• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತಾಂತರಕ್ಕೆ ಕಿರುಕುಳ, ಠಾಣೆ ಮೆಟ್ಟಿಲೇರಿದ ಮಹಿಳೆ

Jul 27 2024, 12:49 AM IST
2017 ಅಕ್ಟೋಬರ್ ತಿಂಗಳಲ್ಲಿ ಒತ್ತಾಯ ಪೂರ್ವಕವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವಂತೆ ಕಿರುಕುಳ ನೀಡಿ ಮದುವೆ ಮಾಡಿಕೊಂಡಿದ್ದನು. ನಂತರದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸುವುದಲ್ಲದೇ ಸಂತ್ರಸ್ತೆ ಮಹಿಳೆಗೆ ದೈಹಿಕ ಹಾಗೂ ಮಾನಸಿಕವಾಗಿ ತೊಂದರೆ ನೀಡಿದ್ದಾನೆ.

ವರದಕ್ಷಿಣೆ ಕಿರುಕುಳ: ಮಹಿಳೆ ಆತ್ಮಹತ್ಯೆಗೆ ಯತ್ನ

Jul 16 2024, 12:34 AM IST
ವರದಕ್ಷಿಣೆ ಕಿರುಕುಳದಿಂದ ಬೇಸತ್ತು, ಮಹಿಳೆಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿ, ಜಿಲ್ಲಾಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ನಡೆದಿದೆ.

ಅರಣ್ಯಾಧಿಕಾರಿಗಳಿಂದ ಕಿರುಕುಳ: ರೈತ ಸಂಘ

Jul 15 2024, 01:50 AM IST
ಕಂದಾಯ ಇಲಾಖೆ ಮಂಜೂರಾತಿಯ ಖಾತೆ, ಪಹಣಿ ಇದ್ದರೂ ಉಳಿಮೆ ಮಾಡಬೇಡಿ ಎಂದು ತಾಲೂಕು ಅರಣ್ಯ ಇಲಾಖೆ ಅಧಿಕಾರಿಗಳು ಕಿರುಕುಳ

ವರದಕ್ಷಿಣೆ ಕಿರುಕುಳ: ಇಲಿ ಪಾಷಾಣ ಸೇವಿಸಿದ್ದ ಪತ್ನಿ ಸಾವು

Jul 10 2024, 12:30 AM IST
ವರದಕ್ಷಿಣೆ ದಾಹಕ್ಕೆ ಪತ್ನಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಳೆ ಹಂಪಾಪುರ ಗ್ರಾಮದಲ್ಲಿ ಜರುಗಿದೆ.

ಪಿಜಿ ಬಗ್ಗೆ ಕೆಟ್ಟ ವಿಮರ್ಶೆ ಮಾಡಿದ್ದ ಯುವತಿಗೆ ಮಾಲೀಕನಿಂದ ಕಿರುಕುಳ

Jul 08 2024, 01:36 AM IST
ಪೇಯಿಂಗ್ ಗೆಸ್ಟ್‌(ಪಿ.ಜಿ) ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ವಿಮರ್ಶೆ ಮಾಡಿದ ಯುವತಿಯ ವೈಯಕ್ತಿಕ ಮಾಹಿತಿಯನ್ನು ಡೇಟಿಂಗ್ ಆ್ಯಪ್‌ನಲ್ಲಿ ಹಾಕಿ ಕಿರುಕುಳ ನೀಡಿದ ಆರೋಪದಡಿ ಪಿಜಿ ಮಾಲೀಕನನ್ನು ಪೂರ್ವ ವಿಭಾಗದ ಸೈಬರ್‌ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಎಕರೆಗಟ್ಟಲೆ ಮರ ಕಡಿದು ಸಾಗಾಟ, ರೈತರು ಮರ ಕಡಿದರೆ ಕಿರುಕುಳ : ಪೊನ್ನಣ್ಣ

Jul 07 2024, 01:25 AM IST
ಶಾಸಕ ಎ.ಎಸ್‌. ಪೊನ್ನಣ್ಣ ಅರಣ್ಯಾಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ರೈತರು ಮರ ಕಟಾವಿಗೆ ಅನುಮತಿ ಕೇಳಿದರೆ ಕಚೇರಿಗೆ ಅಲೆಯುತ್ತಿರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಲೈಂಗಿಕ ಕಿರುಕುಳ: ಬಂಗಾಳ ರಾಜ್ಯಪಾಲರ ವಿರುದ್ಧ ಸುಪ್ರೀಂಗೆ ಅರ್ಜಿ

Jul 05 2024, 12:50 AM IST
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ.ಬೋಸ್ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿರುವುದಾಗಿ ಆರೋಪಿಸಿದ್ದ ಸಂತ್ರಸ್ತ ಮಹಿಳೆ ಇದೀಗ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ.

ಹಾನಗಲ್ಲದಲ್ಲಿ ಮಿತಿಮೀರಿದ ಕಳ್ಳತನ ಪ್ರಕರಣ, ವ್ಯಾಪಾರಸ್ಥರಿಗೆ ಕಿರುಕುಳ ತಪ್ಪಿಸಿ

Jul 04 2024, 01:01 AM IST
ಹಾನಗಲ್ಲ ಪಟ್ಟಣದಲ್ಲಿ ಕಳ್ಳತನ ಪ್ರಕರಣ ಹೆಚ್ಚಿದೆ. ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಕಳ್ಳತನ, ವ್ಯಾಪಾರಿಗಳಿಗೆ ಕಿರುಕುಳ ಪ್ರಕರಣ ಕಡಿಮೆಯಾಗದಿದ್ದರೆ ಹಾನಗಲ್ಲ ಬಂದ್‌ಗೆ ಕರೆ ನೀಡಬೇಕಾಗುತ್ತದೆ ಎಂದು ಹಾಗನಲ್ಲ ನಗರ ವರ್ತಕರ ಸಂಘ ತಾಲೂಕು ಆಡಳಿತವನ್ನು ಎಚ್ಚರಿಸಿದ್ದಾರೆ.

ಲೈಂಗಿಕ ಕಿರುಕುಳ: ಬಿಎಸ್‌ವೈ ವಿರುದ್ಧ ಇಂದು ಚಾರ್ಜ್‌ಶೀಟ್‌ ಸಲ್ಲಿಕೆ ಸಾಧ್ಯತೆ

Jun 27 2024, 05:51 AM IST

ಲೈಂಗಿಕ ದೌರ್ಜನ್ಯ (ಪೊಕ್ಸೋ) ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ವಿರುದ್ಧ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಗುರುವಾರ ರಾಜ್ಯ ಅಪರಾಧ ತನಿಖಾ ದಳದ (ಸಿಐಡಿ) ಪೊಲೀಸರು ಆರೋಪ ಪಟ್ಟಿ ಸಲ್ಲಿಸುವ ಸಾಧ್ಯತೆಯಿದೆ.

ಸರ್ಕಾರಿ ಜಾಗದಲ್ಲಿ ವಾಸಿಸುವವರಿಗೆ ಖಾಸಗಿ ವ್ಯಕ್ತಿಯಿಂದ ಕಿರುಕುಳ,ದೂರು

Jun 20 2024, 01:02 AM IST
ದೊಮ್ಮನಗದ್ದೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ 60 ಕ್ಕೂ ಹೆಚ್ಚು ಕುಟುಂಬಗಳು ಈ ಹಿಂದೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಕಾಲದಲ್ಲಿ ನೀಡಿದ 30 ಮನೆಗಳಲ್ಲೆ ವಾಸವಿದ್ದಾರೆ. ಈ ಬಗ್ಗೆ ನಿವೇಶನ ನೀಡುವಂತೆ ಜನರು ಸರ್ಕಾರ ಕೇಳಿಕೊಳ್ಳುತ್ತಿದ್ದರೂ ಸಂಬಂಧಪಟ್ಟವರಾರು ಸ್ಪಂದಿಸಿಲ್ಲ. ಈ ಹಿನ್ನೆಲೆ ಜಾಗದ ಕೊರತೆಯಿರುವ ಕಾರಣಕ್ಕೆ 50 ಜನರು ತಿಂಗಳ ಹಿಂದೆ ಗ್ರಾಮದಲ್ಲಿರುವ ಸ.ನಂ 737ರಲ್ಲಿ ಶೆಡ್ ನಿರ್ಮಿಸಿಕೊಂಡಿದ್ದಾರೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved