• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಡಿಯುವ ನೀರು ಕೊಡದಿದ್ದರೆ ಲೋಕಸಭೆ ಚುನಾವಣೆ ಬಹಿಷ್ಕಾರ

Apr 04 2024, 01:07 AM IST
ತಾಲೂಕಿನ ಅಲ್ಲಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ಕೆಲ ಗ್ರಾಮಗಳ ಜನರು ಕುಡಿಯುವ ನೀರು ಕೊಡದಿದ್ದರೆ ಲೋಕಸಭಾ ಚುನಾವಣೆ ಬಹಿಷ್ಕರಿಸುವ ನಿಲುವು ತಾಳಿದ್ದರಿಂದ ಬುಧವಾರ ತಹಸೀಲ್ದಾರ್ ಕಚೇರಿಯಲ್ಲಿ ಭರಂಪುರ, ಕಾಟನಾಯಕನಹಳ್ಳಿ, ಬಗ್ಗನಡು ಮತ್ತಿತರ ಹಳ್ಳಿಗಳ ಗ್ರಾಮಸ್ಥರ ಸಭೆ ಕರೆಯಲಾಗಿತ್ತು.

ಕುಡಿಯುವ ನೀರು ಪೂರೈಕೆಗೆ ಕ್ರಮ ವಹಿಸಿ: ನಿತೇಶ್ ಪಾಟೀಲ

Mar 30 2024, 12:56 AM IST
ಬೆಳಗಾವಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಾತನಾಡಿದರು.

ಕುಡಿಯುವ ನೀರಿಗಾಗಿ ಹೇಮಾವತಿ ಜಲಾಶಯದಿಂದ ನದಿಗೆ ನೀರು ಹರಿಸುವಂತೆ ಪತ್ರ

Mar 27 2024, 01:02 AM IST
ಹೇಮಾವತಿ ನದಿಯಲ್ಲಿ ನೀರು ಹರಿಯುವಿಕೆ ಪ್ರಮಾಣ ಕುಸಿದಿರುವುದರಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ಸಂಬಂಧಿಸಿದ ಹೇಮಗಿರಿ ಅಣೆಕಟ್ಟೆ ಬಳಿಯ ತಾಲೂಕಿನ ಅಕ್ಕಿಹೆಬ್ಬಾಳು ಹಾಗೂ ಇತರೆ 25 ಗ್ರಾಮಗಳಿಗೆ ಮತ್ತು ಬೂಕನಕೆರೆ ಹೋಬಳಿಯ 21 ಗ್ರಾಮಗಳಿಗೆ ಕುಡಿವ ನೀರು ಪೂರೈಕೆ ಮಾಡುವ ಪಿ.ಡಿ.ಜಿ ಕೊಪ್ಪಲು ಬಳಿಯ ಬಹುಗ್ರಾಮ ಕುಡಿಯುವ ನೀರು ಪೂರೈಕೆಗಳಿಗೆ ತುರ್ತು ನೀರಿನ ಅಗತ್ಯವಿದೆ.

ಕುಡಿಯುವ ನೀರಿನ ಕಾಲುವೆಗೆ ಒಳಚರಂಡಿ ನೀರು

Mar 26 2024, 01:25 AM IST
ಮಹಾನಗರ ಪಾಲಿಕೆ ಆಯುಕ್ತ, ಒಳಚರಂಡಿ ಮಂಡಳಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.

ತೋಟಕ್ಕೆ ಕುಡಿಯುವ ನೀರು ಬಳಕೆ: ಗ್ರಾ ಪಂ ಕಾರ್ಯದರ್ಶಿ ವಿರುದ್ಧ ಪ್ರತಿಭಟನೆ

Mar 26 2024, 01:18 AM IST
ಲಿಂಗದಹಳ್ಳಿ ಗ್ರಾಮ ಪಂಚಾಯಿತಿಯಿಂದ ಕೆಮ್ಮಣ್ಣಗುಂಡಿ ಸಮೀಪದ ಶಾಂತಿ ಫಾಲ್ಸ್ ಚಲಪಾತದಿಂದ ಲಿಂಗದಹಳ್ಳಿ ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಮುಖ್ಯ ಪೈಪ್‌ಲೈನ್‌ನಿಂದ ಅನಧಿಕೃತವಾಗಿ ಪೈಪ್‌ಲೈನ್ ಅಳವಡಿಸಿಕೊಂಡು ಗೊಣಗಿಲ ಕಟ್ಟೆ ಸರ್ವೆ ನಂಬರ್ ೨೩ರ ಲ್ಲಿರುವ ೫ ಎಕರೆ ಅಡಿಕೆ ತೋಟಕ್ಕೆ ನೀರು ಸರಬರಾಜು ಮಾಡಿಕೊಳ್ಳುತ್ತಾರೆ ಎಂದು ಆರೋಪಿಸಿ ಲಿಂಗದಹಳ್ಳಿ ಗ್ರಾಮಸ್ಥರು ಸೋಮವಾರ ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಕುಡಿಯುವ ನೀರು ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ: ಶಾಂತನಗೌಡ ಸಲಹೆ

Mar 25 2024, 12:46 AM IST
ರಾಜ್ಯದಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ನೀರಿನ ಬರ ಆವರಿಸಿದ್ದು, ತಾಲೂಕಿನಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಹಿ, ಗ್ರಾಮಗಳಿಗೆ ಹಾಗೂ ಪಟ್ಟಣಕ್ಕೆ ನೀರು ಸರಬರಾಜು ಮಾಡಬೇಕು ಎಂದು ಶಾಸಕ ಡಿ.ಜಿ.ಶಾಂತನಗೌಡ ನ್ಯಾಮತಿಯಲ್ಲಿ ಸೂಚನೆ ನೀಡಿದ್ದಾರೆ.

ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಿ: ಡಿಸಿ ನಲಿನ್ ಅತುಲ್

Mar 24 2024, 01:31 AM IST
ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ವ್ಯತ್ಯಯವಾಗಬಾರದು.

ಕುಡಿಯುವ ನೀರು ಕೊಡದಿದ್ದರೆ ಚುನಾವಣೆ ಬಹಿಷ್ಕಾರ ಎಚ್ಚರಿಕೆ

Mar 23 2024, 01:08 AM IST
ಭರಮಗಿರಿ ಗ್ರಾಮಸ್ಥರು ವಿವಿ ಸಾಗರದಿಂದ ಕೆರೆಗೆ ಮತ್ತು ಕುಡಿಯಲು ನೀರು ಪೂರೈಸಲು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಬಳಿಕ ಗ್ರಾಮಸ್ಥರಿಂದ ಸಚಿವ ಡಿ.ಸುಧಾಕರ್‌ಗೆ ಚುನಾವಣೆ ಬಹಿಷ್ಕಾರದ ಸಂದೇಶ ರವಾನಿಸಲಾಯಿತು.

ಕುಡಿಯುವ ನೀರು ಸಮಸ್ಯೆ: ಚುನಾವಣೆ ಬಹಿಷ್ಕಾರ ಎಚ್ಚರಿಕೆ

Mar 23 2024, 01:05 AM IST
ವಡಗೇರಾ ತಾಲೂಕಿನ ಹಂಚಿನಾಳ ಗ್ರಾಮಕ್ಕೆ ಕುಡಿಯುವ ನೀರು ಒದಗಿಸುವಂತೆ ಆಗ್ರಹಿಸಿ ಬಾರಕೋಲು, ಖಾಲಿ ಕೊಡ ಪ್ರದರ್ಶನ ಮಾಡಿ ಪ್ರತಿಭಟಿಸಲಾಯಿತು.

ಕುಡಿಯುವ ನೀರು ಯೋಜನೆ ಕಾಮಗಾರಿಗಳ ಆರಂಭಿಸಿ

Mar 20 2024, 01:24 AM IST
ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವ ಹಿನ್ನೆಲೆ ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಯೋಜನೆಯ ಪುನಶ್ಚೇತನ ಕಾಮಗಾರಿಗಳನ್ನು ತಕ್ಷಣ ಕೈಗೊಳ್ಳುವಂತೆ ಒತ್ತಾಯಿಸಿ ಡಿ. ದೇವರಾಜ ಅರಸು ಜನಸ್ಪಂದನಾ ಸೇವಾ ಟ್ರಸ್ಟ್ ಹಾಗೂ ಸುವರ್ಣ ಮಹಿಳಾ ವೇದಿಕೆ ವತಿಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕ ಕೆ. ನಾಗೇಂದ್ರ ಪ್ರಸಾದ್ ಅವರಿಗೆ ಭದ್ರಾವತಿಯಲ್ಲಿ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • 16
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved