ಕುಡಿಯುವ ನೀರು ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಶಾಂತನಗೌಡ ಸಲಹೆ
Mar 25 2024, 12:46 AM ISTರಾಜ್ಯದಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ನೀರಿನ ಬರ ಆವರಿಸಿದ್ದು, ತಾಲೂಕಿನಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಹಿ, ಗ್ರಾಮಗಳಿಗೆ ಹಾಗೂ ಪಟ್ಟಣಕ್ಕೆ ನೀರು ಸರಬರಾಜು ಮಾಡಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ನ್ಯಾಮತಿಯಲ್ಲಿ ಸೂಚನೆ ನೀಡಿದ್ದಾರೆ.