• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೈಕ್ರೋ ಫೈನಾನ್ಸ್‌ ಕಿರುಕುಳ ನೀಡಿದರೆ ಕ್ರಮ: ಡಿಸಿ ದಿವಾಕರ

Feb 06 2025, 12:17 AM IST
ಮೈಕ್ರೋ ಫೈನಾನ್ಸ್‌ಗಳು ಹೆಚ್ಚಿನ ಬಡ್ಡಿ ವಸೂಲಾತಿ ಮಾಡಿದರೆ, ಕಿರುಕುಳ ನೀಡಿದರೆ ಕಾನೂನು ಕ್ರಮ ಜರುಗಿಸಲಾಗುವುದು

ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ತಡೆಯುವಲ್ಲಿ ರಾಜ್ಯ ಸರ್ಕಾರ ವಿಫಲ: ಆರೋಪ

Feb 05 2025, 12:32 AM IST
ಪೊಲೀಸರು ಹತೋಟಿ ತಪ್ಪಿದ್ದಾರೆ. ಅವರು ಕೇವಲ ಹಣ ನೀಡುವವರು ಮತ್ತು ಪ್ರಭಾವಶಾಲಿಗಳ ಪರಪವಾಗಿ ಕೆಲಸ ಮಾಡುತ್ತಿದ್ದಾರೆ. ಇಂತಹ ಪರಿಸ್ಥಿತಿ ಇರಬೇಕಾದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಹೇಗೆ ಸಾಧ್ಯ. ಮೈಕ್ರೋ ಫೈನಾನ್ಸ್ ಸಂಸ್ಥೆಗಳನ್ನು ಹತೋಟಿಗೆ ತೆಗೆದುಕೊಳ್ಳಬೇಕಾದರೆ ಅಧಿಕಾರಿಗಳು ಮತ್ತು ಪೊಲೀಸರನ್ನು ಹತೋಟಿಗೆ ತೆಗೆದುಕೊಳ್ಳಬೇಕು.

ಸಾಲ ಪಡೆದವರಿಗೆ ಕಿರುಕುಳ ನೀಡಿದರೆ ಕಾನೂನು ಕ್ರಮ

Feb 05 2025, 12:32 AM IST
ಮೈಕ್ರೋ ಫೈನಾನ್ಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಸಾಲ ಪಡೆದ ಸಾಲಗಾರರಿಂದ ಸಾಲ ವಸೂಲಾತಿ ಮಾಡುವಾಗ ಅವರಿಗೆ ಯಾವುದೇ ಕಾರಣಕ್ಕೂ ಕಿರುಕುಳ ನೀಡಿ ಹಣ ವಸೂಲಿ ಮಾಡುವ ಪ್ರವೃತ್ತಿ ಬೆಳೆಸಿಕೊಳ್ಳಬಾರದು. ಈ ರೀತಿ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಟಿ. ಬಿ. ಜಯಚಂದ್ರ ಹೇಳಿದರು.

ಸಾಲಗಾರರಿಗೆ ಕಿರುಕುಳ ನೀಡಿದರೆ ನಿರ್ದಾಕ್ಷಿಣ್ಯ ಕ್ರಮ

Feb 05 2025, 12:30 AM IST
ಚಾಮರಾಜನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳು, ಆರ್‌ಬಿಐ ಪ್ರತಿನಿಧಿ ಹಾಗೂ ಲೀಡ್ ಬ್ಯಾಂಕ್ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಸಭೆ ನಡೆಸಿದರು.

ಮೈಕ್ರೋ ಫೈನಾನ್ಸ್ ಕಿರುಕುಳ: ಸಾಲಗಾರ ಆತ್ಮಹತ್ಯೆ

Feb 04 2025, 12:35 AM IST
ಮೈಕ್ರೋ ಫೈನಾನ್ಸನವರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ನಗರದಲ್ಲಿ ಜರುಗಿದೆ.

ಮೈಕ್ರೋ ಫೈನಾನ್ಸ್‌ ಕಿರುಕುಳ ತಡೆಗೆ ಒಂಬುಡ್ಸ್‌ಮನ್‌ ನೇಮಕ - ದೌರ್ಜನ್ಯ ಮಾಡುವವರ ವಿರುದ್ಧ ಕಠಿಣ ಕ್ರಮ ಜಾರಿ

Feb 03 2025, 09:39 AM IST

ಮೈಕ್ರೋ ಫೈನಾನ್ಸ್ ಕಂಪನಿ,‌ ಬಡ್ಡಿ ದಂಧೆಕೋರರ ಹಾವಳಿ ತಡೆಯಬೇಕಾಗಿದ್ದು, ಈಗಾಗಲೇ ಸುಗ್ರೀವಾಜ್ಞೆ ಮಸೂದೆ ಸಿದ್ಧಪಡಿಸಿ ಮುಖ್ಯಮಂತ್ರಿಗೆ ಕಳುಹಿಸಿಕೊಡಲಾಗಿದೆ. ಓಂಬುಡ್ಸ್‌ಮನ್ ನೇಮಕ ಮಾಡಲಾಗುತ್ತಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ಹೇಳಿದರು.

