• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಡಿಯುವ ನೀರು ಪೂರೈಕೆಗೆ ಹಣ ಮೀಸಲಿಡಿ: ಶಾಸಕ ಮಂಜು ಸೂಚನೆ

Mar 15 2024, 01:15 AM IST
ಈಗಾಗಲೇ ಬಿರು ಬೇಸಿಗೆ ಆರಂಭವಾಗಿ ಎಲ್ಲೆಡೆ ಅಂತರ್ಜಲ ಮಟ್ಟ ಕುಸಿತವಾಗುತ್ತಿದೆ. ಇಂತಹ ಕಠಿಣ ಸನ್ನಿವೇಶದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ದಿನದ 24ಘಂಟೆಗಳ ಕಾಲವೂ ಎಚ್ಚರಿಕೆ ವಹಿಸಬೇಕು. ಅಗತ್ಯವಿರುವ ಕಡೆ ಹೊಸ ಬೋರ್ ವೆಲ್ ಕೊರೆಸಲು ಕ್ರಮ ವಹಿಸಬೇಕು ಎಂದು ಶಾಸಕ ಮಂಜು ಹೇಳಿದರು.

ಕುಡಿಯುವ ನೀರು, ಮೇವು ಲಭ್ಯತೆ: ತಹಸೀಲ್ದಾರ ಪರಿಶೀಲನೆ

Mar 13 2024, 02:06 AM IST
ಪಾಲಿಕೊಪ್ಪ ಗ್ರಾಮಕ್ಕೆ ಮಂಗಳವಾರ ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ್‌ ಪ್ರಕಾಶ ಹೊಳೆಪ್ಪಗೋಳ ಭೇಟಿ ನೀಡಿ, ಕುಡಿಯುವ ನೀರು, ಮೇವು ಲಭ್ಯತೆ ಹಾಗೂ ಇತರೆ ಸಮಸ್ಯೆಗಳ ಕುರಿತು ಪರೀಶೀಲನೆ ನಡೆಸಿದರು.

ಕುಡಿಯುವ ನೀರು ಟಾಸ್ಕ್‌ಫೋರ್ಸ್‌ ಅನುದಾನ ಬಿಡುಗಡೆಗೆ ಶಾಸಕ ಆಗ್ರಹ

Mar 12 2024, 02:04 AM IST
ಸೋಮವಾರ ಬೆಳ್ತಂಗಡಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ, ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಉಂಟಾಗದಂತೆ ಕೂಡಲೇ ಟಾಸ್ಕ್ ಫೋರ್ಸ್ ಅನುದಾನ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಕಿನ್ನಿಗೋಳಿ ಪಟ್ಟಣ ಪಂಚಾಯಿತಿ ಪರಿಸರದಲ್ಲಿ ಕುಡಿಯುವ ನೀರು ಸಮಸ್ಯೆ

Mar 12 2024, 02:03 AM IST
ಸುತ್ತ ಶಾಂಭವಿ ನದಿಯಿಂದ ಆವೃತವಾಗಿರುವ ಕಿನ್ನಿಗೋಳಿ ಪಟ್ಟಣ ಪಂಚಾಯತಿ ಹಾಗೂ ಆಸುಪಾಸಿನ ಗ್ರಾಮಗಳಿಗೆ ಶಾಂಭವಿ ನದಿ ನೀರೇ ಆಧಾರವಾಗಿದ್ದು ಕುಡಿಯುವ ನೀರಿನ ಜೊತೆಗೆ ಕೃಷಿ ಕಾರ್ಯಗಳಿಗೆ ಶಾಂಭವಿ ನದಿ ನೀರನ್ನು ಬಳಸಲಾಗುತ್ತಿದೆ. ಬೇಸಿಗೆ ಆರಂಭದಲ್ಲೇ ಇಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಲಕ್ಷಣ ಕಾಣಿಸಿದೆ.

ಕುಡಿಯುವ ನೀರು ಪೂರೈಸಲು ಕೆಆರ್‌ಎಸ್‌ನಿಂದ ನೀರು ಬಿಡುಗಡೆ

Mar 12 2024, 02:01 AM IST
ಬೆಂಗಳೂರು ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶಕ್ಕಾಗಿ ಮಳವಳ್ಳಿ ತಾಲೂಕಿನ ಶಿವಾ ಅಣೆಕಟ್ಟನ್ನು ಉಪಯೋಗಿಸಲಾಗುತ್ತಿದೆ. ಕಾವೇರಿ ನದಿಯಿಂದ ಬೆಂಗಳೂರು, ಮೈಸೂರು ಮತ್ತು ಇತರೆ ಪಟ್ಟಣ ಹಾಗೂ ಗ್ರಾಮಗಳಿಗೆ ಕುಡಿಯುವ ನೀರು ಹಾಗೂ ಕೈಗಾರಿಕೆಗೆ ನೀರು ಸರಬರಾಜು ಮಾಡಲು ಪ್ರತಿದಿನ ಒಟ್ಟಾರೆ ೧೦೦೦ ಕ್ಯುಸೆಕ್‌ನಷ್ಟು ನೀರಿನ ಅವಶ್ಯಕತೆ ಇರುತ್ತದೆ.

ಕುಡಿಯುವ ನೀರು, ಮೇವು ಒದಗಿಸಲು ಆಡಳಿತ ಸಿದ್ಧ: ಶಾಸಕ ವಿನಯ ಕುಲಕರ್ಣಿ

Mar 11 2024, 01:19 AM IST
ಧಾರವಾಡ ಗ್ರಾಮೀಣ ಮತಕ್ಷೇತ್ರ ಹಾಗೂ ಕಲಘಟಗಿ ಮತಕ್ಷೇತ್ರಯ 121 ಹಳ್ಳಿಗಳು ತಾಲೂಕಿನಲ್ಲಿ ಬರುತ್ತವೆ. ಎಲ್ಲ ಹಳ್ಳಿಗಳಿಗೂ ಕುಡಿಯುವ ನೀರಿನ ತೊಂದರೆ ಆಗದಂತೆ ಈಗಾಗಲೇ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಶಾಸಕ ವಿನಯ ಕುಲಕರ್ಣಿ ಹೇಳಿದರು.

ಕುಷ್ಟಗಿಯಲ್ಲಿ ಕುಡಿಯುವ ನೀರು, ಮೇವು ಸಮಸ್ಯೆ ನೀಗಿಸಲು ತಂಡ ರಚನೆ

Mar 08 2024, 01:55 AM IST
ತಾಲೂಕಿನಲ್ಲಿ ಪ್ರತಿ ಮಂಗಳವಾರ ಮತ್ತು ಬುಧವಾರ ಗ್ರಾಮ ಮಟ್ಟದ ಕಾರ್ಯಪಡೆ ಮತ್ತು ಪ್ರತಿ ಗುರುವಾರ ತಾಲೂಕು ಮಟ್ಟದ ಕಾರ್ಯಪಡೆ ಸಭೆ ನಡೆಯತ್ತದೆ.

ಕುಡಿಯುವ ನೀರು ಕಾಮಗಾರಿ ತಕ್ಷಣ ಪೂರ್ಣಗೊಳಿಸಲು ಸೂಚನೆ

Mar 08 2024, 01:49 AM IST
ಹೊದ್ದೂರು ಗ್ರಾಮ ಪಂಚಾಯಿತಿ ಗ್ರಾಮಸಭೆ ಗುರುವಾರ ನಡೆಯಿತು. ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಭಿಯಂತರರು ಮಾಹಿತಿ ನೀಡಿ ಜಲಜೀವನ್ ಮಿಷನ್ ಯೋಜನೆಯ ಪ್ರಗತಿ ಬಗ್ಗೆ ವಿವರಿಸಿದರು.

ಜನರಿಗೆ ಕುಡಿಯುವ ನೀರು ಪೂರೈಕೆಗೆ ವಿಶೇಷ ಯೋಜನೆ: ಶಾಸಕ ಶ್ರೀನಿವಾಸ ಮಾನೆ

Mar 06 2024, 02:20 AM IST
ಹಾನಗಲ್ಲ ಪುರಸಭೆ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಜನರಿಗೆ ಕುಡಿಯುವ ನೀರು ಪೂರೈಕೆಗೆ ವಿಶೇಷ ಯೋಜನೆಯೊಂದನ್ನು ಸಿದ್ಧಪಡಿಸಲಾಗುತ್ತಿದೆ.

ಆರೋಗ್ಯವಂತರಾಗಿರಲು ಶುದ್ಧ ಕುಡಿಯುವ ನೀರು ಅವಶ್ಯಕ: ಸಚಿವ ತಿಮ್ಮಾಪುರ

Mar 06 2024, 02:19 AM IST
ಲೋಕಾಪುರ ಸಮೀಪದ ಉತ್ತೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬೆಂಗಳೂರಿನ ಯುನೈಟೆಡ್ ಬ್ರೂವರೀಸ್ ಕಂಪನಿಯವರು ನೀಡಿದ ವಾಟರ್ ಪ್ಯುರಿಪೈಯರ್ ಮತ್ತು ಕೂಲರ್ ವಿತರಣಾ ಸಮಾರಂಭದಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಹಸ್ತಾಂತರ ಮಾಡಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್‌ಲೆಸ್‌ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved