ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಶೀಘ್ರದಲ್ಲಿಯೇ ಭದ್ರಾ ಡ್ಯಾಂನಿಂದ ಶುದ್ದ ಕುಡಿಯುವ ನೀರು
Jun 12 2024, 12:30 AM IST
ಲಕ್ಕುವಳ್ಳಿ ಡ್ಯಾಂ ಬಳಿ ಹೊಸದುರ್ಗ ತಾಲೂಕಿಗೆ ಸರಬರಾಜು ಮಾಡುವ ಬಹುಗ್ರಾಮದ ಕುಡಿಯುವ ನೀರಿನ ಯೋಜನೆಯ ಸ್ಥಳ ಪರಿಶೀಲನೆ ವೇಳೆ ಯೋಜನೆಯ ನೀಲನಕ್ಷೆ ವೀಕ್ಷಣೆ ಮಾಡುತ್ತಿರುವುದು
ಕೊರಬು ಫೌಂಡೇಶನ್ ಕುಡಿಯುವ ನೀರು ಪೂರೈಕೆ
Jun 03 2024, 12:33 AM IST
ಅವಶ್ಯಕತೆ ಇದ್ದರೆ ಟ್ಯಾಂಕರ್ ಗಳು ಹೆಚ್ಚಿಸಿ ನೀರು ಪೂರೈಸುವ ಮೂಲಕ ಗ್ರಾಮದ ಜನರಿಗೆ ನೀರಿನ ಸಮಸ್ಯೆ ಆಗಲಾರದಂತೆ ನೋಡಿಕೊಳ್ಳಲಾಗುವುದೆಂದು ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಜೆ.ಎಂ.ಕೊರಬು ಹೇಳಿದರು.
ಸ್ವಚ್ಛತೆಗೆ ಆದ್ಯತೆ ನೀಡಿ, ಶುದ್ಧ ಕುಡಿಯುವ ನೀರು ಬಳಸಿ
May 28 2024, 01:08 AM IST
ಕನ್ನಡಪ್ರಭ ವಾರ್ತೆ ಮುನವಳ್ಳಿ ಫೀರ್ ದಿಲಾವರಗೋರಿ ಶಹಾವಲಿಯವರ ಉರುಸು ಸಮಯದಲ್ಲಿ ಗ್ರಾಮದ ಸ್ವಚ್ಛತೆಯ ಬಗ್ಗೆ ಆದ್ಯತೆ ನೀಡುವುದು ಅವಶ್ಯಕವಾಗಿದೆ. ತಮ್ಮ ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಸವದತ್ತಿಯ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಯಶವಂತಕುಮಾರ ಭರವಸೆ ನೀಡಿದರು.
ಪ್ರತೀ ಗ್ರಾ.ಪಂ., ಸ್ಥಳೀಯ ಸಂಸ್ಥೆಗಳಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ: ವಿನಾಯಕ ನರ್ವಾಡೆ
May 28 2024, 01:01 AM IST
ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆ ಉಪವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅಧ್ಯಕ್ಷತೆಯಲ್ಲಿ ನಡೆಯಿತು. ಪ್ರಾಕೃತಿಕ ವಿಕೋಪ ಎದುರಿಸುವುದು ಮತ್ತು ಶುದ್ಧ ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ಚರ್ಚೆ ನಡೆಯಿತು.
ಜನತೆಗೆ ಶುದ್ಧ ಕುಡಿಯುವ ನೀರು ಪೂರೈಸಿ
May 28 2024, 01:01 AM IST
ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬರ ಪರಿಹಾರ ಹಾಗೂ ಕುಡಿಯುವ ನೀರು ಮತ್ತು ಮುಂಗಾರು ಪೂರ್ವಸಿದ್ಧತೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಹಾನಗಲ್ಲ: ಕುಡಿಯುವ ನೀರಿಗೆ ಕೊಳಚೆ ನೀರು ಸೇರ್ಪಡೆ!
May 25 2024, 12:48 AM IST
ಹಾನಗಲ್ಲ ಪಟ್ಟಣದ ೩೦ ಸಾವಿರ ಜನರಿಗೆ ಪೂರೈಕೆ ಮಾಡುವ ಕುಡಿಯುವ ನೀರಿನಲ್ಲಿ ಕೊಳಚೆ ನೀರು ಸೇರ್ಪಡೆ ಆಗುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!
ಪುರಸಭೆ ಕುಡಿಯುವ ನೀರು ಪೂರೈಕೆ ಶಾಸಕರಿಂದ ಪರಿಶೀಲನೆ
May 18 2024, 12:30 AM IST
ಮಾನ್ವಿ ಪಟ್ಟಣದಲ್ಲಿ ಪುರಸಭೆ ಕುಡಿಯುವ ನೀರು ಪೂರೈಕೆ ಕುರಿತು ಶಾಸಕ ಹಂಪಯ್ಯನಾಯಕ ಪುರಸಭೆ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.
ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸಮಸ್ಯೆ: ಡಿಸಿಗೆ ಬಿಜೆಪಿ ಮನವಿ ಸಲ್ಲಿಕೆ
May 15 2024, 01:36 AM IST
೭ ದಿನದೊಳಗೆ ಈ ಎಲ್ಲಾ ಸಮಸ್ಯೆಗಳನ್ನು ಸರಿಪಡಿಸದಿದ್ದಲ್ಲಿ ಜಿಲ್ಲಾಡಳಿತ ವಿರುದ್ಧ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.
ಕುಡಿಯುವ ನೀರು, ಪ್ರಾಕೃತಿಕ ವಿಪತ್ತುಗಳಿಗೆ ಸಹಾಯವಾಣಿ ಕೇಂದ್ರ ಸ್ಥಾಪನೆ
May 12 2024, 01:15 AM IST
ತಾಲೂಕಿನಲ್ಲಿ ಬರ ಪರಿಹಾರಕ್ಕೆ ಸಂಬಂಧಿಸಿ ಸರ್ಕಾರದ ನಿರ್ದೇಶನದಂತೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ, ಸರ್ಕಾರವು ಸಹ ಫ್ರೂಟ್ ತಂತ್ರಾಂಶದಲ್ಲಿ ನೋಂದಣಿಯಾಗಿರುವ ರೈತರ ಖಾತೆಗಳಿಗೆ ನೇರವಾಗಿ ಬರ ಪರಿಹಾರದ ಹಣವನ್ನು ಜಮೆ ಮಾಡುತ್ತಿದೆ. ಕೆಲವೊಂದು ತಾಂತ್ರಿಕ ದೋಷಗಳನ್ನು ನಿವಾರಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗಿದೆ.
ಕುಡಿಯುವ ನೀರು ಕೊರತೆ ಆಗದಂತೆ ಸಮರ್ಪಕವಾಗಿ ನಿರ್ವಹಿಸಿ:ಅಂಜುಂ ಪರ್ವೆಜ್
May 10 2024, 01:36 AM IST
ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ನೀರಿನ ಪರೀಕ್ಷೆ, ಜೆಜೆಎಂ ಯೋಜನೆಯ ಭೌತಿಕ ಮತ್ತು ಆರ್ಥಿಕ ಪ್ರಗತಿ, ನರೇಗಾ ಯೋಜನೆಯ ಕ್ರಿಯಾ ಯೋಜನೆ ಮತ್ತು ಕಾಮಗಾರಿಗಳ ಬಗ್ಗೆ ಪರಿಶೀಲನೆ
< previous
1
...
6
7
8
9
10
11
12
13
14
...
17
next >
More Trending News
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