ರಾಜ್ಯದಲ್ಲಿ ಕಿರುಕುಳ ಕೊಟ್ಟರೆ ಮೈಕ್ರೋ ಫೈನಾನ್ಸ್‌ ಪರವಾನಗಿಯೇ ರದ್ದು : ಸುಗ್ರೀವಾಜ್ಞೆ?

Feb 03 2025, 12:31 AM IST

  ‘ಕರ್ನಾಟಕ ಮೈಕ್ರೋ ಫೈನಾನ್ಸ್ (ಬಲವಂತ ಕ್ರಮಗಳ ನಿಯಂತ್ರಣ) ಸುಗ್ರೀವಾಜ್ಞೆ-2025’ ಕರಡು ಸಿದ್ಧಗೊಂಡಿದ್ದು, ಒಂದೆರಡು ದಿನಗಳಲ್ಲಿ ಜಾರಿಯಾಗುವ ನಿರೀಕ್ಷೆ ಇದೆ.

ಮುಂದುವರಿದ ಮೈಕ್ರೋ ಫೈನಾನ್ಸ್ ಕಿರುಕುಳ

Feb 02 2025, 11:46 PM IST
ಸಾಲ ವಸೂಲಾತಿ ವಿಚಾರವಾಗಿ ಮೈಕ್ರೋ ಫೈನಾನ್ಸ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದರೂ ನಗರದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಸಾಲಗಾರರಿಗೆ ಕಿರುಕುಳ ನೀಡಿದ ಘಟನೆ ಭಾನುವಾರ ನಗರದ ಅಡವಿ ಆಂಜನೇಯ ಬಡಾವಣೆಯಲ್ಲಿ ಜರುಗಿದೆ.

ಮೈಕ್ರೋ ಫೈನಾನ್ಸ್ ನವರು ಕಿರುಕುಳ ಕೊಟ್ಟರೆ ನನಗೆ ಕರೆ ಮಾಡಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Feb 02 2025, 11:45 PM IST
ಖಾಸಗಿ ಫೈನಾನ್ಸ್ ನವರು ಬಡ್ಡಿ, ಚಕ್ರಬಡ್ಡಿ ವಿಧಿಸಿ ಜನರಿಗೆ ಹಿಂಸೆ ಕೊಡುತ್ತಿದ್ದಾರೆ. ಇದು ಅಮಾನವೀಯ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೇ ಸಾಲಮಾಡಿಕೊಂಡು ರಾಜಾರೋಷವಾಗಿ ಓಡಾಡುವಾಗ ನೀವೇಕೆ ಆತ್ಮಹತ್ಯೆ ಮಾಡಿಕೊಳ್ಳುತ್ತೀರಿ. ಫೈನಾನ್ಸ್ ನವರ ಕಿರುಕುಳದಿಂದ ಮರ್ಯಾದೆಗೆ ಹೆದರಿ ಯಾವುದೇ ಕಾರಣಕ್ಕೂ ಜೀವ ತೆಗೆದುಕೊಳ್ಳುವ ಕೆಲಸ ಮಾಡಬೇಡಿ.

ಬೆಂಗಳೂರು : ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಸುಗ್ರೀವಾಜ್ಞೆ ಸಿದ್ಧತೆಗೆ ಮಹತ್ವದ ಸಭೆ

Feb 02 2025, 11:17 AM IST

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಆಟಾಟೋಪಕ್ಕೆ ಕಡಿವಾಣ ಹಾಕಲು ಹೊಸ ಕಾನೂನು ರೂಪಿಸುವ ಕುರಿತು ಸಭೆ ನಡೆಸಿದ್ದು, ಸಾಲಕ್ಕಾಗಿ ಅರ್ಜಿ ಸಲ್ಲಿಕೆಯಿಂದ ಹಿಡಿದು ಇಡೀ ಪ್ರಕ್ರಿಯೆಯನ್ನು ಆನ್‌ಲೈನ್‌ ಮೂಲಕವೇ ನಿಭಾಯಿಸಬೇಕು ಎಂಬುದು ಸೇರಿ ಹಲವು ನಿಯಮಗಳನ್ನು ಒಳಗೊಂಡ ಸುಗ್ರೀವಾಜ್ಞೆ ಅಂತಿಮ 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 22
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved