ಕುಡಿಯುವ ನೀರು ಪೂರೈಕೆ ಸಂಬಂಧ ಜಿಲ್ಲಾಧಿಕಾರಿ ಶುಭಕಲ್ಯಾಣ್ ಪರಿಶೀಲನೆ
Feb 17 2024, 01:18 AM ISTಚಿಕ್ಕನಾಯಕನಹಳ್ಳಿ ತಾಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಸಮರ್ಪಕ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಪೂರೈಕೆ ಸಂಬಂಧ ಪರಿಶೀಲನೆ ನಡೆಸಿ ಸಾರ್ವಜನಿಕರ ಮನವಿಗಳನ್ನು ಆಲಿಸಿದರು.