• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಒಬ್ಬೊಬ್ಬರೇ ಕಾಂಗ್ರೆಸ್‌ ಬಿಡುತ್ತಿದ್ದಾರೆ, ಒಂದು ಕುಟುಂಬ ಉಳಿದಿದೆ: ಮೋದಿ

Feb 17 2024, 01:21 AM IST
ಸ್ವಜನಪಕ್ಷಪಾತದ ವಿಷವರ್ತುಲದಲ್ಲಿ ಕಾಂಗ್ರೆಸ್‌ ಸಿಲುಕಿದ್ದು, ಗಾಂಧಿ ಕುಟುಂಬನ್ನು ಬಿಟ್ಟು ಎಲ್ಲರೂ ಕಾಂಗ್ರೆಸ್‌ ತೊರೆಯುತ್ತಿದ್ದಾರೆ ಎಂದು ವಿಕಸಿತ ಭಾರತ, ವಿಕಸಿತ ರಾಜಸ್ಥಾನ ಸಮಾವೇಶದಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ.

ತಿಮ್ಮಪ್ಪ ಹೆಗಡೆ ಬದುಕು, ಅವಿಭಕ್ತ ಕುಟುಂಬ ಎಲ್ಲರಿಗೂ ಮಾದರಿ

Feb 08 2024, 01:30 AM IST
ಸಹಕಾರಿ ಧುರೀಣ ಎಲ್.ಟಿ. ತಿಮ್ಮಪ್ಪ ಹೆಗಡೆ ಅವರ ಬದುಕು ಹಾಗೂ ಅವರ ಅವಿಭಕ್ತ ಕುಟುಂಬ ಎಲ್ಲರಿಗೂ ಮಾದರಿಯಾಗಿದೆ. ರಾಜಕೀಯ ವ್ಯವಸ್ಥೆಗೆ ಗೌರವ ತಂದುಕೊಟ್ಟ ಅಪರೂಪದ ರಾಜಕಾರಣಿಗಳಲ್ಲಿ ಎಲ್.ಟಿ. ತಿಮ್ಮಪ್ಪ ಅವರು ಎದ್ದು ಕಾಣುತ್ತಾರೆ. ತಿಮ್ಮಪ್ಪ ಹೆಗಡೆ ಅವರ ಕುಟುಂಬವನ್ನು ಗಮನಿಸಿದಾಗ ನಂಬಿಕೆ, ಪ್ರಾಮಾಣಿಕತೆ, ಭಾವನಾತ್ಮಕ ಸಂಬಂಧಗಳನ್ನು ಕಾಣಬಹುದು. ಇಂತಹ ಮಾನವೀಯ ಮತ್ತು ಭಾವನಾತ್ಮಕ ಸಂಬಂಧಗಳು ಇಂದಿನ ಒಟ್ಟು ವ್ಯವಸ್ಥೆಗೆ ಅತ್ಯಂತ ಅಗತ್ಯ ಎಂದು ವಿಧಾನಸಭೆಯ ಮಾಜಿ ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಸಾಗರದ ಕಾನುಕೊಪ್ಪ ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಗ್ರಾಮೀಣ ಜನರ ಕುಟುಂಬ ನಿರ್ವಹಣೆಗೆ ನರೇಗಾ ಆಸರೆ: ತಾಪಂ ಇಒ ನಿಂಗಪ್ಪ ಮಸಳಿ

Feb 03 2024, 01:52 AM IST
ನರೇಗಾ ಯೋಜನೆಯಲ್ಲಿ ಉದ್ಯೋಗ ಖಾತರಿ ಕಾರ್ಡುಗಳನ್ನು ಹೊಂದಿದ ಕುಟುಂಬಕ್ಕೆ 100 ದಿನಗಳ ಕಾಲ ಕೆಲಸ ನೀಡುವ ಮೂಲಕ ಅವರ ಕುಟುಂಬದ ನಿರ್ವಹಣೆಗೆ ಅನೂಕೂಲವಾಗುವಂತೆ ನೋಡಿಕೊಳ್ಳುತ್ತಿದೆ. ಗಿಡ ಸದೃಢವಾಗಿರಲು ಬೇರು ಗಟ್ಟಿಯಾಗಿರಬೇಕು.

ಕುಟುಂಬ ಆರ್ಥಿಕ ಚೈತನ್ಯ ಹೆಣ್ಮಕ್ಕಳಿಂದ ಸಾಧ್ಯ: ಶಾಸಕ ಜೆ.ಟಿ. ಪಾಟೀಲ

Feb 03 2024, 01:48 AM IST
ಬೀಳಗಿ: ಗುಣಮಟ್ಟದ ರೊಟ್ಟಿ, ಚಟ್ನಿ, ಉಪ್ಪಿನಕಾಯಿ ಸೇರಿದಂತೆ ಎಲ್ಲ ತಿಂಡಿ, ತಿನಿಸು ತಯಾರಿಸಿದರೆ ಮಾರುಕಟ್ಟೆ ಅವಕಾಶ ಹೆಚ್ಚಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು ನಿಮ್ಮ ಸಹಾಯಕ್ಕೆ ಬರಬಹುದು ಎಂದು ಶಾಸಕ ಜೆ.ಟಿ. ಪಾಟೀಲ ಹೇಳಿದರು. ಪಟ್ಟಣದ ತಾಲೂಕು ಆಡಳಿತ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಬಾಗಲಕೋಟೆ ಹಾಗೂ ಪಪಂ ಸಹಯೋಗದೊಂದಿಗೆ ಡೇ-ನಲ್ಮ್ ಯೋಜನೆಯ ಪಿಎಂ ಸ್ವ-ನಿಧಿ ಸೇ ಸಮೃದ್ಧಿ ಯೋಜನೆ ಅಡಿಯಲ್ಲಿ ಬೀದಿ ಬದಿ ವ್ಯಾಪಾರಿಗಳ ಸ್ವ-ನಿಧಿ ಸೇ ಸಮೃದ್ಧಿ ಯೋಜನೆಯ ಉತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದೈವಾರಾಧಕರ ಕುಟುಂಬ ಸಮ್ಮಿಲನ ಕಾರ್ಯಕ್ರಮ ನಡೆಸಲು ನಿರ್ಧಾರ

Feb 02 2024, 01:04 AM IST
ಕೊಡಗು ಜಿಲ್ಲಾ ದೈವ ಆರಾಧಕರು ಹಾಗೂ ದೈವ ನರ್ತಕರ ಸಂಘದ ಸಭೆ ನಗರದಲ್ಲಿ ನಡೆಯಿತು. ಸಭೆಯಲ್ಲಿ ದೈವಾರಾಧನೆಯ ಕಟ್ಟುಪಾಡುಗಳ ಕುರಿತು ಚರ್ಚಿಸಲಾಯಿತು.

ಎಲ್ಲಾ ಪಕ್ಷಗಳ ಮುಖಂಡರಿಂದ ಕುಟುಂಬ ರಾಜಕಾರಣ: ಮುಖ್ಯಮಂತ್ರಿ ಚಂದ್ರು

Jan 31 2024, 02:15 AM IST
ರಾಜ್ಯದಲ್ಲಿ ಚುನಾವಣೆಗಳ ಹೆಸರಿನಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡುತ್ತಾ ಅಧಿಕಾರ ವಿಕೇಂದ್ರೀಕರಣ ತತ್ವ ಮೂಲೆಗುಂಪು ಮಾಡುವ ಕೆಲಸ ಹುನ್ನಾರ ನಡೆಯುತ್ತಿದೆ.

ಬಿಪಿಎಲ್ ಕಾರ್ಡ್‌ಗೆ ಕಾಯುತ್ತಿವೆ 9 ಸಾವಿರ ಕುಟುಂಬ

Jan 30 2024, 02:03 AM IST
ತುರ್ತು ಆರೋಗ್ಯ ಸಂಬಂಧ ನೀಡುವ ಪಡಿತರ ಕಾರ್ಡ್‌ಗಳನ್ನು ಹೊರತುಪಡಿಸಿ 2021- 22ರಿಂದ ಕಾರ್ಡ್ ವಿತರಣೆ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಬಿಪಿಎಲ್ ಕಾರ್ಡ್‌ಗೆಂದು ಸಲ್ಲಿಸಿದ ಅರ್ಜಿಗಳ ಸಂಖ್ಯೆ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದಲ್ಲಿದೆ.

ಪಂಚ ಗ್ಯಾರಂಟಿಗಳಿಂದ ಕೋಟ್ಯಂತರ ಕುಟುಂಬ ಬಡತನ ರೇಖೆಯಿಂದ ಮೇಲಕ್ಕೆ-ಸಚಿವ ಎಚ್.ಕೆ. ಪಾಟೀಲ

Jan 27 2024, 01:20 AM IST
ಶೋಷಣೆಗೆ ಒಳಗಾದವರ ಪರ ಗಟ್ಟಿಯಾಗಿ ನಿಂತು ಸಾಮಾಜಿಕ, ಆರ್ಥಿಕ, ನ್ಯಾಯ ನೀಡುವ, ನಾಡಿನ ಜನತೆಯ ದೈನಂದಿನ ಬವಣೆಗಳನ್ನು ನೀಗಿಸಲು ಪಂಚ ಗ್ಯಾರಂಟಿಗಳನ್ನು ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನಮ್ಮ ಸರಕಾರ ಜನತೆಗೆ ಕೊಡುವುದರ ಮೂಲಕ ಬಡತನ ರೇಖೆಯಿಂದ ಮೇಲೆತ್ತುವ ದೃಢ ಹೆಜ್ಜೆ ಇಟ್ಟಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ಗೋಧ್ರಾ ರೈಲು ದುರಂತಕ್ಕೆ ಬಲಿಯಾದವರ ಕುಟುಂಬ ಸದಸ್ಯರಿಗೂ ಆಹ್ವಾನ

Jan 22 2024, 02:17 AM IST
ಗೋಧ್ರಾ ಹತ್ಯಾಕಾಂಡದಲ್ಲಿ ಸಾವನ್ನಪ್ಪಿದ್ದ 20 ಕರಸೇವಕರ ಕುಟುಂಬಗಳಿಗೆ ರಾಮಮಂದಿರ ಪ್ರಾಣಪ್ರತಿಷ್ಠಾಪನೆಗೆ ಭಾಗವಹಿಸುವಂತೆ ಆಹ್ವಾನ ನೀಡಿರುವುದಾಗಿ ವಿಶ್ವ ಹಿಂದೂ ಪರಿಷತ್‌ ತಿಳಿಸಿದೆ.

ಕಚೇರಿ ಉದ್ಘಾಟನೆಗೆ ಕುಟುಂಬ ಸಮೇತ ಪಾಲ್ಗೊಳ್ಳುವೆ: ಸಿ.ಎಸ್. ಪುಟ್ಟರಾಜು

Jan 21 2024, 01:32 AM IST
ಕಚೇರಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. ಅಯೋಧ್ಯೆಯ ರಾಮಮಂದಿರ ನಿರ್ಮಾಣದ ದಿನದಂದೇ ಆರ್‌ಎಸ್‌ಎಸ್ ಕಚೇರಿಯ ಕಟ್ಟಡ ಲೋಕಾರ್ಪಣೆಗೊಳ್ಳಲಿದೆ. ಈ ಕಚೇರಿ ಕಟ್ಟಡ ನಿರ್ಮಾಣಕ್ಕೆ ಸಾಕಷ್ಟು ಮುಖಂಡರು ಸಹಕಾರ ನೀಡಿದ್ದಾರೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved