• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾದಕ ವ್ಯಸನಿಗಳಾಗಿ ಕುಟುಂಬ ಬೀದಿಗೆ ತರಬೇಡಿ

Mar 27 2025, 01:08 AM IST
ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಮದ್ಯ ಮತ್ತು ಮಾದಕಗಳ ದುಷ್ಪರಿಣಾಮಗಳು ಕುರಿತು ವಿಚಾರ ಸಂಕಿರಣವನ್ನು ಮಾನಸಿಕ ತಜ್ಞ ಡಾ.ಮಂಜುನಾಥ್ ಉದ್ಘಾಟಿಸಿದರು.

ಭ್ರಷ್ಟಾಚಾರ, ಕುಟುಂಬ ರಾಜಕಾರಣ ಯತ್ನಾಳ ಪ್ರಶ್ನಿಸಿದ್ದು ತಪ್ಪಾ? ಶೋಷಿತ ವರ್ಗಗಳ ಮುಖಂಡ ಬಾಡದ ಆನಂದರಾಜ್

Mar 27 2025, 01:07 AM IST
ಹಿಂದುತ್ವಕ್ಕಾಗಿ, ಹಿಂದುಗಳ ಪರವಾಗಿ ಸದಾ ನಿಲ್ಲುವ, ಬಿಜೆಪಿ ನಿಷ್ಟ, ಹಿರಿಯ ಶಾಸಕ, ನಾಯಕ ಬಸವನಗೌಡ ಪಾಟೀಲ್ ಯತ್ನಾಳ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ್ದು ಯಾವ ನ್ಯಾಯ ಎಂದು ಶೋಷಿತ ವರ್ಗಗಳ ಮುಖಂಡ ಬಾಡದ ಆನಂದರಾಜ್ ಪ್ರಶ್ನಿಸಿದ್ದಾರೆ.

ನಕಲಿ ಔಷಧ ಕೇಸ್‌ ವಿಚಾರಣೆಗೆ ವಿಶೇಷ ಕೋರ್ಟ್‌ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌

Mar 18 2025, 12:30 AM IST
ನಕಲಿ ಔಷಧ ತಯಾರಿಕೆ, ಮಾರಾಟ ಇತ್ಯಾದಿ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ಕುಟುಂಬ ಐಡಿ ತಪಾಸಣೆ ಕೈ ಬಿಡಿ: ಸರ್ಕಾರಕ್ಕೆ ಕಾರ್ಮಿಕರ ಮನವಿ

Mar 15 2025, 01:00 AM IST
ಈಗಾಗಲೇ ಕಾರ್ಮಿಕರ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಕಟ್ಟಡ ಕಾರ್ಮಿಕ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ತೇಜಾವತಿ ಅವರು ಯಾವುದೇ ಸೂಚನೆ-ಸಲಹೆ ನೀಡದೆ ಅರ್ಜಿದಾರರ ಕುಟುಂಬದ ಐಡಿ ಪರಿಶೀಲಿಸಿಲಿಸುವಂತೆ ಹೇಳಿದ್ದಾರೆ.

ಕುಟುಂಬ ನಿರ್ವಹಿಸುವ ಹೆಣ್ಣುಮಕ್ಕಳ ಜವಾಬ್ದಾರಿ ಮೌಲ್ಯಾತೀತ: ದಿನೇಶ್ ಕೆ.ಶೆಟ್ಟಿ

Mar 09 2025, 01:49 AM IST
ಮನುಷ್ಯತ್ವ ಎಲ್ಲಕಿಂತ ಮಿಗಿಲಾದುದು, ಕುಟುಂಬ ನಿರ್ವಹಿಸುವ ಹೆಣ್ಣನ್ನು ಸದಾ ಗೌರವದಿಂದ ಕಾಣಬೇಕು. ಎಲ್ಲಿ ಹೆಣ್ಣನ್ನು ಗೌರವಿಸಲಾಗುತ್ತೋ ಅಲ್ಲಿ ಸೌಖ್ಯದಿಂದ ಕೂಡಿರುತ್ತದೆ ಎಂದು ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ ಹೇಳಿದರು.

ಸಾಲ ಮಾಡಿ, ಚಿನ್ನ ಅಡವಿಟ್ಟು 70 ದೋಣಿ ಖರೀದಿಸಿದ್ದೆ.. 30 ಕೋಟಿ ರು. ಸಂಪಾದಿಸಿದ ಕುಟುಂಬ

Mar 07 2025, 12:45 AM IST
ಮಹಾಕುಂಭದ ವೇಳೆ ದೋಣಿ ಚಲಾಯಿಸುತ್ತಿದ್ದ ಕುಟುಂಬವೊಂದು 30 ಕೋಟಿ ರು. ಸಂಪಾದಿಸಿದೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹೇಳಿದ ಬೆನ್ನಲ್ಲೇ, ಅಂಥದ್ದೊಂದು ಸಾಧನೆ ಮಾಡಿದ ನಾವಿಕ ಪಿಂಟು ಮಹಾರಾ ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಮಹಿಳೆಯರ ಸ್ವ ಉದ್ಯೋಗದಿಂದ ಕುಟುಂಬ ನಿರ್ವಹಣೆಗೆ ಉಪಯೋಗ: ಭಾಗ್ಯ ನಂಜುಂಡಸ್ವಾಮಿ

Mar 06 2025, 12:35 AM IST
ನರಸಿಂಹರಾಜಪುರ, ಮಹಿಳೆಯರು ಸ್ವ ಉದ್ಯೋಗ ಮಾಡಿದರೆ ಕುಟುಂಬದ ಆರ್ಥಿಕ ನಿರ್ವಹಣೆಗೆ ಅನುಕೂಲವಾಗಲಿದೆ ಎಂದು ಧ.ಗ್ರಾ. ಯೋಜನೆ ಜಿಲ್ಲಾ ಜನ ಜಾಗೃತಿ ವೇದಿಕೆ ಸದಸ್ಯೆ ಭಾಗ್ಯ ನಂಜುಂಡಸ್ವಾಮಿ ತಿಳಿಸಿದರು.

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನ ಕುಂಭಮೇಳದ ವೇಳೆ ₹30 ಕೋಟಿ ಸಂಪಾದಿಸಿದ ನಾವಿಕನ ಕುಟುಂಬ

Mar 06 2025, 12:31 AM IST

66 ಕೋಟಿ ಜನರ ಆಗಮನಕ್ಕೆ ಸಾಕ್ಷಿಯಾದ ಉತ್ತರಪ್ರದೇಶದ ಪ್ರಯಾಗ್‌ರಾಜ್‌ನ ಕುಂಭಮೇಳ ಸ್ಥಳೀಯರು ಹಾಗೂ ಇಡೀ ರಾಜ್ಯದ ಆರ್ಥಿಕತೆಗೆ ಭರ್ಜರಿ ಕೊಡುಗೆ ನೀಡಿದೆ.  

ಮೈಕ್ರೋ ಫೈನಾನ್ಸ್ ಕಂಪನಿಯವರ ಕಿರುಕುಳಕ್ಕೆ : ಶಿವಗಂಗೆ ಹಾಳ್‌ ತೊರೆದ 10 ಕುಟುಂಬ!

Feb 21 2025, 12:50 AM IST
ತಾಲೂಕಿನ ಶಿವಗಂಗೆಹಾಳ್ ಗ್ರಾಮದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಯವರ ಕಿರುಕುಳಕ್ಕೆ ಭಯಗೊಂಡು ಹೆದರಿ 10 ಮನೆಗಳ ಕೂಲಿ ಕಾರ್ಮಿಕರು ತಮ್ಮ ಮನೆಗಳಿಗೆ ಬೀಗ ಜಡಿದು, ಊರುಬಿಟ್ಟಿರುವ ಘಟನೆ ಗುರುವಾರ ಬಯಲಾಗಿದೆ. ಚನ್ನಗಿರಿ ತಾಲೂಕಿನಲ್ಲಿ ಇದು ಬೆಳಕಿಗೆ ಬಂದಿರುವ ಮೊದಲ ಘಟನೆಯಾಗಿದೆ.

ಪ್ರತಿ ಕುಟುಂಬ ತಲುಪುತ್ತಿವೆ ಗ್ಯಾರಂಟಿ ಯೋಜನೆ: ಶಾಸಕ ಹಿಟ್ನಾಳ

Feb 19 2025, 12:47 AM IST
ಕಾಂಗ್ರೆಸ್‌ ರ್ಕಾರದಲ್ಲಿನ ಯೋಜನೆಗಳು ಪ್ರತಿಯೊಂದು ಕುಟುಂಬಕ್ಕೂ ತಲುಪುತ್ತಿವೆ. ಗ್ಯಾರಂಟಿ ಯೋಜನೆಗಳಿಂದ ಸಮ ಸಮಾಜದ ಕನಸು ನನಸಾಗುತ್ತಿದೆ. ಆದ್ದರಿಂದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 22
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved