• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಳಿಯಾಳದಲ್ಲಿ ಮೈಕ್ರೋ ಫೈನಾನ್ಸ್‌ನವರ ಕಿರುಕುಳ: ರಕ್ಷಣೆಗೆ ಮಹಿಳೆಯರ ಮೊರೆ

Feb 01 2025, 12:02 AM IST
ಕಲಘಟಗಿ, ಧಾರವಾಡ, ಕಿತ್ತೂರು ಸೇರಿದಂತೆ ಇತರೆಡೆಯಿಂದ ಬಂದು ಸಂಘಗಳನ್ನು ಆರಂಭಿಸಿ ಸಾಲ ನೀಡುವುದಾಗಿ ಹೇಳಿ ಮರುಳುಗೊಳಿಸಿ ನಮ್ಮನ್ನೆಲ್ಲ ಸಾಲದ ಬಲೆಯಲ್ಲಿ ನೂಕಿದ್ದಾರೆ ಎಂದು ಮಹಿಳೆಯರು ದೂರಿದರು.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದರೆ ಕಠಿಣ ಕ್ರಮ

Feb 01 2025, 12:01 AM IST
ವಿದ್ಯಾರ್ಥಿನಿ ಹಾಗೂ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಗಳಾದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಕೊರಟಗೆರೆ ಸಿಪಿಐ ಅನಿಲ್ ತಿಳಿಸಿದರು.

ಸಾಲ ವಸೂಲಾತಿ ವೇಳೆ ಸಾಲಗಾರರಿಗೆ ಕಿರುಕುಳ ನೀಡುತ್ತಿರುವ ಮೈಕ್ರೋಫೈನಾನ್ಸ್‌ ವಿರುದ್ಧದ ಸುಗ್ರೀವಾಜ್ಞೆ ಸದ್ಯಕ್ಕೆ ಮುಂದಕ್ಕೆ

Jan 31 2025, 01:32 AM IST

ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಬೇಸತ್ತು ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರ ಗ್ರಾಮದ ಬಸವೇಶ್ವರನಗರ ನಿವಾಸಿ ಸುಬ್ರಹ್ಮಣ್ಯ (37), ಬೆಳಗಾವಿ ಜಿಲ್ಲೆ ಬೈಲಹೊಂಗಲದ ರಫೀಕ್ ತಿಗಡಿ (38) ಎಂಬುವರು ಸಾವಿಗೆ ಶರಣಾಗಿದ್ದಾರೆ.  

ಸಾಲ ವಸೂಲಿಗೆ ಕಿರುಕುಳ ನೀಡಿದರೆ ಸಹಾಯವಾಣಿಗೆ ಕರೆ ಮಾಡಿ!

Jan 31 2025, 12:46 AM IST
ಕೇವಲ ವ್ಯಾಪಾರದ ದೃಷ್ಟಿಯಿಂದ ನಡೆದುಕೊಂಡಿದ್ದು ಕಂಡುಬಂದಲ್ಲಿ ದೂರು ಬರದೇ ಇದ್ದರೂ ಸೋಮೋಟೋ ಕೇಸ್ ದಾಖಲಿಸಿ, ಕಾನೂನು ರೀತಿಯಲ್ಲಿ ಕ್ರಮಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ದಿವ್ಯಪ್ರಭು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಮಿತಿ ಮೀರಿರುವ ಮೈಕ್ರೋ ಪೈನಾನ್ಸ್‌ ಕಿರುಕುಳ ವಿರುದ್ಧ ರೈತ ಸಂಘ ಆಕ್ರೋಶ

Jan 30 2025, 01:46 AM IST
ರಾಜ್ಯದಲ್ಲಿ ಮಿತಿ ಮೀರಿರುವ ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಬುಧವಾರ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ಸಾಲ ವಸೂಲಿಗೆ ಕಿರುಕುಳ ನೀಡಿದರೆ ದೂರು ಕೊಡಿ: ಡಾ.ಕುಮಾರ

Jan 30 2025, 12:34 AM IST
ಜಿಲ್ಲಾಡಳಿತ ಈ ಹಿಂದೆ ಎರಡು ಬಾರಿ ಮೈಕ್ರೋ ಫೈನಾನ್ಸ್ ಗಳ ಮುಖ್ಯಸ್ಥರ ಸಭೆ ಕರೆದು ಸಲಹೆಗಳನ್ನು ನೀಡಿತ್ತು. ಆದರೂ ಅವಾಚ್ಯ ಪದಗಳಿಂದ ನಿಂದನೆ ಮಾಡುತ್ತಿರುವ ಬಗ್ಗೆ ಜಿಲ್ಲಾಡಳಿತಕ್ಕೆ ಹಲವಾರು ದೂರುಗಳು ಬರುತ್ತಿದ್ದು, ಮೈಕ್ರೋ ಫೈನಾನ್ಸ್ ಗಳು ತಮ್ಮ ಕಾರ್ಯವೈಖರಿಯನ್ನು ‌ಬದಲಾಯಿಸಿಕೊಳ್ಳಬೇಕು ಇಲ್ಲವಾದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದರು.

ಮೈಕ್ರೋಫೈನಾನ್ಸ್ ಕಿರುಕುಳ ಕೊಟ್ಟರೆ ಕ್ರಿಮಿನಲ್‌ ಕೇಸ್‌ ದಾಖಲಿಸಿ - ಸಚಿವ ಬೈರೇಗೌಡ ಸೂಚನೆ

Jan 28 2025, 07:54 AM IST

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದೆ. ಸಾಲ ಮರುಪಾವತಿಗಾಗಿ ಮನೆ ಜಪ್ತಿ ಮಾಡಿದ್ದರಿಂದ ಮನನೊಂದ ಯುವಕನೊರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ

ಸಾಲ ವಸೂಲಿಗೆ ಕಿರುಕುಳ, ಮೈಕ್ರೋ ಫೈನಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ : ಜೆಡಿಎಸ್ ತಾಲೂಕು ಅಧ್ಯಕ್ಷ ಆರ್.ಬಿ. ಪಾಟೀಲ

Jan 28 2025, 12:50 AM IST

ರೈತರು ಕಾರ್ಮಿಕರ ಮನೆ ಮುರುಕ ಮೈಕೋ ಫೈನಾನ್ಸ್‌ ದಾಳಿಯನ್ನು ಹತ್ತಿಕ್ಕಲು ವಿಳಂಬವಿಲ್ಲದೆ ಕ್ರಮ ಜರುಗಿಸುವ ಮೂಲಕ ಬಡವರ ಬದುಕನ್ನು ಉಳಿಸುವ ಕೆಲಸ ಸರಕಾರದಿಂದಾಗಬೇಕು - ಆರ್.ಬಿ. ಪಾಟೀಲ

ಮೈಕ್ರೋಫೈನಾನ್ಸ್ ಕಿರುಕುಳ ತಪ್ಪಿಸುವಂತೆ ರೈತಸಂಘ ಆಗ್ರಹ

Jan 28 2025, 12:46 AM IST
ಕೆ.ಆರ್.ಪೇಟೆ ತಾಲೂಕಿನ ಒಳಗೆರೆ ಮೆಣಸ ಗ್ರಾಮದಲ್ಲಿಂದು ರೈತ ಯುವಕನೊಬ್ಬ ಖಾಸಗಿ ಸಾಲದ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದಕ್ಕೆ ತಾಲೂಕು ಆಡಳಿತದ ಬೇಜಾಬ್ದಾರಿ ನೀತಿಯೇ ಕಾರಣ. ತಾಲೂಕಿನಲ್ಲಿ ಯಾವ ಯಾವ ಮೈಕ್ರೋ ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ. ಅವು ಸಾಲ ವಸೂಲಾತಿಗೆ ಅನುಸರಿಸುತ್ತಿರುವ ಕ್ರಮಗಳೇನು.

ರಜಾದಿನವೂ ತಪ್ಪದ ಮೈಕ್ರೋ ಫೈನಾನ್ಸ್‌ ಕಿರುಕುಳ

Jan 28 2025, 12:45 AM IST
ರಜಾದಿನವು ಮೈಕ್ರೋ ಫೈನಾನ್ಸ್‌ ಸಿಬ್ಬಂದಿ ಸಾಲ ವಸೂಲಿಗೆ ಬಂದಿರುವ ಘಟನೆ ಜ.26 ಭಾನುವಾರ ನಡೆದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved