆ ಮುಂದಾಗಿದ್ದಾರೆ.

ಕೆಪಿಟಿಸಿಎಲ್ ನೌಕರರ ಸಂಘದ ಅಧ್ಯಕ್ಷಗೆ ದುರುದ್ದೇಶದಿಂದ ಕಿರುಕುಳ: ಶಾರದಾ ಅಪ್ಪಾಜಿ

May 19 2024, 01:45 AM IST
ಕೆಪಿಟಿಸಿಎಲ್ ನೌಕರರ ಸಂಘದ ಅಧ್ಯಕ್ಷ ಆನಂದ್‌ ಯಾವುದೇ ರೀತಿಯ ಭ್ರಷ್ಟಾಚಾರ, ಕರ್ತವ್ಯಲೋಪ ಎಸಗದಿದ್ದರೂ ರಾಜಕೀಯ ಪ್ರಭಾವಕ್ಕೆ ಮಣಿದು ದುರುದ್ದೇಶದಿಂದ ಕಳೆದ ಒಂದು ವರ್ಷದ ಅವಧಿಯಲ್ಲಿ ಐದು ಬಾರಿ ವರ್ಗಾವಣೆ ಮಾಡಲಾಗಿದ್ದು, ನಿಯಮ ಉಲ್ಲಂಘಿಸಿ ಹೊರ ಜಿಲ್ಲೆಗಳಿಗೂ ವರ್ಗಾಯಿಸಲಾಗಿದೆ.

ಸಾಲದ ವಸೂಲಿಗೆ ರೈತರಿಗೆ ಕಿರುಕುಳ ನೀಡಬೇಡಿ: ಜಿಲ್ಲಾಧಿಕಾರಿ ಡಾ.ಕುಮಾರ

May 15 2024, 01:36 AM IST
ರಾಜ್ಯ ಸರ್ಕಾರ ಮಂಡ್ಯ ಜಿಲ್ಲೆಯಲ್ಲಿರುವ ಎಲ್ಲಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ ೭೭ ಸಾವಿರ ರೈತರಿಗೆ ೩೪ ಕೋಟಿ ರು. ಹಣವನ್ನು ಬರ ಪರಿಹಾರವಾಗಿ ನೀಡಿದೆ. ಬರಗಾಲ ಇರುವ ಹಿನ್ನೆಲೆಯಲ್ಲಿ ಮಾನವೀಯತೆ ದೃಷ್ಟಿಯಿಂದ ಎರಡು ಮೂರು ತಿಂಗಳುಗಳ ಕಾಲ ಸಾಲ ಮರುಪಾವತಿಗೆ ಅವಕಾಶ ನೀಡಿ ಒತ್ತಡ ಹೇರದಂತೆ ನೋಡಿಕೊಳ್ಳಿ.

ಸಾಗುವಳಿಗೆ ಅವಕಾಶ ನೀಡದೆ ರೈತರಿಗೆ ಕಿರುಕುಳ

May 14 2024, 01:02 AM IST
ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ರೈತರು ಡಿ.ಬಿ ಹಳ್ಳಿ ಗ್ರಾಮದ ರೈತರಿಗೆ ಯಡೇಹಳ್ಳಿ ಗ್ರಾಮದ ಸರ್ವೆ ನಂ.೬೬ರಲ್ಲಿ ಪರಿಶಿಷ್ಟ ಜಾತಿ ಹಾಗು ಪಂಗಡದ ಒಟ್ಟು ೩೪ ಜನರಿಗೆ ೧೯೬೧-೬೨ರಲ್ಲಿ ಪ್ರತಿಯೊಬ್ಬ ರೈತರಿಗೂ ತಲಾ ೨ ಎಕರೆ ಜಮೀನು ಸರ್ಕಾರ ಮಂಜೂರು ಮಾಡಿದೆ. ಈ ಜಮೀನು ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ಆದರೆ ಇದೀಗ ಜಮೀನು ಕಬಳಿಸುವ ಹುನ್ನಾರ ನಡೆಸಲಾಗುತ್ತಿದೆ.

ಹನುಮ ಭಕ್ತರಿಗೆ ಪೊಲೀಸರಿಂದ ಕಿರುಕುಳ: ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

May 12 2024, 01:20 AM IST
ಕೆರಗೋಡು ಗ್ರಾಮದಲ್ಲಿ ಕಳೆದ ಕೆಲ ತಿಂಗಳ ಹಿಂದೆ ಹನುಮ ಧ್ವಜಸ್ತಂಬದಲ್ಲಿ ಹನುಮ ಧ್ವಜ ಹಾರಾಟ ಗ್ರಾಮಸ್ಥರು ಹಾಗೂ ಹನುಮ ಭಕ್ತರು ಹೋರಾಟ ಮಾಡಿದ್ದರು. ಈಗ ಪ್ರತಿಭಟನೆ ಮಾಡಿದವರ ಮೇಲೆ ರೌಡಿಶೀಟರ್ ತೆರೆದಿದ್ದು, ರಾಜ್ಯ ಸರ್ಕಾರ ಹಾಗೂ ಸಚಿವ, ಶಾಸಕರ ಒತ್ತಡಕ್ಕೆ ಮಣಿದು ಇಂತಹ ಕೃತ್ಯಕ್ಕೆ ಪೊಲೀಸರು ನಿಂತಿದ್ದಾರೆ. ಕೆರಗೋಡು ಠಾಣೆ ಸಬ್‌ ಇನ್ಸ್‌ಪೆಕ್ಟರ್, ಸರ್ಕಲ್ ಇನ್ಸ್‌ಪೆಕ್ಟರ್ ಹಾಗೂ ಡಿವೈಎಸ್‌ಪಿ ಅವರು ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ.

ಅಬಕಾರಿ ಉಪ ಆಯುಕ್ತರಿಂದ ಮಾನಸಿಕ ಕಿರುಕುಳ : ಕ್ರಮಕ್ಕೆ ಒತ್ತಾಯ

May 08 2024, 01:03 AM IST
ಚಿಕ್ಕಮಗಳೂರು, ಭ್ರಷ್ಟಚಾರದಲ್ಲಿ ತೊಡಗಿರುವ ಅಬಕಾರಿ ಉಪ ಆಯುಕ್ತರ ಮೇಲೆ ಸೂಕ್ತ ಕ್ರಮ ಕೈಗೊಂಡು ನ್ಯಾಯ ಸಮ್ಮತವಾಗಿ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಜಿಲ್ಲಾಡಳಿತವನ್ನು ಮಂಗಳವಾರ ಒತ್ತಾಯಿಸಿದೆ.

ನನ್ನ ವಿರುದ್ಧ ಇನ್ನಷ್ಟು ಲೈಂಗಿಕ ಕಿರುಕುಳ ಆರೋಪ ಬರಬಹುದು: ರಾಜ್ಯಪಾಲ

May 04 2024, 12:34 AM IST

ಪ.ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್‌  ಲೈಂಗಿಕ ಕಿರುಕುಳ  ಆರೋಪವು ಬೋಸ್‌ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡುವೆ ವಾಕ್ಸಮರಕ್ಕೆ ನಾಂದಿ ಹಾಡಿದೆ.

  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved