• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರೇಮಕ್ಕೆ ಕುಟುಂಬ ಸದಸ್ಯರ ತೀವ್ರ ವಿರೋಧದ ಹಿನ್ನೆಲೆ - ಬೇಸತ್ತು ವಿವಾಹಿತೆ ಪ್ರಿಯಕರ ಆತ್ಮಹತ್ಯೆ

Jan 12 2025, 01:15 AM IST
ತಮ್ಮ ಪ್ರೇಮಕ್ಕೆ ಕುಟುಂಬ ಸದಸ್ಯರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಬೇಸತ್ತು ವಿವಾಹಿತೆ ಹಾಗೂ ಆಕೆಯ ಪ್ರಿಯಕರ ಪ್ರತ್ಯೇಕವಾಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ಶನಿವಾರ ನಡೆದಿದೆ.

ಮೈಕ್ರೊ ಫೈನಾನ್ಸ್ ಕಿರುಕುಳಕ್ಕೆ ಮನೆ ಬಿಟ್ಟ ನೂರಾರು ಕುಟುಂಬ - ಚಾಮರಾಜನಗರ ತಾಲೂಕಲ್ಲಿ ಆಘಾತಕಾರಿ ಘಟನೆ

Jan 11 2025, 08:30 AM IST

ಅನಧಿಕೃತ ಮೈಕ್ರೋ ಫೈನಾನ್ಸ್‌ ಸಾಲ ವಸೂಲಿಗಾರರ ಕಿರುಕುಳ ತಡೆಯಲಾಗದೇ ಚಾಮರಾಜನಗರ ತಾಲೂಕಿನ ಹೆಗ್ಗವಾಡಿಪುರ, ದೇಶವಳ್ಳಿ ಸೇರಿ ಸುತ್ತಮುತ್ತಲ ಗ್ರಾಮಗಳಲ್ಲಿ ನೂರಾರು ಕುಟುಂಬಗಳ ಜನರು ಗ್ರಾಮ ತೊರೆದ ಆಘಾತಕಾರಿ ಘಟನೆ ನಡೆದಿದೆ

ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಚಿವ ಈಶ್ವರ್ ಖಂಡ್ರೆ ಕುಟುಂಬ ಭೇಟಿ

Dec 25 2024, 12:46 AM IST
ಈಶ್ವರ್ ಖಂಡ್ರೆ ಪುತ್ರ, ಸಂಸದ ಸಾಗರ್ ಖಂಡ್ರೆ ಅವರು ಬೆಲ್ಲ, ಬೇಳೆ, ತೆಂಗಿನಕಾಯಿಯಲ್ಲಿ ತುಲಾಭಾರ ಸೇವೆ ನೆರವೇರಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 1500 ಹುದ್ದೆಗಳ ನೇಮಕಾತಿಗೆ ಅಸ್ತು

Dec 23 2024, 09:40 AM IST

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಒಂದೂವರೆ ಸಾವಿರ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ನೀಡಿದೆ.

ಲೇಖಕಸ್ನೇಹಿ ಸಪ್ನ ಬುಕ್ ಹೌಸ್ ಕುಟುಂಬ: ಹಂಪನಾ

Dec 14 2024, 12:46 AM IST
ಕನ್ನಡ ಸಾಹಿತ್ಯವು ಶಾಶ್ವತ ಸಾಹಿತ್ಯ, ತೂಕದ ಸಾಹಿತ್ಯ ಎಂದಾಗಿದ್ದ ಕಾಲವನ್ನು ಕಳೆದು, ಲೇಖಕರಿಗೆ ಸಾಹಿತ್ಯ ಸ್ಫೂರ್ತಿ ತುಂಬಿ, ವಿಶ್ವಾಸವನ್ನು ತಂದಿದ್ದು ಸಪ್ನ ಬುಕ್ ಹೌಸ್‌ನ ಸುರೇಶ್ ಶಾ- ಭಾನುಮತಿ ದಂಪತಿ ಮಕ್ಕಳಾದ ನಿತಿನ್ ಶಾ, ದೀಪಕ್ ಶಾ, ಪರೇಶ್ ಶಾ ಎಂದು ಹಿರಿಯ ಸಾಹಿತಿ, ವಿದ್ವಾಂಸ, ನಾಡೋಜ ಪ್ರೊ. ಹಂ.ಪ. ನಾಗರಾಜಯ್ಯ ಶ್ಲಾಘಿಸಿದ್ದಾರೆ.

ಪರಂಗಿ ಸಂಸ್ಕೃತಿ ದೂರವಿಟ್ಟು, ಕುಟುಂಬ ವ್ಯವಸ್ಥೆ ಗಟ್ಟಿಗೊಳಿಸಿ

Dec 12 2024, 12:33 AM IST
ಸ್ವಾವಲಂಬನೆ ಪರಿಕಲ್ಪನೆಯ ಸ್ವದೇಶ ಮೇಳ ಸಾರ್ವಜನಿಕ ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು.

60 ವರ್ಷಗಳಿಂದ ರಾಜಕಾರಣದಲ್ಲಿರುವ ಸಚಿವ ಡಾ. ಎಂ.ಸಿ.ಸುಧಾಕರ್ ಕುಟುಂಬ : ಮುನಿಸ್ವಾಮಿ ವಿರುದ್ಧ ವಾಗ್ದಾಳಿ

Dec 09 2024, 12:45 AM IST

ಸಚಿವ ಡಾ ಎಂ.ಸಿ.ಸುಧಾಕರ್ ಬೆಂಬಲಿಗರು ಹಾಗೂ ಕಾಂಗ್ರೆಸ್‌ ಮುಖಂಡರು ಮಾಜಿ ಸಂಸದ ಎಸ್.ಮುನಿಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

ಏಡ್ಸ್ ಸೋಂಕಿತರನ್ನು ಕುಟುಂಬ ಸದಸ್ಯರಂತೆ ಕಾಣಿ: ಡಾ. ಕೃಷ್ಣ ಹೊಟ್ಟಿ

Dec 07 2024, 12:33 AM IST
ಎಚ್‌ಐವಿ ಏಡ್ಸ್ ಸೋಂಕಿತರನ್ನು ತಾರತಮ್ಯದಿಂದ ಕಾಣದೇ ಅವರನ್ನು ಕುಟುಂಬದ ಸದಸ್ಯರಂತೆ ನೋಡುವ ಮನೋಭಾವನೆ ನಮ್ಮಲ್ಲಿ ಬರಬೇಕು.

ಕುಟುಂಬ ನಿರ್ವಹಣೆಯಲ್ಲಿ ಅಜ್ಜ-ಅಜ್ಜಿ ಪ್ರಮುಖ ಪಾತ್ರ: ಭರತ್

Dec 02 2024, 01:20 AM IST
ಅಜ್ಜ- ಅಜ್ಜಿಯರು ಕುಟುಂಬದಲ್ಲಿ ಪ್ರಮುಖರು. ಮೊಮ್ಮಕ್ಕಳಿಗೆ ಕಥೆ ಹೇಳುವವರಾಗಿ, ಮಕ್ಕಳ ಮಾರ್ಗದರ್ಶಕರಾಗಿ ಕುಟುಂಬ ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುವಂತಹವರು. ಮಕ್ಕಳಿಗೆ ಸದ್ಗುಣಗಳನ್ನ್ನು ನಾಜೂಕಾಗಿ ತಿಳಿಸುವ ಅಜ್ಜ -ಅಜ್ಜಿಯರು ಮೊಮ್ಮಕ್ಕಳಿಗೆ ಅತಿಯಾದ ಪ್ರೀತಿ ನೀಡುವ ಜೀವಗಳಾಗಿದ್ದಾರೆ. ಮಕ್ಕಳು ಸಹ ತಮ್ಮ ಅಜ್ಜ-ಅಜ್ಜಿಯರನ್ನು ಗೌರವಿಸಬೇಕು.

ಕುಟುಂಬ ಯೋಜನಾ ಸೇವಾ ಸೌಲಭ್ಯ ಸಮುದಾಯ ತಲುಪಲಿ

Dec 02 2024, 01:15 AM IST
ಚಿತ್ರದುರ್ಗ: ಜನಸಂಖ್ಯಾ ಸ್ಥಿರತೆ ಶಿಕ್ಷಣ, ಕುಟುಂಬ ಯೋಜನಾ ಸೇವಾ ಸೌಲಭ್ಯ ಸಮುದಾಯದ ಮನಮುಟ್ಟಬೇಕು ಎಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved