• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಟುಂಬ ವ್ಯವಸ್ಥೆ ಜೋಡಿಸುವ ಸಾಂತ್ವನ ಕೇಂದ್ರ: ಅಶೋಕ್‌ ಕುಮಾರ್‌ ರೈ

Aug 13 2024, 12:49 AM IST
ಸೋಮವಾರ ಪುತ್ತೂರು ತಾಲೂಕು ಪಂಚಾಯಿತಿ ಕಿರು ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಗ್ರಾಮ ಜಾಗೃತಿ ವೇದಿಕೆ, ಜನ ಶಿಕ್ಷಣ ಟ್ರಸ್ಟ್ ಮತ್ತು ಪುತ್ತೂರು ಮಹಿಳಾ ಸಾಂತ್ವನ ಕೇಂದ್ರದ ಆಯೋಜನೆಯಲ್ಲಿ ನಡೆದ ‘ಸಮುದಾಯದತ್ತ ಸಾಂತ್ವನ’ ಕಾರ್ಯಕ್ರಮ ಉದ್ಘಾಟಿಸಿ, ಔಷಧೀಯ ಸಸ್ಯ ವಿತರಣೆ ಮಾಡಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾತನಾಡಿದರು.

ಕುಟುಂಬವಿಲ್ಲ ಎಂದವನಿಗೆ ಕುಟುಂಬ ಹೇಗೆ ಬಂತು?: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

Aug 06 2024, 12:35 AM IST

  ಸ್ವಂತ ಅಣ್ಣ, ತಮ್ಮಂದಿರನ್ನೇ ಸಹಿಸುವುದಿಲ್ಲ. ಇನ್ನು ನನ್ನ ಹಾಗೂ ಚಲುವರಾಯಸ್ವಾಮಿ ಅವರನ್ನು ಸಹಿಸುತ್ತಾನೆಯೇ?, ಮಂಡ್ಯ ಸಂಸದನಾದ ಕಾರಣಕ್ಕೆ ಇಷ್ಟೆಲ್ಲಾ ಹೇಳುತ್ತಿದ್ದೇನೆ. ನಾನು ಅವನ ಮಗನನ್ನು ಗೆಲ್ಲಿಸಲು ನೋಡಿದೆ. ಆದರೆ, ಜನ ಸೋಲಿಸಿದರು.

ಕುಟುಂಬ ಯೋಜನೆ ನೀತಿ ಪರಿಚಯಿಸಿದ ಭಾರತ

Aug 04 2024, 01:16 AM IST
ಸಂಸ್ಥೆಯು 149 ದೇಶಗಳಲ್ಲಿ ಪ್ರಮುಖ ಸದಸ್ಯತ್ವ ಪಡೆದಿದೆ. 75 ವರ್ಷಗಳಿಂದ ದೇಶದ 18 ರಾಜ್ಯಗಳಲ್ಲಿ ಲೈಂಗಿಕ ಮತ್ತು ಪ್ರಜನನ ಆರೋಗ್ಯದ ಹಕ್ಕುಗಳ ಮಾಹಿತಿ, ಸೇವೆಗಳನ್ನು ಸಮಾನ ಅವಕಾಶದೊಂದಿಗೆ ನೀಡಲು ಬದ್ಧವಾಗಿದೆ.

ತುಂಗಭದ್ರಾ ಪ್ರವಾಹ: ಕಾಳಜಿ ಕೇಂದ್ರಕ್ಕೆ 4 ಕುಟುಂಬ ಸ್ಥಳಾಂತರ

Aug 02 2024, 12:50 AM IST
ಭದ್ರಾ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ತುಂಗಭದ್ರ ನದಿ ಪ್ರವಾಹ ಹೆಚ್ಚಾಗಿದೆ.

ನನ್ನ ಮೇಲಿನ ಕುಟುಂಬ ರಾಜಕೀಯ ಆರೋಪ ಸುಳ್ಳು: ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

Aug 01 2024, 12:27 AM IST

‘ಖರ್ಗೆ ಕುಟುಂಬ, ಕೌಟುಂಬಿಕ ರಾಜಕೀಯದಲ್ಲಿ ತೊಡಗಿದೆ’ ಎಂದು ಘನಶ್ಯಾಮ್‌ ತಿವಾರಿ ನೀಡಿದ ಹೇಳಿಕೆಯನ್ನು ರಾಜ್ಯಸಭೆಯ ಕಡತದಿಂದ ತೆಗೆಸುವಂತೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭೆಯ ಸಭಾಧ್ಯಕ್ಷ  ಜಗದೀಪ್‌ ಧನಕರ್‌ ಅವರಲ್ಲಿ ಭಾವನಾತ್ಮಕವಾಗಿ ಮನವಿ ಮಾಡಿದ ಪ್ರಸಂಗ  ನಡೆಯಿತು.

ಚೂರಲ್ ಮಲೆಯಲ್ಲಿದ್ದ ಚಾಮರಾಜನಗರದ ಕುಟುಂಬ ಬಚಾವ್‌

Jul 31 2024, 01:00 AM IST
ಕೇರಳದ ಭೂ ಕುಸಿತದಲ್ಲಿ ಕ್ಷಣಮಾತ್ರದಲ್ಲಿ ಚಾಮರಾಜನಗರದಲ್ಲಿ ಕುಟುಂಬ ಬಚಾವ್ ಆದ ಘಟನೆ ವೈನಾಡಿನ ಚೂರಲ್ ಮಲೆಯಲ್ಲಿ ನಡೆದಿದೆ‌.

ಕಣ್ಮೀರಲ್ಲಿ ಕೈ ತೊಳೆಯುತ್ತಿರುವ ಹಿಪ್ಪಿಯವರ ಕುಟುಂಬ!

Jul 30 2024, 12:38 AM IST
ನಿರಂತರ ಮಳೆಗೆ ಪಕ್ಕದ ಮನೆ ಗೋಡೆ ನೆನೆದು ಕುಸಿದು ಬಿದ್ದ ಪರಿಣಾಮ ಮನೆಯ ಯಜಮಾನ ಯಲ್ಲಪ್ಪ ಹಿಪ್ಪಿಯವರ ಮೃತಪಟ್ಟಿದ್ದು, ಇಡೀ ಕುಟುಂಬ ದಿಕ್ಕು ದೋಚದೇ ಮತ್ತೊಬ್ಬರನ್ನು ಅಂಗಲಾಚುವ ಸ್ಥಿತಿ ಉಂಟಾಗಿದೆ.

ಮನೆ ಗೋಡೆ ಕುಸಿತ: ರೈತ ಕುಟುಂಬ ಪಾರು

Jul 21 2024, 01:24 AM IST
ಹನೂರಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಗನೂರು ಗ್ರಾಮದ ರೈತ ಸಣ್ಣ ಗೋವಿಂದ ಅವರ ಮನೆ ಗೋಡೆ ಕುಸಿದು ಬಿದ್ದಿರುವುದು.

ದಾವಣಗೆರೆ ಮೂಲದ ಕುಟುಂಬ ಯಾದಗಿರಿಯಲ್ಲಿ ಹತ್ಯೆ

Jul 19 2024, 12:50 AM IST
ಪ್ರೀತಿಸಿ ಮದುವೆಯಾದ ಪತ್ನಿ, ಅತ್ತೆ ಮಾವನನ್ನೇ ಕೊಚ್ಚಿದ !ಯಾದಗಿರಿ ಸಮೀಪದ ಸೈದಾಪುರದಲ್ಲಿ ಪೈಶಾಚಿಕ ಕೃತ್ಯ- ಫೇಸ್‌ಬುಕ್‌ ಪ್ರೀತಿ ಪ್ರೇಮಕ್ಕೆ ದುರಂತ ಅಂತ್ಯ: ಮಗು ಪಾರು- ಮೂವರ ಕೊಂದ ಆರೋಪದಡಿ ತಂದೆ-ಮಗನ ಬಂಧನ

ಸ್ವಸ್ಥ ಸಮಾಜ, ಕುಟುಂಬ ನಿರ್ವಹಣೆಗೆ ಅರೋಗ್ಯ ಮುಖ್ಯ

Jul 19 2024, 12:47 AM IST
ಕುಟುಂಬ ಆರೋಗ್ಯವಾಗಿ ಇರಬೇಕಾದರೆ ಮನೆಯಲ್ಲಿ ಪೌಷ್ಟಿಕ ಆಹಾರ ತಯಾರಿಸಿ ಬಳಕೆ ಮಾಡಬೇಕು
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 19
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved