ಕುಡಿಯುವ ನೀರು ಪೂರೈಸಲು ಕೆಆರ್ಎಸ್ನಿಂದ ನೀರು ಬಿಡುಗಡೆ
Mar 12 2024, 02:01 AM ISTಬೆಂಗಳೂರು ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶಕ್ಕಾಗಿ ಮಳವಳ್ಳಿ ತಾಲೂಕಿನ ಶಿವಾ ಅಣೆಕಟ್ಟನ್ನು ಉಪಯೋಗಿಸಲಾಗುತ್ತಿದೆ. ಕಾವೇರಿ ನದಿಯಿಂದ ಬೆಂಗಳೂರು, ಮೈಸೂರು ಮತ್ತು ಇತರೆ ಪಟ್ಟಣ ಹಾಗೂ ಗ್ರಾಮಗಳಿಗೆ ಕುಡಿಯುವ ನೀರು ಹಾಗೂ ಕೈಗಾರಿಕೆಗೆ ನೀರು ಸರಬರಾಜು ಮಾಡಲು ಪ್ರತಿದಿನ ಒಟ್ಟಾರೆ ೧೦೦೦ ಕ್ಯುಸೆಕ್ನಷ್ಟು ನೀರಿನ ಅವಶ್ಯಕತೆ ಇರುತ್ತದೆ.